AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ​ ಆತಂಕ ಸೃಷ್ಟಿಸಿದ ಅನುಮಾನಾಸ್ಪದ ಬ್ಯಾಗ್!

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾರಸುದಾರರಿಲ್ಲದ ಅನುಮಾನಾಸ್ಫದ ಬ್ಯಾಗ್ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾದ ಘಟನೆ ನಡೆಯಿತು. ಏರ್​ಪೋರ್ಟ್​ನ ಅರೈವಲ್​ ಗೇಟ್ ಬಳಿ ಲಗೇಜ್ ಸಾಗಿಸುವ ಟ್ರಾಲಿ ಮೇಲೆ ಬ್ಯಾಗ್ ಪತ್ತೆಯಾಗಿತ್ತು.‌ ಇದನ್ನ ಗಮನಿಸಿದ ಭದ್ರತಾ ಸಿಬ್ಬಂದಿ, ಬ್ಯಾಗ್ ಟ್ರಾಲಿ ಮೇಲೆ ಸಾಕಷ್ಟು ಸಮಯ ಕಾದ್ರೂ ಬ್ಯಾಗ್ ತೆಗೆದುಕೊಳ್ಳಲು ಯಾರೂ ಬರಲಿಲ್ಲ. ಹೀಗಾಗಿ ಏಕಾಂಕಿಯಾಗಿದ್ದ ಬ್ಯಾಗ್ ಕಂಡ ಭದ್ರತಾ ‌ಸಿಬ್ಬಂದಿ ಅನುಮಾನ‌ ಪಡುವಂತಾಯಿತು. ತದನಂತರ ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಯಂತ್ರದ ಮೂಲಕ ಬ್ಯಾಗ್​ […]

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ​ ಆತಂಕ ಸೃಷ್ಟಿಸಿದ ಅನುಮಾನಾಸ್ಪದ ಬ್ಯಾಗ್!
ಸಾಧು ಶ್ರೀನಾಥ್​
|

Updated on:Dec 29, 2019 | 8:31 PM

Share

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾರಸುದಾರರಿಲ್ಲದ ಅನುಮಾನಾಸ್ಫದ ಬ್ಯಾಗ್ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾದ ಘಟನೆ ನಡೆಯಿತು. ಏರ್​ಪೋರ್ಟ್​ನ ಅರೈವಲ್​ ಗೇಟ್ ಬಳಿ ಲಗೇಜ್ ಸಾಗಿಸುವ ಟ್ರಾಲಿ ಮೇಲೆ ಬ್ಯಾಗ್ ಪತ್ತೆಯಾಗಿತ್ತು.‌ ಇದನ್ನ ಗಮನಿಸಿದ ಭದ್ರತಾ ಸಿಬ್ಬಂದಿ, ಬ್ಯಾಗ್ ಟ್ರಾಲಿ ಮೇಲೆ ಸಾಕಷ್ಟು ಸಮಯ ಕಾದ್ರೂ ಬ್ಯಾಗ್ ತೆಗೆದುಕೊಳ್ಳಲು ಯಾರೂ ಬರಲಿಲ್ಲ. ಹೀಗಾಗಿ ಏಕಾಂಕಿಯಾಗಿದ್ದ ಬ್ಯಾಗ್ ಕಂಡ ಭದ್ರತಾ ‌ಸಿಬ್ಬಂದಿ ಅನುಮಾನ‌ ಪಡುವಂತಾಯಿತು.

ತದನಂತರ ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಯಂತ್ರದ ಮೂಲಕ ಬ್ಯಾಗ್​ ಅನ್ನು ಪರಿಶೀಲನೆ‌ ನಡೆಸಿದರು. ಕೊನೆಗೆ ಯಾವುದೇ ಅನುಮಾನಾಸ್ಫದ ರೀತಿಯ ಸ್ಫೋಟಕ ವಸ್ತುಗಳಿಲ್ಲ ಅಂತ ಅರಿವಿಗೆ ಬಂದ ನಂತರ ಟ್ರಾಲಿ ಸಮೇತ ಬ್ಯಾಗನ್ನ ಭದ್ರತಾ ಸಿಬ್ಬಂದಿ ಕೊಂಡೊಯ್ದರು. ಕೆಲ ಪ್ರಯಾಣಿಕರು ಆತುರದಲ್ಲಿ ಬ್ಯಾಗ್ ಬಿಟ್ಟು ಹೋಗುವ ಘಟನೆಗಳು ಆಗಾಗ್ಗೆ ಸಂಭವಿಸುತ್ತಿರುತ್ತವೆ. ಆದ್ರೆ ಅದನ್ನ ನಿರ್ಲಕ್ಷ್ಯ ವಹಿಸುವಂತಿಲ್ಲ. ಹೀಗಾಗಿ ಭದ್ರತೆಯ ಹಿತದೃಷ್ಟಿಯಿಂದ ಪರಿಶೀಲನೆ ನಡೆಸಲಾಗುತ್ತದೆ.

Published On - 8:31 pm, Sun, 29 December 19

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್