AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾರಾಯಣ ಮೂರ್ತಿ ವಾರದ 70 ಗಂಟೆ ಕೆಲಸ ಸಲಹೆಗೆ ಉದ್ಯಮಿ ವಿನೋದ್ ಖೋಸ್ಲಾ ಬೆಂಬಲ

ವಾರದ 70 ಗಂಟೆ ಕೆಲಸ ಮಾಡಬೇಕು ಎಂಬ ಐಟಿ ಸಂಸ್ಥೆ ಇನ್ಫೋಸಿಸ್​ನ ಮಾಜಿ ಮುಖ್ಯಸ್ಥ ನಾರಾಯಣ ಮೂರ್ತಿ ಅವರ ಹೇಳಿಕೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ನಾರಾಯಣ ಮೂರ್ತಿ ಅವರ ಹೇಳಿಕೆಗೆ ಅನೇಕರು ಟೀಕೆ ವ್ಯಕ್ತಪಡಿಸಿದ್ದರು. ಇದೀಗ ನಾರಾಯಣ ಮೂರ್ತಿ ಅವರ ಹೇಳಿಕೆಗೆ ಸನ್ ಮೈಕ್ರೊಸಿಸ್ಟಮ್ಸ್ ಸಹ-ಸಂಸ್ಥಾಪಕ ವಿನೋದ್ ಖೊಸ್ಲಾ ಬೆಂಬಲ ವ್ಯಕ್ತಪಡಿಸಿದ್ದಾರೆ.

ನಾರಾಯಣ ಮೂರ್ತಿ ವಾರದ 70 ಗಂಟೆ ಕೆಲಸ ಸಲಹೆಗೆ ಉದ್ಯಮಿ ವಿನೋದ್ ಖೋಸ್ಲಾ ಬೆಂಬಲ
ಖ್ಯಾತ ಉದ್ಯಮಿಗಳಾದ ನಾರಾಯಣ ಮೂರ್ತಿ, ವಿನೋದ ಖೋಸ್ಲಾ
ವಿವೇಕ ಬಿರಾದಾರ
|

Updated on: Dec 04, 2023 | 1:46 PM

Share

ಬೆಂಗಳೂರು, ಡಿ.04: ವಾರದ 70 ಗಂಟೆ ಕೆಲಸ ಮಾಡಬೇಕು ಎಂಬ ಐಟಿ ಸಂಸ್ಥೆ ಇನ್ಫೋಸಿಸ್​ನ (Infosys) ಮಾಜಿ ಮುಖ್ಯಸ್ಥ ನಾರಾಯಣ ಮೂರ್ತಿ (Narayana Murthy) ಅವರ ಹೇಳಿಕೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ನಾರಾಯಣ ಮೂರ್ತಿ ಅವರ ಹೇಳಿಕೆಗೆ ಅನೇಕರು ಟೀಕೆ ವ್ಯಕ್ತಪಡಿಸಿದ್ದರು. ಆದರೆ ಇದೀಗ ನಾರಾಯಣ ಮೂರ್ತಿ ಅವರ ಹೇಳಿಕೆಗೆ ಸನ್ ಮೈಕ್ರೊಸಿಸ್ಟಮ್ಸ್ ಸಹ-ಸಂಸ್ಥಾಪಕ ವಿನೋದ್ ಖೊಸ್ಲಾ ಬೆಂಬಲ ವ್ಯಕ್ತಪಡಿಸಿದ್ದಾರೆ. ಹೌದು ನಾರಾಯಾರಣ ಮೂರ್ತಿ ಅವರ ಹೇಳಿಕೆಯನ್ನು ತಪ್ಪು ಎಂದು ಟೀಕೆ ಮಾಡಿದವರಿಗೆ “ಮಾನಸಿಕ ಆರೋಗ್ಯ ಚಿಕಿತ್ಸೆಯ ಅಗತ್ಯವಿದೆ” ಎಂದು ವಿನೋದ್​ ಖೋಸ್ಲಾ (Vinod Khosla) ತಮ್ಮ ಎಕ್ಸ್ (ಟ್ವಿಟರ್​​) ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಮುಂದುವರೆದು “ಅವರು ಅದನ್ನು ಕಠಿಣ ಪರಿಶ್ರಮ ಎಂದು ಭಾವಿಸಬೇಕೇ ಹೊರತು ತಮ್ಮ ಮೇಲಿನ ಹೇರಿಕೆ ಎಂದು ಭಾವಿಸಬಾರದು. ಟೀಕೆ ಮಾಡುವವರು 70 ಗಂಟೆ ಕೆಲಸ ಮಾಡುವ ಗಟ್ಟಿತನವನ್ನು ಬೆಳಸಿಕೊಳ್ಳಬೇಕು. ಇದು ಸಾಧ್ಯವಾಗದಿದ್ದರೇ ಸುಮ್ಮನಿರಬೇಕು. ನಿಮಗೆ 70 ಗಂಟೆ ಕೆಲಸ ಮಾಡುವ ಇಚ್ಛೆ ಇರದಿದ್ದರೇ ಇದರ ಪರಿಣಾಮವನ್ನು ನೀವು ಮುಂದಿನ ದಿನಗಳಲ್ಲಿ ಎದುರಿಸಲು ಸಿದ್ದರಾಗಿರಿ” ಎಂದು ಖ್ಯಾತ ಉದ್ಯಮಿ ವಿನೋದ್​ ಖೋಸ್ಲಾ ತಮ್ಮ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ನಾರಾಯಣಮೂರ್ತಿ ಹೇಳಿದ್ದು ಹಂಗಲ್ಲ, ಹಿಂಗೆ: 70 ಗಂಟೆ ಕೆಲಸವನ್ನು ಬಿಡಿಸಿ ವಿವರಿಸಿದ ಟೆಕ್ ಮಹೀಂದ್ರ ಸಿಇಒ ಗುರ್ನಾನಿ

70 ಗಂಟೆಗಳು/ವಾರ ಕೆಲಸ ಮಾಡಬೇಡಿ ಮತ್ತು ನೀವು ಮಾಡುವ ಆಯ್ಕೆಗಳ ಪರಿಣಾಮಗಳೊಂದಿಗೆ ಬದುಕಬೇಕು. ಅವರು ಮಾತನಾಡುತ್ತಿದ್ದಾರೆ. “ವೃತ್ತಿ ಮಹತ್ವಾಕಾಂಕ್ಷೆಯ” ಯುವಕರಿಗೆ ಆದರೆ ವಿಭಿನ್ನ ಆಯ್ಕೆಗಳೊಂದಿಗೆ ಬದುಕಲು ಇತರ ಮಾರ್ಗಗಳಿವೆ” ಎಂದು ಖೋಸ್ಲಾ ಬರೆದಿದ್ದಾರೆ.

ಸರಿ, ವಾರಕ್ಕೆ 70 ಗಂಟೆ ಕೆಲಸ ಮಾಡುವುದಿಲ್ಲ ಎಂದು ತೀರ್ಮಾನಿಸಿ ನೀವು ಮಾಡುವ ಆಯ್ಕೆಗಳ ಪರಿಣಾಮಗಳೊಂದಿಗೆ ಜೀವಿಸಿ. ಅವರು “ವೃತ್ತಿ ಮಹತ್ವಾಕಾಂಕ್ಷೆಯ” ಯುವಜನರೊಂದಿಗೆ ಮಾತನಾಡುತ್ತಿದ್ದಾರೆ ಆದರೆ ವಿಭಿನ್ನ ಆಯ್ಕೆಗಳೊಂದಿಗೆ ಬದುಕಲು ಇತರ ಮಾರ್ಗಗಳಿವೆ” ಎಂದು ಖೋಸ್ಲಾ ಬರೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ