AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ​ ಆತಂಕ ಸೃಷ್ಟಿಸಿದ ಅನುಮಾನಾಸ್ಪದ ಬ್ಯಾಗ್!

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾರಸುದಾರರಿಲ್ಲದ ಅನುಮಾನಾಸ್ಫದ ಬ್ಯಾಗ್ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾದ ಘಟನೆ ನಡೆಯಿತು. ಏರ್​ಪೋರ್ಟ್​ನ ಅರೈವಲ್​ ಗೇಟ್ ಬಳಿ ಲಗೇಜ್ ಸಾಗಿಸುವ ಟ್ರಾಲಿ ಮೇಲೆ ಬ್ಯಾಗ್ ಪತ್ತೆಯಾಗಿತ್ತು.‌ ಇದನ್ನ ಗಮನಿಸಿದ ಭದ್ರತಾ ಸಿಬ್ಬಂದಿ, ಬ್ಯಾಗ್ ಟ್ರಾಲಿ ಮೇಲೆ ಸಾಕಷ್ಟು ಸಮಯ ಕಾದ್ರೂ ಬ್ಯಾಗ್ ತೆಗೆದುಕೊಳ್ಳಲು ಯಾರೂ ಬರಲಿಲ್ಲ. ಹೀಗಾಗಿ ಏಕಾಂಕಿಯಾಗಿದ್ದ ಬ್ಯಾಗ್ ಕಂಡ ಭದ್ರತಾ ‌ಸಿಬ್ಬಂದಿ ಅನುಮಾನ‌ ಪಡುವಂತಾಯಿತು. ತದನಂತರ ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಯಂತ್ರದ ಮೂಲಕ ಬ್ಯಾಗ್​ […]

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ​ ಆತಂಕ ಸೃಷ್ಟಿಸಿದ ಅನುಮಾನಾಸ್ಪದ ಬ್ಯಾಗ್!
Follow us
ಸಾಧು ಶ್ರೀನಾಥ್​
|

Updated on:Dec 29, 2019 | 8:31 PM

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾರಸುದಾರರಿಲ್ಲದ ಅನುಮಾನಾಸ್ಫದ ಬ್ಯಾಗ್ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾದ ಘಟನೆ ನಡೆಯಿತು. ಏರ್​ಪೋರ್ಟ್​ನ ಅರೈವಲ್​ ಗೇಟ್ ಬಳಿ ಲಗೇಜ್ ಸಾಗಿಸುವ ಟ್ರಾಲಿ ಮೇಲೆ ಬ್ಯಾಗ್ ಪತ್ತೆಯಾಗಿತ್ತು.‌ ಇದನ್ನ ಗಮನಿಸಿದ ಭದ್ರತಾ ಸಿಬ್ಬಂದಿ, ಬ್ಯಾಗ್ ಟ್ರಾಲಿ ಮೇಲೆ ಸಾಕಷ್ಟು ಸಮಯ ಕಾದ್ರೂ ಬ್ಯಾಗ್ ತೆಗೆದುಕೊಳ್ಳಲು ಯಾರೂ ಬರಲಿಲ್ಲ. ಹೀಗಾಗಿ ಏಕಾಂಕಿಯಾಗಿದ್ದ ಬ್ಯಾಗ್ ಕಂಡ ಭದ್ರತಾ ‌ಸಿಬ್ಬಂದಿ ಅನುಮಾನ‌ ಪಡುವಂತಾಯಿತು.

ತದನಂತರ ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಯಂತ್ರದ ಮೂಲಕ ಬ್ಯಾಗ್​ ಅನ್ನು ಪರಿಶೀಲನೆ‌ ನಡೆಸಿದರು. ಕೊನೆಗೆ ಯಾವುದೇ ಅನುಮಾನಾಸ್ಫದ ರೀತಿಯ ಸ್ಫೋಟಕ ವಸ್ತುಗಳಿಲ್ಲ ಅಂತ ಅರಿವಿಗೆ ಬಂದ ನಂತರ ಟ್ರಾಲಿ ಸಮೇತ ಬ್ಯಾಗನ್ನ ಭದ್ರತಾ ಸಿಬ್ಬಂದಿ ಕೊಂಡೊಯ್ದರು. ಕೆಲ ಪ್ರಯಾಣಿಕರು ಆತುರದಲ್ಲಿ ಬ್ಯಾಗ್ ಬಿಟ್ಟು ಹೋಗುವ ಘಟನೆಗಳು ಆಗಾಗ್ಗೆ ಸಂಭವಿಸುತ್ತಿರುತ್ತವೆ. ಆದ್ರೆ ಅದನ್ನ ನಿರ್ಲಕ್ಷ್ಯ ವಹಿಸುವಂತಿಲ್ಲ. ಹೀಗಾಗಿ ಭದ್ರತೆಯ ಹಿತದೃಷ್ಟಿಯಿಂದ ಪರಿಶೀಲನೆ ನಡೆಸಲಾಗುತ್ತದೆ.

Published On - 8:31 pm, Sun, 29 December 19

ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ