AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹೈಕೋರ್ಟ್​ಗೆ ಐವರು ಜಡ್ಜ್​ಗಳ ನೇಮಕಕ್ಕೆ ಶಿಫಾರಸು ಮಾಡಿದ ಸುಪ್ರೀಂ ಕೋರ್ಟ್ ಕೊಲಿಜಿಯಂ

ಕರ್ನಾಟಕದ ಹೈಕೋರ್ಟ್ ಗೆ 62 ಜಡ್ಜ್ ಹುದ್ದೆಗಳು ಮಂಜೂರಾಗಿದ್ದವು. ಸದ್ಯ 45 ಜಡ್ಜ್ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಣೆ ಮಾಡಲಾಗುತ್ತಿದೆ. ಈಗ ಐದು ಮಂದಿ ಬಡ್ತಿ ಪಡೆದು ನೇಮಕವಾದರೇ, ಜಡ್ಜ್ ಗಳ ಸಂಖ್ಯೆ 50ಕ್ಕೆ ಏರಿಕೆಯಾಗಲಿದೆ.

ಕರ್ನಾಟಕ ಹೈಕೋರ್ಟ್​ಗೆ ಐವರು ಜಡ್ಜ್​ಗಳ ನೇಮಕಕ್ಕೆ ಶಿಫಾರಸು ಮಾಡಿದ ಸುಪ್ರೀಂ ಕೋರ್ಟ್ ಕೊಲಿಜಿಯಂ
ಕರ್ನಾಟಕ ಹೈಕೋರ್ಟ್​
TV9 Web
| Updated By: ಆಯೇಷಾ ಬಾನು|

Updated on:Jul 20, 2022 | 8:05 PM

Share

ಕರ್ನಾಟಕ ಹೈಕೋರ್ಟ್ಗೆ(Karnataka High Court) ಐವರು ನ್ಯಾಯಮೂರ್ತಿಗಳ ನೇಮಕಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ(Supreme Court Collegium) ಶಿಫಾರಸು ಮಾಡಿದೆ. ಜಿಲ್ಲಾ ಕೋರ್ಟ್ ಜಡ್ಜ್ಗಳಿಗೆ ಹೈಕೋರ್ಟ್ ಜಡ್ಜ್ ಹುದ್ದೆಗೆ ಬಡ್ತಿ ಮಾಡಲು ಕೊಲಿಜಿಯಂ ಶಿಫಾರಸು ಮಾಡಿದೆ.

ಅನಿಲ್ ಭೀಮಸೇನ ಕತ್ತಿ, ಗುರುಸಿದ್ದಯ್ಯ ಬಸವರಾಜ, ಚಂದ್ರಶೇಖರ ಮೃತ್ಯುಂಜಯ ಜೋಷಿ, ಉಮೇಶ್ ಮಂಜುನಾಥ ಭಟ್ ಅಡಿಗ, ತಲಕಾಡು ಗಿರಿಗೌಡ ಶಿವಶಂಕರೇಗೌಡ‌ ಅವರಿಗೆ ಹೈಕೋರ್ಟ್ ಜಡ್ಜ್ ಗಳಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ. ಕರ್ನಾಟಕದ ಹೈಕೋರ್ಟ್ ಗೆ 62 ಜಡ್ಜ್ ಹುದ್ದೆಗಳು ಮಂಜೂರಾಗಿದ್ದವು. ಸದ್ಯ 45 ಜಡ್ಜ್ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಣೆ ಮಾಡಲಾಗುತ್ತಿದೆ. ಈಗ ಐದು ಮಂದಿ ಬಡ್ತಿ ಪಡೆದು ನೇಮಕವಾದರೇ, ಜಡ್ಜ್ ಗಳ ಸಂಖ್ಯೆ 50ಕ್ಕೆ ಏರಿಕೆಯಾಗಲಿದೆ.

ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ‌ಕೇಂದ್ರ ಸರ್ಕಾರ ಈಗ ಕೊಲಿಜಿಯಂ ಶಿಫಾರಸು ಒಪ್ಪಿಕೊಂಡು ನ್ಯಾಯಾಧೀಶರ ‌ನೇಮಕಕ್ಕೆ ಅಧಿಸೂಚನೆ ಹೊರಡಿಸಬೇಕು.‌ ಕೊಲಿಜಿಯಂ ಮೊದಲ ಬಾರಿ ಮಾಡಿದ ಶಿಫಾರಸನ್ನು ಒಪ್ಪದೇ ಮರುಪರಿಶೀಲನೆ ಮಾಡುವಂತೆ ವಾಪಸು ಕೇಂದ್ರ ಸರ್ಕಾರಕ್ಕೆ ಕಳಿಸಬಹುದು. ಆದರೆ ಎರಡನೇ ಬಾರಿಯೂ ಕೊಲಿಜಿಯಂ‌ ಅದೇ ಹೆಸರುಗಳನ್ನು‌ ನೇಮಕಕ್ಕೆ ಶಿಫಾರಸು ಮಾಡಿದರೇ, ಆಗ ಕೇಂದ್ರ ಸರ್ಕಾರ ಕೊಲಿಜಿಯಂ ಶಿಫಾರಸುಗಳನ್ನು ಒಪ್ಪಿಕೊಳ್ಳಲೇಬೇಕು.

Published On - 6:46 pm, Wed, 20 July 22

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?