AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರಿಕೆಯ ಮೇರೆಗೆ ನೆರೆಯ ಹೈಕೋರ್ಟ್​​ಗೆ ಕರ್ನಾಟಕ ನ್ಯಾಯಮೂರ್ತಿ ವರ್ಗಾಯಿಸಲು ಶಿಫಾರಸು

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವರ್ಗಾವಣೆಗೆ ಸುಪ್ರೀಂಕೋರ್ಟ್ ಕೊಲಿಜಿಯಮ್ ಶಿಫಾರಸು ಮಾಡಿದೆ. ಆಂಧ್ರ ಹೈಕೋರ್ಟ್​ಗೆ ನ್ಯಾ. ಜಿ. ನರೇಂದರ್​ರನ್ನು ವರ್ಗಾಯಿಸಲು ಸುಪ್ರೀಂಕೋರ್ಟ್ ಕೊಲಿಜಿಯಮ್ ಶಿಫಾರಸು ಮಾಡಿದೆ.

ಕೋರಿಕೆಯ ಮೇರೆಗೆ ನೆರೆಯ ಹೈಕೋರ್ಟ್​​ಗೆ ಕರ್ನಾಟಕ ನ್ಯಾಯಮೂರ್ತಿ ವರ್ಗಾಯಿಸಲು ಶಿಫಾರಸು
ಕರ್ನಾಟಕ ನ್ಯಾಯಮೂರ್ತಿ ನೆರೆಯ ಹೈಕೋರ್ಟ್​​ಗೆ ವರ್ಗಾಯಿಸಲು ಶಿಫಾರಸು
Ramesha M
| Updated By: ಸಾಧು ಶ್ರೀನಾಥ್​|

Updated on:Aug 11, 2023 | 1:04 PM

Share

ಬೆಂಗಳೂರು, ಆಗಸ್ಟ್​ 11: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ (Karnataka Justice) ವರ್ಗಾವಣೆಗೆ ಸುಪ್ರೀಂಕೋರ್ಟ್ ಕೊಲಿಜಿಯಮ್ ಶಿಫಾರಸು ಮಾಡಿದೆ. ಆಂಧ್ರ ಹೈಕೋರ್ಟ್​ಗೆ ನ್ಯಾ. ಜಿ. ನರೇಂದರ್​ರನ್ನು ವರ್ಗಾಯಿಸಲು ಸುಪ್ರೀಂಕೋರ್ಟ್ ಕೊಲಿಜಿಯಮ್​ (supreme court collegium) ಶಿಫಾರಸು ಮಾಡಿದೆ.

ಈ ಹಿಂದೆ ಒಡಿಶಾ ಹೈಕೋರ್ಟ್​ಗೆ ವರ್ಗಾಯಿಸಲು ಪ್ರಸ್ತಾಪಿಸಲಾಗಿತ್ತು. ನೆರೆ ರಾಜ್ಯಗಳ ಹೈಕೋರ್ಟ್​ಗೆ ವರ್ಗಾಯಿಸಲು ನ್ಯಾ. ಜಿ. ನರೇಂದರ್ ಮನವಿ ಮಾಡಿದ್ದರ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ ಹೈಕೋರ್ಟ್​ಗೆ (Andhra High Court) ವರ್ಗಾಯಿಸುವ ನಿರ್ಧಾರವನ್ನು ಕೊಲಿಜಿಯಮ್ ತೆಗೆದುಕೊಂಡಿದೆ.

ಇದನ್ನೂ ಓದಿ: ಸೈಟು ಒಂದೇ- ಹಕ್ಕುಪತ್ರ ವಿತರಣೆ ಇಬ್ಬರಿಗೆ! ಸಾಲ‌ದಲ್ಲಿ ಕಟ್ಟಿದ್ದ ಮನೆ ಕಂಡವರ ಪಾಲು, ಮಾಲೀಕರ ಪಡಿಪಾಟಲು

ನ್ಯಾಯಮೂರ್ತಿ ನರೇಂದರ್ ಅವರು ತಮ್ಮನ್ನು ಇನ್ನೂ 3 ರಿಂದ 4 ತಿಂಗಳ ಅವಧಿಗೆ ಬೆಂಗಳೂರಿನಲ್ಲಿ ಇರಿಸುವಂತೆ ಮನವಿ ಮಾಡಿದ್ದರು ಮತ್ತು ಆನಂತರ ತಮ್ಮನ್ನು ನೆರೆಯ ರಾಜ್ಯಗಳಿಗೆ ಅಂದರೆ ತೆಲಂಗಾಣ, ತಮಿಳುನಾಡು ಅಥವಾ ಆಂಧ್ರಪ್ರದೇಶಕ್ಕೆ ವರ್ಗಾಯಿಸಲು ಮನವಿ ಮಾಡಿದ್ದರು. ಸುಪ್ರೀಂ ಕೋರ್ಟ್ ಕೊಲಿಜಿಯಂ 3 ರಿಂದ 4 ತಿಂಗಳ ಕಾಲ ವರ್ಗಾವಣೆಯನ್ನು ಹಿಡಿದಿಟ್ಟುಕೊಳ್ಳಲು ನಿರಾಕರಿಸಿದರೂ, ನೆರೆಯ ರಾಜ್ಯಗಳಿಗೆ ವರ್ಗಾವಣೆಯ ಕೋರಿಕೆಗೆ ಅದು ಸಮ್ಮತಿಸಿತು.

ಆದ್ದರಿಂದ, ಅದು ತನ್ನ ಆಗಸ್ಟ್ 3 ರ ಶಿಫಾರಸನ್ನು ಮಾರ್ಪಡಿಸಿದ್ದು, ನ್ಯಾಯಮೂರ್ತಿ ನರೇಂದರ್ ಅವರನ್ನು ಒರಿಸ್ಸಾ ಹೈಕೋರ್ಟ್‌ಗೆ ಬದಲಾಗಿ ಆಂಧ್ರ ಪ್ರದೇಶ ಹೈಕೋರ್ಟ್‌ಗೆ ವರ್ಗಾಯಿಸಲು ಶಿಫಾರಸು ಮಾಡಿದೆ.

ಇನ್ನಷ್ಟು ರಾಜ್ಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:52 pm, Fri, 11 August 23

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!