AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣ; ಅನುಮಾನಿತ ಪಿಎಸ್ಐ ಎಸ್ಕೇಪ್

ಶರೀಫ್​ಗೆ ವಿಚಾರಣೆಗೆ ಹಾಜರಾಗಲು ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಆದರೆ ಶರೀಫ್ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಅಧಿಕಾರಿಗಳು ಹುಡುಕಾಟ ಶುರುಮಾಡಿದ್ದಾರೆ.

ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣ; ಅನುಮಾನಿತ ಪಿಎಸ್ಐ ಎಸ್ಕೇಪ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 09, 2022 | 9:11 AM

Share

ಬೆಂಗಳೂರು: 545 ಹುದ್ದೆಗಳ ನೇಮಕಾತಿಯಲ್ಲಿ (PSI Recruitment Scam) ನಡೆದ ಅಕ್ರಮ ಬಯಲಾದ ದಿನದಿಂದ ಸಿಐಡಿ ಅಧಿಕಾರಿಗಳು ನಿರಂತರವಾಗಿ ವಿಚಾರಣೆ, ಶೋಧಕಾರ್ಯಗಳನ್ನ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಹಲವಾರು ಆರೋಪಿಗಳು ಈಗಾಗಲೇ ಅರೆಸ್ಟ್ (Arrest) ಆಗಿದ್ದಾರೆ. ಇನ್ನು ಈ ಹಗರಣದ ಕೇಸ್​ನಲ್ಲಿ ಅನುಮಾನಿತ ಪಿಎಸ್ಐಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದ್ದು, ಪಿಎಸ್ಐ ಪರಾರಿಯಾಗಿದ್ದಾರೆ. ಪಿಸಿ ಆಗಿದ್ದ ಸಮಯದಲ್ಲಿ ಎಡಿಜಿಪಿ ದರ್ಜೆಯ ಓರ್ವ ಅಧಿಕಾರಿಯ ಗನ್ ಮೆನ್ ಅಗಿ ಕೆಲಸ ಮಾಡಿದ್ದ ಶರೀಫ್ ಎಸ್ಕೇಪ್ ಆಗಿರುವ ಪಿಎಸ್ಐ ಎಂದು ತಿಳಿದುಬಂದಿದೆ.

ಕಾಮಾಕ್ಷಿಪಾಳ್ಯದಲ್ಲಿ ಪಿಎಸ್ಐ ಕೆಲಸ ಮಾಡುತ್ತಿದ್ದ ಶರೀಫ್ ಮೇಲೆ ಸಿಐಡಿಗೆ ಅನುಮಾನ ಇದೆ. ಈತ ಹಲವು ಜನರಿಗೆ ಪಿಎಸ್ಐ ಅಕ್ರಮ ನೇಮಕಾತಿ ಅಗಲು ಮಧ್ಯವರ್ತಿಯಾಗಿ ಕೆಲಸ ಮಾಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಶರೀಫ್ ಈ ಹಿಂದೆ ಪಿಸಿ ಆಗಿದ್ದರು. ನಂತರ 2019 ರಲ್ಲಿ ಪಿಎಸ್ಐ ಆಗಿ ನೇಮಕಾತಿ ಅಗಿದ್ದರು. ಪಿಸಿಯಾಗಿದ್ದ ಸಮಯದಲ್ಲಿ ಎಡಿಜಿಪಿ ದರ್ಜೆಯ ಓರ್ವ ಅಧಿಕಾರಿಯ ಗನ್ ಮೆನ್ ಅಗಿ ಕೆಲಸ ಮಾಡಿದ್ದರು.

ಇದನ್ನೂ ಓದಿ: ಹೃದಯಾಘಾತ: ಲಕ್ಷಣಗಳು ಮಹಿಳೆಯರು ಹಾಗೂ ಪುರುಷರಲ್ಲಿ ಭಿನ್ನ ಹೇಗೆ?

ಇದನ್ನೂ ಓದಿ
Image
Shinzo Abe Death: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ನಿಧನ; ಭಾರತದಲ್ಲಿ ಇಂದು ರಾಷ್ಟ್ರೀಯ ಶೋಕಾಚರಣೆ
Image
Karnataka Earthquake: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ: ರಿಕ್ಟರ್​ ಮಾಪಕದಲ್ಲಿ 4.9ರಷ್ಟು ಕಂಪನದ ತೀವ್ರತೆ ದಾಖಲು
Image
ಸೀಟ್​​​ ಬೆಲ್ಟ್​​ ಧರಿಸದೆ ಸಿಕ್ಕಿಬಿದ್ದವ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಸಬ್​​ವೇ ಟ್ರ್ಯಾಕ್ ಮೇಲಿಂದ ಕಟ್ಟಡದ ಮೇಲೆ ಜಿಗಿದು ಕಾಲು ಮುರಿದುಕೊಂಡ!
Image
Gold Price Today: ಬೆಂಗಳೂರು, ಚೆನ್ನೈ, ದೆಹಲಿ ಸೇರಿ ವಿವಿಧ ನಗರಗಳ ಇಂದಿನ ಚಿನ್ನ, ಬೆಳ್ಳಿ ಬೆಲೆ ಹೀಗಿದೆ

ಸದ್ಯ ಶರೀಫ್​ಗೆ ವಿಚಾರಣೆಗೆ ಹಾಜರಾಗಲು ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಆದರೆ ಶರೀಫ್ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಅಧಿಕಾರಿಗಳು ಹುಡುಕಾಟ ಶುರುಮಾಡಿದ್ದಾರೆ.

ಅಮೃತ್​ ಪಾಲ್​ಗೆ ನಿದ್ದೆ ಇಲ್ಲ: ಪ್ರಕರಣದಲ್ಲಿ ಬಂಧಿತರಾಗಿರುವ ಐಪಿಎಸ್​ ಅಧಿಕಾರಿ ಅಮೃತ್​ ಪಾಲ್ ಸಿಐಡಿ ಕಸ್ಟಡಿಯಲ್ಲಿದ್ದು, ಅಮಾನತುಗೊಂಡಿರುವ ಅಧಿಕಾರಿಗೆ ನಿದ್ದೆಯೇ ಬರುತ್ತಿಲ್ಲವಂತೆ. ಅದಕ್ಕಾಗಿ ವಿಸ್ಕಿ, ಸಿಗರೇಟ್​ ಬೇಕಂತೆ. ಪಿಎಸ್​ಐ ಹಗರಣ ಸಂಬಂಧ ಜುಲೈ 4 ರಂದು ಮಧ್ಯಾಹ್ನ ಸಿಐಡಿ ಅಧಿಕಾರಿಗಳು ಅಮೃತ್​ ಪಾಲ್ ಅವರನ್ನು ಬಂಧಿಸಿದ್ದರು. ಈಗ ಅವರು ತನಗೆ ಟೆನ್ಷನ್​ ಆಗುತ್ತಿದೆ, ಸಿಗರೇಟ್ ಬೇಕು, ನಿದ್ದೆ ಬರುತ್ತಿಲ್ಲ ವಿಸ್ಕಿ ಬೇಕೆಂದು ಹೇಳುತ್ತಿದ್ದಾರಂತೆ.

ಇದನ್ನೂ ಓದಿ: ENG vs IND: ಭಾರತ-ಇಂಗ್ಲೆಂಡ್ 2ನೇ ಟಿ20ಗೆ ಇದೆಯೆ ಮಳೆಯ ಕಾಟ?: ಇಲ್ಲಿದೆ ಹವಾಮಾನ ವರದಿ

Published On - 9:06 am, Sat, 9 July 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್