AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ​ ಆತಂಕ ಸೃಷ್ಟಿಸಿದ ಅನುಮಾನಾಸ್ಪದ ಬ್ಯಾಗ್!

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾರಸುದಾರರಿಲ್ಲದ ಅನುಮಾನಾಸ್ಫದ ಬ್ಯಾಗ್ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾದ ಘಟನೆ ನಡೆಯಿತು. ಏರ್​ಪೋರ್ಟ್​ನ ಅರೈವಲ್​ ಗೇಟ್ ಬಳಿ ಲಗೇಜ್ ಸಾಗಿಸುವ ಟ್ರಾಲಿ ಮೇಲೆ ಬ್ಯಾಗ್ ಪತ್ತೆಯಾಗಿತ್ತು.‌ ಇದನ್ನ ಗಮನಿಸಿದ ಭದ್ರತಾ ಸಿಬ್ಬಂದಿ, ಬ್ಯಾಗ್ ಟ್ರಾಲಿ ಮೇಲೆ ಸಾಕಷ್ಟು ಸಮಯ ಕಾದ್ರೂ ಬ್ಯಾಗ್ ತೆಗೆದುಕೊಳ್ಳಲು ಯಾರೂ ಬರಲಿಲ್ಲ. ಹೀಗಾಗಿ ಏಕಾಂಕಿಯಾಗಿದ್ದ ಬ್ಯಾಗ್ ಕಂಡ ಭದ್ರತಾ ‌ಸಿಬ್ಬಂದಿ ಅನುಮಾನ‌ ಪಡುವಂತಾಯಿತು. ತದನಂತರ ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಯಂತ್ರದ ಮೂಲಕ ಬ್ಯಾಗ್​ […]

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ​ ಆತಂಕ ಸೃಷ್ಟಿಸಿದ ಅನುಮಾನಾಸ್ಪದ ಬ್ಯಾಗ್!
ಸಾಧು ಶ್ರೀನಾಥ್​
|

Updated on:Dec 29, 2019 | 8:31 PM

Share

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾರಸುದಾರರಿಲ್ಲದ ಅನುಮಾನಾಸ್ಫದ ಬ್ಯಾಗ್ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾದ ಘಟನೆ ನಡೆಯಿತು. ಏರ್​ಪೋರ್ಟ್​ನ ಅರೈವಲ್​ ಗೇಟ್ ಬಳಿ ಲಗೇಜ್ ಸಾಗಿಸುವ ಟ್ರಾಲಿ ಮೇಲೆ ಬ್ಯಾಗ್ ಪತ್ತೆಯಾಗಿತ್ತು.‌ ಇದನ್ನ ಗಮನಿಸಿದ ಭದ್ರತಾ ಸಿಬ್ಬಂದಿ, ಬ್ಯಾಗ್ ಟ್ರಾಲಿ ಮೇಲೆ ಸಾಕಷ್ಟು ಸಮಯ ಕಾದ್ರೂ ಬ್ಯಾಗ್ ತೆಗೆದುಕೊಳ್ಳಲು ಯಾರೂ ಬರಲಿಲ್ಲ. ಹೀಗಾಗಿ ಏಕಾಂಕಿಯಾಗಿದ್ದ ಬ್ಯಾಗ್ ಕಂಡ ಭದ್ರತಾ ‌ಸಿಬ್ಬಂದಿ ಅನುಮಾನ‌ ಪಡುವಂತಾಯಿತು.

ತದನಂತರ ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಯಂತ್ರದ ಮೂಲಕ ಬ್ಯಾಗ್​ ಅನ್ನು ಪರಿಶೀಲನೆ‌ ನಡೆಸಿದರು. ಕೊನೆಗೆ ಯಾವುದೇ ಅನುಮಾನಾಸ್ಫದ ರೀತಿಯ ಸ್ಫೋಟಕ ವಸ್ತುಗಳಿಲ್ಲ ಅಂತ ಅರಿವಿಗೆ ಬಂದ ನಂತರ ಟ್ರಾಲಿ ಸಮೇತ ಬ್ಯಾಗನ್ನ ಭದ್ರತಾ ಸಿಬ್ಬಂದಿ ಕೊಂಡೊಯ್ದರು. ಕೆಲ ಪ್ರಯಾಣಿಕರು ಆತುರದಲ್ಲಿ ಬ್ಯಾಗ್ ಬಿಟ್ಟು ಹೋಗುವ ಘಟನೆಗಳು ಆಗಾಗ್ಗೆ ಸಂಭವಿಸುತ್ತಿರುತ್ತವೆ. ಆದ್ರೆ ಅದನ್ನ ನಿರ್ಲಕ್ಷ್ಯ ವಹಿಸುವಂತಿಲ್ಲ. ಹೀಗಾಗಿ ಭದ್ರತೆಯ ಹಿತದೃಷ್ಟಿಯಿಂದ ಪರಿಶೀಲನೆ ನಡೆಸಲಾಗುತ್ತದೆ.

Published On - 8:31 pm, Sun, 29 December 19

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು