AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌತುಕಕ್ಕೆ ಸಾಕ್ಷಿಯಾಗಲಿದೆ ಗವಿಗಂಗಾಧರನ‌ ಸನ್ನಿಧಿ, ಲಿಂಗ ಸ್ಪರ್ಶಿಸಲಿದ್ದಾನೆ ಸೂರ್ಯ

ಬೆಂಗಳೂರು: ಉತ್ತರಾಯಣ ಕಾಲ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಇವತ್ತು ಸೂರ್ಯ ತನ್ನ ಪಥ ಬದಲಿಸುವ ಹಿನ್ನೆಲೆ ಬೆಂಗಳೂರಿನ ಗುಟ್ಟಳ್ಳಿಯ ಗವಿಗಂಗಾಧರನನ್ನ ಸೂರ್ಯರಶ್ಮಿ ಸ್ಪರ್ಶಿಸಲಿದೆ. ಪ್ರತಿವರ್ಷದಂತೆ ಈ ವರ್ಷವೂ ಮಕರ ಸಂಕ್ರಾಂತಿ ದಿನ‌ ಸೂರ್ಯ ರಶ್ಮಿ ‌ಶಿವನನ್ನ ಸ್ಪರ್ಶಿಸಲಿದೆ. ಸಂಜೆ 5.20 ರಿಂದ 5.37 ರ ನಡುವೆ ಸೂರ್ಯನು ದೇವರನ್ನ ಸ್ಪರ್ಶಿಸಲಿದ್ದಾನೆ. ಈ‌ ಹಿನ್ನೆಲೆ ಗವಿಗಂಗಾಧರ ಸನ್ನಿಧಿಯಲ್ಲಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುಂಜಾನೆಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಲಿದೆ. ಶಿವನಿಗೆ ರುದ್ರಾಭಿಷೇಕ ಸೇರಿ‌ ವಿಶೇಷ ಪೂಜಾ ಕೈಂಕರ್ಯ ಜರುಗಲಿದೆ. […]

ಕೌತುಕಕ್ಕೆ ಸಾಕ್ಷಿಯಾಗಲಿದೆ ಗವಿಗಂಗಾಧರನ‌ ಸನ್ನಿಧಿ, ಲಿಂಗ ಸ್ಪರ್ಶಿಸಲಿದ್ದಾನೆ ಸೂರ್ಯ
ಸಾಧು ಶ್ರೀನಾಥ್​
|

Updated on:Jan 16, 2020 | 9:51 AM

Share

ಬೆಂಗಳೂರು: ಉತ್ತರಾಯಣ ಕಾಲ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಇವತ್ತು ಸೂರ್ಯ ತನ್ನ ಪಥ ಬದಲಿಸುವ ಹಿನ್ನೆಲೆ ಬೆಂಗಳೂರಿನ ಗುಟ್ಟಳ್ಳಿಯ ಗವಿಗಂಗಾಧರನನ್ನ ಸೂರ್ಯರಶ್ಮಿ ಸ್ಪರ್ಶಿಸಲಿದೆ. ಪ್ರತಿವರ್ಷದಂತೆ ಈ ವರ್ಷವೂ ಮಕರ ಸಂಕ್ರಾಂತಿ ದಿನ‌ ಸೂರ್ಯ ರಶ್ಮಿ ‌ಶಿವನನ್ನ ಸ್ಪರ್ಶಿಸಲಿದೆ. ಸಂಜೆ 5.20 ರಿಂದ 5.37 ರ ನಡುವೆ ಸೂರ್ಯನು ದೇವರನ್ನ ಸ್ಪರ್ಶಿಸಲಿದ್ದಾನೆ. ಈ‌ ಹಿನ್ನೆಲೆ ಗವಿಗಂಗಾಧರ ಸನ್ನಿಧಿಯಲ್ಲಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುಂಜಾನೆಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಲಿದೆ. ಶಿವನಿಗೆ ರುದ್ರಾಭಿಷೇಕ ಸೇರಿ‌ ವಿಶೇಷ ಪೂಜಾ ಕೈಂಕರ್ಯ ಜರುಗಲಿದೆ.

ಸೂರ್ಯ ರಶ್ಮಿ ಬೀಳುವ ಸಮಯದಲ್ಲಿ ದೇವರಿಗೆ ಕ್ಷೀರಾಭಿಷೇಕ ನಡೆಯಲಿದೆ. ನಂತ್ರ ಶಿವನಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗುತ್ತೆ. ಅದೇರೀತಿ ದೇವರ ಮೇಲೆ ಹೆಚ್ಚು ಕಾಲ ಸೂರ್ಯ ರಶ್ಮಿ ಉಳಿಯಬಾರದು ಅನ್ನೋ ನಂಬಿಕೆ ಇದೆ. ಕಳೆದ ವರ್ಷ 1 ನಿಮಿಷ 3 ಸೆಕೆಂಡುಗಳವರೆಗೆ ಸೂರ್ಯ ರಶ್ಮಿ ದೇವರ ಮೇಲೆ ಇತ್ತು. ಅಲ್ಲದೆ ನಿನ್ನೆಯೇ ಸೂರ್ಯ ರಶ್ಮಿ ಸ್ಪರ್ಶಿಸಬೇಕಿತ್ತು. ಆದ್ರೆ ಒಂದು ದಿನ ತಡವಾಗಿ ಸ್ಪರ್ಶಿಸುತ್ತಿದೆ. ಹೀಗಾಗಿ ಈ ಬಾರಿಯೂ ದೇವರ ಮೇಲೆ ಸೂರ್ಯ ರಶ್ಮಿ ಹೆಚ್ಚು ಕಾಲ ಉಳಿಯೋ ಸಾಧ್ಯತೆ ಇದೆ ಎನ್ನಲಾಗ್ತಿದೆ.

ಒಟ್ನಲ್ಲಿ, ಇತಿಹಾಸ ಪ್ರಸಿದ್ಧ ಗವಿಗಂಗಾಧರೇಶ್ವರ ದೇವಸ್ಥಾನಲ್ಲಿ ಇಂದು ವಿಸ್ಮಯವೇ ನಡೆಯಲಿದೆ.‌ ಸೂರ್ಯನ ಕಿರಣ ಶಿವಲಿಂಗವನ್ನ ಚುಂಬಿಸೋ ಕ್ಷಣವನ್ನ ನೋಡಲು ಭಕ್ತರು ಕಾರದಿಂದ ಕಾಯುತ್ತಿದ್ದಾರೆ.

Published On - 6:54 am, Wed, 15 January 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?