AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರಿಕೆಯ ಮೇರೆಗೆ ನೆರೆಯ ಹೈಕೋರ್ಟ್​​ಗೆ ಕರ್ನಾಟಕ ನ್ಯಾಯಮೂರ್ತಿ ವರ್ಗಾಯಿಸಲು ಶಿಫಾರಸು

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವರ್ಗಾವಣೆಗೆ ಸುಪ್ರೀಂಕೋರ್ಟ್ ಕೊಲಿಜಿಯಮ್ ಶಿಫಾರಸು ಮಾಡಿದೆ. ಆಂಧ್ರ ಹೈಕೋರ್ಟ್​ಗೆ ನ್ಯಾ. ಜಿ. ನರೇಂದರ್​ರನ್ನು ವರ್ಗಾಯಿಸಲು ಸುಪ್ರೀಂಕೋರ್ಟ್ ಕೊಲಿಜಿಯಮ್ ಶಿಫಾರಸು ಮಾಡಿದೆ.

ಕೋರಿಕೆಯ ಮೇರೆಗೆ ನೆರೆಯ ಹೈಕೋರ್ಟ್​​ಗೆ ಕರ್ನಾಟಕ ನ್ಯಾಯಮೂರ್ತಿ ವರ್ಗಾಯಿಸಲು ಶಿಫಾರಸು
ಕರ್ನಾಟಕ ನ್ಯಾಯಮೂರ್ತಿ ನೆರೆಯ ಹೈಕೋರ್ಟ್​​ಗೆ ವರ್ಗಾಯಿಸಲು ಶಿಫಾರಸು
ರಮೇಶ್​ ಎಮ್​.
| Edited By: ಸಾಧು ಶ್ರೀನಾಥ್​|

Updated on:Aug 11, 2023 | 1:04 PM

Share

ಬೆಂಗಳೂರು, ಆಗಸ್ಟ್​ 11: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ (Karnataka Justice) ವರ್ಗಾವಣೆಗೆ ಸುಪ್ರೀಂಕೋರ್ಟ್ ಕೊಲಿಜಿಯಮ್ ಶಿಫಾರಸು ಮಾಡಿದೆ. ಆಂಧ್ರ ಹೈಕೋರ್ಟ್​ಗೆ ನ್ಯಾ. ಜಿ. ನರೇಂದರ್​ರನ್ನು ವರ್ಗಾಯಿಸಲು ಸುಪ್ರೀಂಕೋರ್ಟ್ ಕೊಲಿಜಿಯಮ್​ (supreme court collegium) ಶಿಫಾರಸು ಮಾಡಿದೆ.

ಈ ಹಿಂದೆ ಒಡಿಶಾ ಹೈಕೋರ್ಟ್​ಗೆ ವರ್ಗಾಯಿಸಲು ಪ್ರಸ್ತಾಪಿಸಲಾಗಿತ್ತು. ನೆರೆ ರಾಜ್ಯಗಳ ಹೈಕೋರ್ಟ್​ಗೆ ವರ್ಗಾಯಿಸಲು ನ್ಯಾ. ಜಿ. ನರೇಂದರ್ ಮನವಿ ಮಾಡಿದ್ದರ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ ಹೈಕೋರ್ಟ್​ಗೆ (Andhra High Court) ವರ್ಗಾಯಿಸುವ ನಿರ್ಧಾರವನ್ನು ಕೊಲಿಜಿಯಮ್ ತೆಗೆದುಕೊಂಡಿದೆ.

ಇದನ್ನೂ ಓದಿ: ಸೈಟು ಒಂದೇ- ಹಕ್ಕುಪತ್ರ ವಿತರಣೆ ಇಬ್ಬರಿಗೆ! ಸಾಲ‌ದಲ್ಲಿ ಕಟ್ಟಿದ್ದ ಮನೆ ಕಂಡವರ ಪಾಲು, ಮಾಲೀಕರ ಪಡಿಪಾಟಲು

ನ್ಯಾಯಮೂರ್ತಿ ನರೇಂದರ್ ಅವರು ತಮ್ಮನ್ನು ಇನ್ನೂ 3 ರಿಂದ 4 ತಿಂಗಳ ಅವಧಿಗೆ ಬೆಂಗಳೂರಿನಲ್ಲಿ ಇರಿಸುವಂತೆ ಮನವಿ ಮಾಡಿದ್ದರು ಮತ್ತು ಆನಂತರ ತಮ್ಮನ್ನು ನೆರೆಯ ರಾಜ್ಯಗಳಿಗೆ ಅಂದರೆ ತೆಲಂಗಾಣ, ತಮಿಳುನಾಡು ಅಥವಾ ಆಂಧ್ರಪ್ರದೇಶಕ್ಕೆ ವರ್ಗಾಯಿಸಲು ಮನವಿ ಮಾಡಿದ್ದರು. ಸುಪ್ರೀಂ ಕೋರ್ಟ್ ಕೊಲಿಜಿಯಂ 3 ರಿಂದ 4 ತಿಂಗಳ ಕಾಲ ವರ್ಗಾವಣೆಯನ್ನು ಹಿಡಿದಿಟ್ಟುಕೊಳ್ಳಲು ನಿರಾಕರಿಸಿದರೂ, ನೆರೆಯ ರಾಜ್ಯಗಳಿಗೆ ವರ್ಗಾವಣೆಯ ಕೋರಿಕೆಗೆ ಅದು ಸಮ್ಮತಿಸಿತು.

ಆದ್ದರಿಂದ, ಅದು ತನ್ನ ಆಗಸ್ಟ್ 3 ರ ಶಿಫಾರಸನ್ನು ಮಾರ್ಪಡಿಸಿದ್ದು, ನ್ಯಾಯಮೂರ್ತಿ ನರೇಂದರ್ ಅವರನ್ನು ಒರಿಸ್ಸಾ ಹೈಕೋರ್ಟ್‌ಗೆ ಬದಲಾಗಿ ಆಂಧ್ರ ಪ್ರದೇಶ ಹೈಕೋರ್ಟ್‌ಗೆ ವರ್ಗಾಯಿಸಲು ಶಿಫಾರಸು ಮಾಡಿದೆ.

ಇನ್ನಷ್ಟು ರಾಜ್ಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:52 pm, Fri, 11 August 23

Follow Us
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ