AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ವಾಹನಗಳ ಟೋಯಿಂಗ್ ಸ್ಥಗಿತ ಪ್ರಶ್ನಿಸಿ ರಿಟ್: ಸರ್ಕಾರದ ವಿಳಂಬ ನೀತಿಗೆ ಹೈಕೋರ್ಟ್​ ತರಾಟೆ

ನಗರದಲ್ಲಿ ವಾಹನಗಳಿಗೆ ಟೋಯಿಂಗ್ ಮಾಡುವುದನ್ನು ಸರ್ಕಾರ ಸ್ಥಗಿತಗೊಳಿಸಿದ ಹಿನ್ನೆಲೆ ಟೋಯಿಂಗ್ ವಾಹನ ಮಾಲೀಕರು, ಕಾರ್ಮಿಕರ ಸಂಘ ಹೈಕೋರ್ಟ್​ಗೆ ರಿಟ್​ ಅರ್ಜಿ ಸಲ್ಲಿಸಿದೆ.

ಬೆಂಗಳೂರಿನಲ್ಲಿ ವಾಹನಗಳ ಟೋಯಿಂಗ್ ಸ್ಥಗಿತ ಪ್ರಶ್ನಿಸಿ ರಿಟ್: ಸರ್ಕಾರದ ವಿಳಂಬ ನೀತಿಗೆ ಹೈಕೋರ್ಟ್​ ತರಾಟೆ
ಕರ್ನಾಟಕ ಉಚ್ಚ ನ್ಯಾಯಾಲಯ
TV9 Web
| Edited By: ವಿವೇಕ ಬಿರಾದಾರ|

Updated on:Sep 14, 2022 | 9:34 PM

Share

ಬೆಂಗಳೂರು: ನಗರದಲ್ಲಿ ವಾಹನಗಳಿಗೆ ಟೋಯಿಂಗ್ (Towing) ಮಾಡುವುದನ್ನು ಸರ್ಕಾರ ಸ್ಥಗಿತಗೊಳಿಸಿದ ಹಿನ್ನೆಲೆ ಟೋಯಿಂಗ್ ವಾಹನ ಮಾಲೀಕರು, ಕಾರ್ಮಿಕರ ಸಂಘ ಹೈಕೋರ್ಟ್​ಗೆ ರಿಟ್​ ಅರ್ಜಿ ಸಲ್ಲಿಸಿದೆ. ಆಂಧ್ರಪ್ರದೇಶ, ತೆಲಂಗಾಣ ಮಾದರಿಯ ಟೋಯಿಂಗ್ ಬೇಕು ಎಂದು ಹೈಕೋರ್ಟ್​ಗೆ ರಿಟ್​ ಅರ್ಜಿ ಸಲ್ಲಿಸಿದೆ. ಸಂಘದ ಮನವಿ ಕುರಿತು ತೀರ್ಮಾನ ಕೈಗೊಳ್ಳಲು ಸರ್ಕಾರ ವಿಳಂಬ ಮಾಡುತ್ತಿರುವುದಕ್ಕೆ ಹೈಕೋರ್ಟ್​ ತರಾಟೆಗೆ ತೆಗೆದುಕೊಂಡಿದೆ.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ 6 ವಾರಗಳಲ್ಲಿ ಸಂಘದ ಮನವಿಯನ್ನು ಪರಿಗಣಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ. ಸಂವಿಧಾನ ಬಯಸಿದ್ದ ಕಲ್ಯಾಣ ರಾಜ್ಯ ಸಾಕಾರಗೊಂಡಿಲ್ಲ. ಸರ್ಕಾರದ ನಡೆಯನ್ನು ಕಂಡು ಹೈಕೋರ್ಟ್ ಡಿ.ವಿ.ಗುಂಡಪ್ಪನವರ ಮಂಕುತಿಮ್ಮನ ಕಗ್ಗ ಉಲ್ಲೇಖಿಸಿದೆ.

‘ಸರ್ಕಾರ ಹರಿಗೋಲು, ತೆರಸುಳಿಗಳತ್ತಿತ್ತ’ ‘ಸುರೆ ಕುಡಿದವರು ಕೆಲರು ಹುಟ್ಟು ಹಾಕುವರು’ ‘ಬಿರುಗಾಳಿ ಬೀಸುವುದು, ಜನರೆದ್ದು ಕುಣಿಯುವುದು’ ‘ಉರುಳದಿಹದಚ್ಚರಿಯೋ ಮಂಕುತಿಮ್ಮ’ ಎಂದು ನ್ಯಾ.ಕೃಷ್ಣ ಎಸ್.ದೀಕ್ಷಿತ್ ಡಿ.ವಿ.ಜಿಯವರ ಸಾಹಿತ್ಯ ಉಲ್ಲೇಖಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:34 pm, Wed, 14 September 22

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?