Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾರಾಯಣ ಮೂರ್ತಿ ವಾರದ 70 ಗಂಟೆ ಕೆಲಸ ಸಲಹೆಗೆ ಉದ್ಯಮಿ ವಿನೋದ್ ಖೋಸ್ಲಾ ಬೆಂಬಲ

ವಾರದ 70 ಗಂಟೆ ಕೆಲಸ ಮಾಡಬೇಕು ಎಂಬ ಐಟಿ ಸಂಸ್ಥೆ ಇನ್ಫೋಸಿಸ್​ನ ಮಾಜಿ ಮುಖ್ಯಸ್ಥ ನಾರಾಯಣ ಮೂರ್ತಿ ಅವರ ಹೇಳಿಕೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ನಾರಾಯಣ ಮೂರ್ತಿ ಅವರ ಹೇಳಿಕೆಗೆ ಅನೇಕರು ಟೀಕೆ ವ್ಯಕ್ತಪಡಿಸಿದ್ದರು. ಇದೀಗ ನಾರಾಯಣ ಮೂರ್ತಿ ಅವರ ಹೇಳಿಕೆಗೆ ಸನ್ ಮೈಕ್ರೊಸಿಸ್ಟಮ್ಸ್ ಸಹ-ಸಂಸ್ಥಾಪಕ ವಿನೋದ್ ಖೊಸ್ಲಾ ಬೆಂಬಲ ವ್ಯಕ್ತಪಡಿಸಿದ್ದಾರೆ.

ನಾರಾಯಣ ಮೂರ್ತಿ ವಾರದ 70 ಗಂಟೆ ಕೆಲಸ ಸಲಹೆಗೆ ಉದ್ಯಮಿ ವಿನೋದ್ ಖೋಸ್ಲಾ ಬೆಂಬಲ
ಖ್ಯಾತ ಉದ್ಯಮಿಗಳಾದ ನಾರಾಯಣ ಮೂರ್ತಿ, ವಿನೋದ ಖೋಸ್ಲಾ
Follow us
ವಿವೇಕ ಬಿರಾದಾರ
|

Updated on: Dec 04, 2023 | 1:46 PM

ಬೆಂಗಳೂರು, ಡಿ.04: ವಾರದ 70 ಗಂಟೆ ಕೆಲಸ ಮಾಡಬೇಕು ಎಂಬ ಐಟಿ ಸಂಸ್ಥೆ ಇನ್ಫೋಸಿಸ್​ನ (Infosys) ಮಾಜಿ ಮುಖ್ಯಸ್ಥ ನಾರಾಯಣ ಮೂರ್ತಿ (Narayana Murthy) ಅವರ ಹೇಳಿಕೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ನಾರಾಯಣ ಮೂರ್ತಿ ಅವರ ಹೇಳಿಕೆಗೆ ಅನೇಕರು ಟೀಕೆ ವ್ಯಕ್ತಪಡಿಸಿದ್ದರು. ಆದರೆ ಇದೀಗ ನಾರಾಯಣ ಮೂರ್ತಿ ಅವರ ಹೇಳಿಕೆಗೆ ಸನ್ ಮೈಕ್ರೊಸಿಸ್ಟಮ್ಸ್ ಸಹ-ಸಂಸ್ಥಾಪಕ ವಿನೋದ್ ಖೊಸ್ಲಾ ಬೆಂಬಲ ವ್ಯಕ್ತಪಡಿಸಿದ್ದಾರೆ. ಹೌದು ನಾರಾಯಾರಣ ಮೂರ್ತಿ ಅವರ ಹೇಳಿಕೆಯನ್ನು ತಪ್ಪು ಎಂದು ಟೀಕೆ ಮಾಡಿದವರಿಗೆ “ಮಾನಸಿಕ ಆರೋಗ್ಯ ಚಿಕಿತ್ಸೆಯ ಅಗತ್ಯವಿದೆ” ಎಂದು ವಿನೋದ್​ ಖೋಸ್ಲಾ (Vinod Khosla) ತಮ್ಮ ಎಕ್ಸ್ (ಟ್ವಿಟರ್​​) ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಮುಂದುವರೆದು “ಅವರು ಅದನ್ನು ಕಠಿಣ ಪರಿಶ್ರಮ ಎಂದು ಭಾವಿಸಬೇಕೇ ಹೊರತು ತಮ್ಮ ಮೇಲಿನ ಹೇರಿಕೆ ಎಂದು ಭಾವಿಸಬಾರದು. ಟೀಕೆ ಮಾಡುವವರು 70 ಗಂಟೆ ಕೆಲಸ ಮಾಡುವ ಗಟ್ಟಿತನವನ್ನು ಬೆಳಸಿಕೊಳ್ಳಬೇಕು. ಇದು ಸಾಧ್ಯವಾಗದಿದ್ದರೇ ಸುಮ್ಮನಿರಬೇಕು. ನಿಮಗೆ 70 ಗಂಟೆ ಕೆಲಸ ಮಾಡುವ ಇಚ್ಛೆ ಇರದಿದ್ದರೇ ಇದರ ಪರಿಣಾಮವನ್ನು ನೀವು ಮುಂದಿನ ದಿನಗಳಲ್ಲಿ ಎದುರಿಸಲು ಸಿದ್ದರಾಗಿರಿ” ಎಂದು ಖ್ಯಾತ ಉದ್ಯಮಿ ವಿನೋದ್​ ಖೋಸ್ಲಾ ತಮ್ಮ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ನಾರಾಯಣಮೂರ್ತಿ ಹೇಳಿದ್ದು ಹಂಗಲ್ಲ, ಹಿಂಗೆ: 70 ಗಂಟೆ ಕೆಲಸವನ್ನು ಬಿಡಿಸಿ ವಿವರಿಸಿದ ಟೆಕ್ ಮಹೀಂದ್ರ ಸಿಇಒ ಗುರ್ನಾನಿ

70 ಗಂಟೆಗಳು/ವಾರ ಕೆಲಸ ಮಾಡಬೇಡಿ ಮತ್ತು ನೀವು ಮಾಡುವ ಆಯ್ಕೆಗಳ ಪರಿಣಾಮಗಳೊಂದಿಗೆ ಬದುಕಬೇಕು. ಅವರು ಮಾತನಾಡುತ್ತಿದ್ದಾರೆ. “ವೃತ್ತಿ ಮಹತ್ವಾಕಾಂಕ್ಷೆಯ” ಯುವಕರಿಗೆ ಆದರೆ ವಿಭಿನ್ನ ಆಯ್ಕೆಗಳೊಂದಿಗೆ ಬದುಕಲು ಇತರ ಮಾರ್ಗಗಳಿವೆ” ಎಂದು ಖೋಸ್ಲಾ ಬರೆದಿದ್ದಾರೆ.

ಸರಿ, ವಾರಕ್ಕೆ 70 ಗಂಟೆ ಕೆಲಸ ಮಾಡುವುದಿಲ್ಲ ಎಂದು ತೀರ್ಮಾನಿಸಿ ನೀವು ಮಾಡುವ ಆಯ್ಕೆಗಳ ಪರಿಣಾಮಗಳೊಂದಿಗೆ ಜೀವಿಸಿ. ಅವರು “ವೃತ್ತಿ ಮಹತ್ವಾಕಾಂಕ್ಷೆಯ” ಯುವಜನರೊಂದಿಗೆ ಮಾತನಾಡುತ್ತಿದ್ದಾರೆ ಆದರೆ ವಿಭಿನ್ನ ಆಯ್ಕೆಗಳೊಂದಿಗೆ ಬದುಕಲು ಇತರ ಮಾರ್ಗಗಳಿವೆ” ಎಂದು ಖೋಸ್ಲಾ ಬರೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ