AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ತುರ್ತು: ಇಂದು ಮಧ್ಯಾಹ್ನ ಸ್ವಾಮೀಜಿಗಳಿಂದ ಸುದ್ದಿಗೋಷ್ಠಿ; ಭಾನುವಾರ ಅರಮನೆ ಮೈದಾನದಲ್ಲಿ ಸ್ವಾಮೀಜಿಗಳ ಸಮಾವೇಶ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಜುಲೈ 25ಕ್ಕೆ ಸರ್ವ ಸಮಾಜಗಳ ಮಠಾಧೀಶರ ಸಮಾವೇಶ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಲಾಗುತ್ತಿದೆ. ನಾಡಿನ ಹಿತದೃಷ್ಟಿ, ಪ್ರಸ್ತುತ ಬೆಳವಣಿಗೆಯ ಕುರಿತು ಸಭೆಯಲ್ಲಿ ಚರ್ಚೆ ಮಾಡಲಾಗುತ್ತೆ.

ರಾಜಕೀಯ ತುರ್ತು: ಇಂದು ಮಧ್ಯಾಹ್ನ ಸ್ವಾಮೀಜಿಗಳಿಂದ ಸುದ್ದಿಗೋಷ್ಠಿ; ಭಾನುವಾರ ಅರಮನೆ ಮೈದಾನದಲ್ಲಿ ಸ್ವಾಮೀಜಿಗಳ ಸಮಾವೇಶ
ಬಿ.ಎಸ್. ಯಡಿಯೂರಪ್ಪ ಭೇಟಿಯಾದ ವಿವಿಧ ಮಠಾಧೀಶರು (ಸಂಗ್ರಹ)
TV9 Web
| Edited By: |

Updated on:Jul 23, 2021 | 1:53 PM

Share

ಬೆಂಗಳೂರು: ಇಂದು ಮಧ್ಯಾಹ್ನ 2.30ಕ್ಕೆ ಸ್ವಾಮೀಜಿಗಳಿಂದ ತುರ್ತು ಸುದ್ದಿಗೋಷ್ಠಿ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ತಿಪಟೂರಿನ ಷಡಕ್ಷರಿ ರುದ್ರಮುನಿ ಸ್ವಾಮಿ, ಬಾಳೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ, ಪುಷ್ಪಗಿರಿ ಸಂಸ್ಥಾನಮಠದ ಶ್ರೀ ಸೋಮಶೇಖರ ಸ್ವಾಮೀಜಿ ಭಾಗಿಯಾಗಲಿದ್ದಾರೆ.

ರಾಜಕೀಯ ಬೆಳವಣಿಗೆ ಕುರಿತ ಸ್ವಾಮೀಜಿಗಳ ಬಗ್ಗೆ ಆಕ್ಷೇಪ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜುಲೈ 25ಕ್ಕೆ ಸರ್ವ ಸಮಾಜಗಳ ಮಠಾಧೀಶರ ಸಮಾವೇಶ ಹಮ್ಮಿಕೊಳ್ಳಲಾಗಿದೆ. ನಾಡಿನ ಹಿತದೃಷ್ಟಿ, ಪ್ರಸ್ತುತ ಬೆಳವಣಿಗೆಯ ಕುರಿತು ಸಭೆಯಲ್ಲಿ ಚರ್ಚೆ ಮಾಡಲಾಗುತ್ತೆ. ಹೀಗಾಗಿ ಈ ಸಂಬಂಧ ಮಾಹಿತಿ ನೀಡಲು ಮಧ್ಯಾಹ್ನ 2.30ಕ್ಕೆ ಸುದ್ದಿಗೋಷ್ಠಿ ನಡೆಸಲು ಸ್ವಾಮೀಜಿಗಳು ಮುಂದಾಗಿದ್ದಾರೆ.

ತುರ್ತು ಸುದ್ದಿಗೋಷ್ಠಿ ದಿನಾಂಕ 25 /7/ 2021 ರಂದು ಬೆಳಿಗ್ಗೆ 10.30 ಕ್ಕೆ ಬೆಂಗಳೂರಿನ ಅರಮನೆ ಮೈದಾನ ವೈಟ್ ಪೆಟ್ಲ್ ನಂಬರ್ 3ರಲ್ಲಿ ಸರ್ವ ಸಮಾಜಗಳ ಮಠಾಧೀಶರ ಸನ್ನಿಧಿಯಲ್ಲಿ ನಾಡಿನ ಹಿತದೃಷ್ಟಿಯಿಂದ ಹಾಗೂ ಪ್ರಸ್ತುತ ಬೆಳವಣಿಗೆಯ ಕುರಿತು ಚರ್ಚಿಸುವ ಉದ್ದೇಶದಿಂದ ಸಭೆಯನ್ನು ಆಯೋಜಿಸಲಾಗಿದೆ ಈ ಕಾರಣದಿಂದ ದಿನಾಂಕ 23 /7 /2021 ರಂದು ಸಮಯ 2:30 ತುರ್ತು ಸುದ್ದಿಗೋಷ್ಠಿ ಕರೆಯಲಾಗಿದೆ ಈ ಸುದ್ದಿಗೋಷ್ಠಿ ಕರೆಯಲಾಗಿದೆ ಈ ಸುದ್ದಿಗೋಷ್ಠಿಯಲ್ಲಿ ತಿಪಟೂರಿನ ಷಡಕ್ಷರಿ ರುದ್ರಮುನಿ ಸ್ವಾಮಿಗಳು ಬಾಳೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಪುಷ್ಪಗಿರಿ ಸಂಸ್ಥಾನಮಠದ ಶ್ರೀ ಸೋಮಶೇಖರ ಸ್ವಾಮೀಜಿ ಹಾಗೂ ಬೊಮ್ಮನಹಳ್ಳಿ ಅಗಡಿ ಸೂಗೂರು ಅರಕಲಗೂಡು ಶಿಗ್ಗಾವ್ ಶನಿವಾರ ಸಂತೆ ಅಕ್ಕಿಆಲೂರು ಭಾಗವಹಿಸಲಿದ್ದಾರೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಹಿರೇಮಠದ ಉತ್ತರಾಧಿಕಾರಿಯನ್ನಾಗಿ 4 ವರ್ಷದ ಬಾಲಕನ ನೇಮಕ; ಹಸಿರು ಶಾಲು ಹೊದಿಸಿ ಪೀಠಾಧಿಪತಿಯಾಗಿ ಘೋಷಣೆ

Published On - 1:40 pm, Fri, 23 July 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ