AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಮಾರ್ಗಸೂಚಿ ಉಲ್ಲಂಘಿಸಿ ಪ್ರತಿಭಟನೆ ಆರೋಪ: ಡಿ.ಕೆ. ಶಿವಕುಮಾರ್​, ಈಶ್ವರ್ ಖಂಡ್ರೆ ಸೇರಿ 6 ಮಂದಿಗೆ ಸಮನ್ಸ್ ಜಾರಿ

ಡಿಸೆಂಬರ್​ 22ರಂದು ಖುದ್ದು ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾಯ್ದೆ ಉಲ್ಲಂಘನೆ ಹಿನ್ನೆಲೆ, ಉಪ್ಪಾರಪೇಟೆ ಠಾಣೆ ಪೊಲೀಸರು ದೂರು ನೀಡಿದ್ದರು. ಅದರಂತೆ ಸಮನ್ಸ್ ಜಾರಿ ಆಗಿದೆ.

ಕೊವಿಡ್ ಮಾರ್ಗಸೂಚಿ ಉಲ್ಲಂಘಿಸಿ ಪ್ರತಿಭಟನೆ ಆರೋಪ: ಡಿ.ಕೆ. ಶಿವಕುಮಾರ್​, ಈಶ್ವರ್ ಖಂಡ್ರೆ ಸೇರಿ 6 ಮಂದಿಗೆ ಸಮನ್ಸ್ ಜಾರಿ
ಡಿ.ಕೆ.ಶಿವಕುಮಾರ್
TV9 Web
| Edited By: |

Updated on: Nov 27, 2021 | 4:08 PM

Share

ಬೆಂಗಳೂರು: ಕೊವಿಡ್ ಮಾರ್ಗಸೂಚಿ ಉಲ್ಲಂಘಿಸಿ ಪ್ರತಿಭಟನೆ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ಗೆ ಸಮನ್ಸ್ ಜಾರಿಗೊಳಿಸಲಾಗಿದೆ. ಕಾಂಗ್ರೆಸ್​ ನಾಯಕರಾದ ಡಿ.ಕೆ. ಶಿವಕುಮಾರ್, ಈಶ್ವರ ಖಂಡ್ರೆ ಸೇರಿ 6 ಜನರಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್​ನಿಂದ ಸಮನ್ಸ್ ಜಾರಿಗೊಳಿಸಲಾಗಿದೆ. ಡಿಸೆಂಬರ್​ 22ರಂದು ಖುದ್ದು ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾಯ್ದೆ ಉಲ್ಲಂಘನೆ ಹಿನ್ನೆಲೆ, ಉಪ್ಪಾರಪೇಟೆ ಠಾಣೆ ಪೊಲೀಸರು ದೂರು ನೀಡಿದ್ದರು. ಅದರಂತೆ ಸಮನ್ಸ್ ಜಾರಿ ಆಗಿದೆ.

10 ಕ್ಷೇತ್ರಗಳಲ್ಲಿ ಸೋಲು ಎಂದು ಬಿಜೆಪಿ ಏಕೆ ಹೇಳುತ್ತಿಲ್ಲ: ಡಿಕೆ ಶಿವಕುಮಾರ್ ವಿಧಾನ ಪರಿಷತ್ ಚುನಾವಣೆಯ 25 ಸ್ಥಾನಗಳ ಪೈಕಿ 15 ಸ್ಥಾನ ಗೆಲ್ತೇವೆಂದು ಬಿಜೆಪಿ ಹೇಳುತ್ತಿದೆ. ಹಾಗಾದ್ರೆ 10 ಕ್ಷೇತ್ರಗಳಲ್ಲಿ ಸೋಲು ಎಂದು ಏಕೆ ಹೇಳುತ್ತಿಲ್ಲ ಎಂದು ಬಿಜೆಪಿ ನಾಯಕರ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಶನಿವಾರ​ ತಿರುಗೇಟು ನೀಡಿದ್ದಾರೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಒಂದು ಹೇಳ್ತಾರೆ, ಬಿಜೆಪಿಯ ಇತರೆ ನಾಯಕರು ಮತ್ತೊಂದು ಹೇಳುತ್ತಾರೆ. ಪಂಚಾಯತ್ ​ರಾಜ್​ ವ್ಯವಸ್ಥೆಗೆ ಶಕ್ತಿ ಕೊಟ್ಟವರೇ ನಾವು ಎಂದು ಅವರು ತಿಳಿಸಿದ್ದಾರೆ.

ಮೇಕೆದಾಟು ಯೋಜನೆ ಜಾರಿಗಾಗಿ ಪಾದಯಾತ್ರೆ ವಿಚಾರವಾಗಿ ಶಿವಕುಮಾರ್ ತಿಳಿಸಿದ್ದಾರೆ. 2022ರ ಜನವರಿಯಲ್ಲಿ ನಾವು ಪಾದಯಾತ್ರೆ ಮಾಡುತ್ತೇವೆ. ಸದ್ಯದಲ್ಲೇ ಪಾದಯಾತ್ರೆಗೆ ದಿನಾಂಕ ಪ್ರಕಟಿಸುತ್ತೇವೆ. ಮೇಕೆದಾಟು ವಿಚಾರದಲ್ಲಿ ಜೆಡಿಎಸ್ ಜತೆಯಾದ್ರೆ ಅಭ್ಯಂತರವಿಲ್ಲ. ಯಾವ ಪಕ್ಷದವರು ಬೇಕಾದ್ರೂ ಹೋರಾಟ ಮಾಡಬಹುದು. ಮೇಕೆದಾಟು ಯೋಜನೆ ಜಾರಿಗೆ ತೊಡಕಿಲ್ಲ ಅಂತಾರೆ ಸಿಎಂ. ಈ ಡಬಲ್​ ಗೇಮ್ ಸರ್ಕಾರ ಯೋಜನೆ ಜಾರಿಮಾಡ್ತಿಲ್ಲ ಎಂದು ರಾಮನಗರ ಜಿಲ್ಲೆ ಕನಕಪುರದಲ್ಲಿ ಡಿ.ಕೆ.ಶಿವಕುಮಾರ್​ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ರಾಜಕೀಯಕ್ಕಾಗಿ ಮಳೆಹಾನಿ ಪ್ರದೇಶಗಳಿಗೆ ಸಿಎಂ ಭೇಟಿ: ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಆರೋಪ

ಇದನ್ನೂ ಓದಿ: ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್​ ನಮಗೆ 2 ಕಣ್ಣುಗಳಿದ್ದಂತೆ: ಜಿ ಪರಮೇಶ್ವರ್ ಹೇಳಿಕೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ