AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರಿಕೆಯ ಮೇರೆಗೆ ನೆರೆಯ ಹೈಕೋರ್ಟ್​​ಗೆ ಕರ್ನಾಟಕ ನ್ಯಾಯಮೂರ್ತಿ ವರ್ಗಾಯಿಸಲು ಶಿಫಾರಸು

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವರ್ಗಾವಣೆಗೆ ಸುಪ್ರೀಂಕೋರ್ಟ್ ಕೊಲಿಜಿಯಮ್ ಶಿಫಾರಸು ಮಾಡಿದೆ. ಆಂಧ್ರ ಹೈಕೋರ್ಟ್​ಗೆ ನ್ಯಾ. ಜಿ. ನರೇಂದರ್​ರನ್ನು ವರ್ಗಾಯಿಸಲು ಸುಪ್ರೀಂಕೋರ್ಟ್ ಕೊಲಿಜಿಯಮ್ ಶಿಫಾರಸು ಮಾಡಿದೆ.

ಕೋರಿಕೆಯ ಮೇರೆಗೆ ನೆರೆಯ ಹೈಕೋರ್ಟ್​​ಗೆ ಕರ್ನಾಟಕ ನ್ಯಾಯಮೂರ್ತಿ ವರ್ಗಾಯಿಸಲು ಶಿಫಾರಸು
ಕರ್ನಾಟಕ ನ್ಯಾಯಮೂರ್ತಿ ನೆರೆಯ ಹೈಕೋರ್ಟ್​​ಗೆ ವರ್ಗಾಯಿಸಲು ಶಿಫಾರಸು
Ramesha M
| Edited By: ಸಾಧು ಶ್ರೀನಾಥ್​|

Updated on:Aug 11, 2023 | 1:04 PM

Share

ಬೆಂಗಳೂರು, ಆಗಸ್ಟ್​ 11: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ (Karnataka Justice) ವರ್ಗಾವಣೆಗೆ ಸುಪ್ರೀಂಕೋರ್ಟ್ ಕೊಲಿಜಿಯಮ್ ಶಿಫಾರಸು ಮಾಡಿದೆ. ಆಂಧ್ರ ಹೈಕೋರ್ಟ್​ಗೆ ನ್ಯಾ. ಜಿ. ನರೇಂದರ್​ರನ್ನು ವರ್ಗಾಯಿಸಲು ಸುಪ್ರೀಂಕೋರ್ಟ್ ಕೊಲಿಜಿಯಮ್​ (supreme court collegium) ಶಿಫಾರಸು ಮಾಡಿದೆ.

ಈ ಹಿಂದೆ ಒಡಿಶಾ ಹೈಕೋರ್ಟ್​ಗೆ ವರ್ಗಾಯಿಸಲು ಪ್ರಸ್ತಾಪಿಸಲಾಗಿತ್ತು. ನೆರೆ ರಾಜ್ಯಗಳ ಹೈಕೋರ್ಟ್​ಗೆ ವರ್ಗಾಯಿಸಲು ನ್ಯಾ. ಜಿ. ನರೇಂದರ್ ಮನವಿ ಮಾಡಿದ್ದರ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ ಹೈಕೋರ್ಟ್​ಗೆ (Andhra High Court) ವರ್ಗಾಯಿಸುವ ನಿರ್ಧಾರವನ್ನು ಕೊಲಿಜಿಯಮ್ ತೆಗೆದುಕೊಂಡಿದೆ.

ಇದನ್ನೂ ಓದಿ: ಸೈಟು ಒಂದೇ- ಹಕ್ಕುಪತ್ರ ವಿತರಣೆ ಇಬ್ಬರಿಗೆ! ಸಾಲ‌ದಲ್ಲಿ ಕಟ್ಟಿದ್ದ ಮನೆ ಕಂಡವರ ಪಾಲು, ಮಾಲೀಕರ ಪಡಿಪಾಟಲು

ನ್ಯಾಯಮೂರ್ತಿ ನರೇಂದರ್ ಅವರು ತಮ್ಮನ್ನು ಇನ್ನೂ 3 ರಿಂದ 4 ತಿಂಗಳ ಅವಧಿಗೆ ಬೆಂಗಳೂರಿನಲ್ಲಿ ಇರಿಸುವಂತೆ ಮನವಿ ಮಾಡಿದ್ದರು ಮತ್ತು ಆನಂತರ ತಮ್ಮನ್ನು ನೆರೆಯ ರಾಜ್ಯಗಳಿಗೆ ಅಂದರೆ ತೆಲಂಗಾಣ, ತಮಿಳುನಾಡು ಅಥವಾ ಆಂಧ್ರಪ್ರದೇಶಕ್ಕೆ ವರ್ಗಾಯಿಸಲು ಮನವಿ ಮಾಡಿದ್ದರು. ಸುಪ್ರೀಂ ಕೋರ್ಟ್ ಕೊಲಿಜಿಯಂ 3 ರಿಂದ 4 ತಿಂಗಳ ಕಾಲ ವರ್ಗಾವಣೆಯನ್ನು ಹಿಡಿದಿಟ್ಟುಕೊಳ್ಳಲು ನಿರಾಕರಿಸಿದರೂ, ನೆರೆಯ ರಾಜ್ಯಗಳಿಗೆ ವರ್ಗಾವಣೆಯ ಕೋರಿಕೆಗೆ ಅದು ಸಮ್ಮತಿಸಿತು.

ಆದ್ದರಿಂದ, ಅದು ತನ್ನ ಆಗಸ್ಟ್ 3 ರ ಶಿಫಾರಸನ್ನು ಮಾರ್ಪಡಿಸಿದ್ದು, ನ್ಯಾಯಮೂರ್ತಿ ನರೇಂದರ್ ಅವರನ್ನು ಒರಿಸ್ಸಾ ಹೈಕೋರ್ಟ್‌ಗೆ ಬದಲಾಗಿ ಆಂಧ್ರ ಪ್ರದೇಶ ಹೈಕೋರ್ಟ್‌ಗೆ ವರ್ಗಾಯಿಸಲು ಶಿಫಾರಸು ಮಾಡಿದೆ.

ಇನ್ನಷ್ಟು ರಾಜ್ಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:52 pm, Fri, 11 August 23

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?