AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ​ ಆತಂಕ ಸೃಷ್ಟಿಸಿದ ಅನುಮಾನಾಸ್ಪದ ಬ್ಯಾಗ್!

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾರಸುದಾರರಿಲ್ಲದ ಅನುಮಾನಾಸ್ಫದ ಬ್ಯಾಗ್ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾದ ಘಟನೆ ನಡೆಯಿತು. ಏರ್​ಪೋರ್ಟ್​ನ ಅರೈವಲ್​ ಗೇಟ್ ಬಳಿ ಲಗೇಜ್ ಸಾಗಿಸುವ ಟ್ರಾಲಿ ಮೇಲೆ ಬ್ಯಾಗ್ ಪತ್ತೆಯಾಗಿತ್ತು.‌ ಇದನ್ನ ಗಮನಿಸಿದ ಭದ್ರತಾ ಸಿಬ್ಬಂದಿ, ಬ್ಯಾಗ್ ಟ್ರಾಲಿ ಮೇಲೆ ಸಾಕಷ್ಟು ಸಮಯ ಕಾದ್ರೂ ಬ್ಯಾಗ್ ತೆಗೆದುಕೊಳ್ಳಲು ಯಾರೂ ಬರಲಿಲ್ಲ. ಹೀಗಾಗಿ ಏಕಾಂಕಿಯಾಗಿದ್ದ ಬ್ಯಾಗ್ ಕಂಡ ಭದ್ರತಾ ‌ಸಿಬ್ಬಂದಿ ಅನುಮಾನ‌ ಪಡುವಂತಾಯಿತು. ತದನಂತರ ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಯಂತ್ರದ ಮೂಲಕ ಬ್ಯಾಗ್​ […]

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ​ ಆತಂಕ ಸೃಷ್ಟಿಸಿದ ಅನುಮಾನಾಸ್ಪದ ಬ್ಯಾಗ್!
ಸಾಧು ಶ್ರೀನಾಥ್​
|

Updated on:Dec 29, 2019 | 8:31 PM

Share

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾರಸುದಾರರಿಲ್ಲದ ಅನುಮಾನಾಸ್ಫದ ಬ್ಯಾಗ್ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾದ ಘಟನೆ ನಡೆಯಿತು. ಏರ್​ಪೋರ್ಟ್​ನ ಅರೈವಲ್​ ಗೇಟ್ ಬಳಿ ಲಗೇಜ್ ಸಾಗಿಸುವ ಟ್ರಾಲಿ ಮೇಲೆ ಬ್ಯಾಗ್ ಪತ್ತೆಯಾಗಿತ್ತು.‌ ಇದನ್ನ ಗಮನಿಸಿದ ಭದ್ರತಾ ಸಿಬ್ಬಂದಿ, ಬ್ಯಾಗ್ ಟ್ರಾಲಿ ಮೇಲೆ ಸಾಕಷ್ಟು ಸಮಯ ಕಾದ್ರೂ ಬ್ಯಾಗ್ ತೆಗೆದುಕೊಳ್ಳಲು ಯಾರೂ ಬರಲಿಲ್ಲ. ಹೀಗಾಗಿ ಏಕಾಂಕಿಯಾಗಿದ್ದ ಬ್ಯಾಗ್ ಕಂಡ ಭದ್ರತಾ ‌ಸಿಬ್ಬಂದಿ ಅನುಮಾನ‌ ಪಡುವಂತಾಯಿತು.

ತದನಂತರ ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಯಂತ್ರದ ಮೂಲಕ ಬ್ಯಾಗ್​ ಅನ್ನು ಪರಿಶೀಲನೆ‌ ನಡೆಸಿದರು. ಕೊನೆಗೆ ಯಾವುದೇ ಅನುಮಾನಾಸ್ಫದ ರೀತಿಯ ಸ್ಫೋಟಕ ವಸ್ತುಗಳಿಲ್ಲ ಅಂತ ಅರಿವಿಗೆ ಬಂದ ನಂತರ ಟ್ರಾಲಿ ಸಮೇತ ಬ್ಯಾಗನ್ನ ಭದ್ರತಾ ಸಿಬ್ಬಂದಿ ಕೊಂಡೊಯ್ದರು. ಕೆಲ ಪ್ರಯಾಣಿಕರು ಆತುರದಲ್ಲಿ ಬ್ಯಾಗ್ ಬಿಟ್ಟು ಹೋಗುವ ಘಟನೆಗಳು ಆಗಾಗ್ಗೆ ಸಂಭವಿಸುತ್ತಿರುತ್ತವೆ. ಆದ್ರೆ ಅದನ್ನ ನಿರ್ಲಕ್ಷ್ಯ ವಹಿಸುವಂತಿಲ್ಲ. ಹೀಗಾಗಿ ಭದ್ರತೆಯ ಹಿತದೃಷ್ಟಿಯಿಂದ ಪರಿಶೀಲನೆ ನಡೆಸಲಾಗುತ್ತದೆ.

Published On - 8:31 pm, Sun, 29 December 19

Follow Us
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
ಪಹಲ್ಗಾಮ್ ದಾಳಿಯ ಈ ಭೀಕರ ವಿಡಿಯೋ ಎಂದಿಗೂ ಮರೆಯುವಂತಿಲ್ಲ
ಪಹಲ್ಗಾಮ್ ದಾಳಿಯ ಈ ಭೀಕರ ವಿಡಿಯೋ ಎಂದಿಗೂ ಮರೆಯುವಂತಿಲ್ಲ
ಪ್ರತಿಕೃತಿ ದಹನ ಮಾಡಲು ಹೋಗಿ ಮಹಿಳೆಯ ದುಪಟ್ಟಾಗೆ ತಗುಲಿದ ಬೆಂಕಿ
ಪ್ರತಿಕೃತಿ ದಹನ ಮಾಡಲು ಹೋಗಿ ಮಹಿಳೆಯ ದುಪಟ್ಟಾಗೆ ತಗುಲಿದ ಬೆಂಕಿ