AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 10 ಕೋಟಿ ರೂ. ಜೆರಾಕ್ಸ್ ನೋಟ್ ಪತ್ತೆ ಪ್ರಕರಣಕ್ಕೆ ಫರ್ಜಿ ಸಿರೀಸ್ ಲಿಂಕ್, ತನಿಖೆ ವೇಳೆ ಹಲವು ಅನುಮಾನ

ತಲಘಟ್ಟಪುರದಲ್ಲಿ 10 ಕೋಟಿ ಮೊತ್ತದ ಜೆರಾಕ್ಸ್ ನೋಟ್ ಪತ್ತೆಯಾಗಿತ್ತು. ಈ ಪ್ರಕರಣ ಸಂಬಂಧ ತನಿಖೆ ಮುಂದುವರೆದಿದ್ದು ನಕಲಿ ನೋಟು ಪತ್ತೆ ಹಿಂದೆ ಬಿದ್ದ ಪೊಲೀಸರಿಗೆ ನಾನಾ ಅನುಮಾನಗಳು ಸುಳಿದಾಡುತ್ತಿವೆ.

ಬೆಂಗಳೂರಿನಲ್ಲಿ 10 ಕೋಟಿ ರೂ. ಜೆರಾಕ್ಸ್ ನೋಟ್ ಪತ್ತೆ ಪ್ರಕರಣಕ್ಕೆ ಫರ್ಜಿ ಸಿರೀಸ್ ಲಿಂಕ್, ತನಿಖೆ ವೇಳೆ ಹಲವು ಅನುಮಾನ
ತಲಘಟ್ಟಪುರದಲ್ಲಿ 10 ಕೋಟಿ ಮೊತ್ತದ ಜೆರಾಕ್ಸ್ ನೋಟ್ ಪತ್ತೆ
Follow us
Jagadisha B
| Updated By: ಆಯೇಷಾ ಬಾನು

Updated on: Aug 04, 2023 | 8:26 AM

ಬೆಂಗಳೂರು, ಆ.04: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಕಲಿ ನೋಟುಗಳ ಹಾವಳಿ ಹೆಚ್ಚಾಗುತ್ತಿದೆ(Fake Notes). ಇತ್ತೀಚೆಗಷ್ಟೇ ತಲಘಟ್ಟಪುರದಲ್ಲಿ 10 ಕೋಟಿ ಮೊತ್ತದ ಜೆರಾಕ್ಸ್ ನೋಟ್ ಪತ್ತೆಯಾಗಿತ್ತು. ಈ ಸಂಬಂಧ ಪೊಲೀಸರು ತನಿಖೆ ನಡೆಸಿ ಮೂವರನ್ನು ಬಂಧಿಸಿದ್ದರು. ಸದ್ಯ ಈ ಪ್ರಕರಣ ಸಂಬಂಧ ತನಿಖೆ ಮುಂದುವರೆದಿದ್ದು ನಕಲಿ ನೋಟು ಪತ್ತೆ ಹಿಂದೆ ಬಿದ್ದ ಪೊಲೀಸರಿಗೆ(Talaghattapura Police) ನಾನಾ ಅನುಮಾನಗಳು ಸುಳಿದಾಡುತ್ತಿವೆ. ವೆಬ್ ಸಿರೀಸ್ ನೋಡಿ ಅದರಿಂದ ಪ್ರಭಾವಿತರಾಗಿ ಹಣ ಜೆರಾಕ್ಸ್ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಕೆಲ ತಿಂಗಳ ಹಿಂದೆ ಅಮೆಜಾನ್ ಪ್ರೈಮ್​ನಲ್ಲಿ ರಿಲೀಸ್ ಆಗಿ ಭಾರೀ ಸದ್ದು ಮಾಡಿದ ಫರ್ಜಿ(Farzi) ಎಂಬ ವೆಬ್ ಸಿರೀಸ್ ನೋಡಿ ಪ್ರಭಾವಿತರಾಗಿ ಈ ಖದೀಮರು ಈ ದಂಧೆಗೆ ಇಳಿದಿರಬಹುದು ಎಂಬ ಅನುಮಾನ ಹುಟ್ಟುಕೊಂಡಿದೆ. 500 ಮುಖಬೆಲೆಯ ಅಸಲಿ ನೋಟನ್ನು ಪಡೆದು 2000 ಮುಖಬೆಲೆ ನಕಲಿ ನೋಟು ಕೊಡುತ್ತಿದ್ದ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದ್ರೆ ಇತ್ತೀಚೆಗಷ್ಟೇ 2 ಸಾವಿರ ಮುಖಬೆಲೆಯ ನೋಟನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿತ್ತು. ಹೀಗಾಗಿ ದುಷ್ಕರ್ಮಿಗಳು ಅದನ್ನು ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಈ ಆಂಗಲ್​ನಲ್ಲಿ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸದ್ದಿಲ್ಲದೇ ತಲೆ ಎತ್ತಿದ ನಕಲಿ ನೋಟ್ ದಂಧೆ; ಇನ್ಸ್ಟಾಗ್ರಾಮ್ ಮೂಲಕ ವ್ಯವಹಾರ, ಮೂವರ ಬಂಧನ

ಪೊಲೀಸರ ತಲೆ ಕೆಡಿಸಿದೆ ಜೆರಾಕ್ಸ್ ಹಣದ ಪಕ್ಕ ಸಿಕ್ಕ ಚೊಂಬು

ಇನ್ನು ಪೊಲೀಸರು ಈ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿದ್ದು ತನಿಖೆ ವೇಳೆ ಜೆರಾಕ್ಸ್ ಹಣದ ಪಕ್ಕ ಚೊಂಬು ಸಿಕ್ಕಿದೆ. ಒಂದು ವೇಳೆ ರೈಸ್ ಪುಲ್ಲಿಂಗ್ ದಂಧೆಕೋರರು ಈ ದಂಧೆಯನ್ನು ನಡೆಸಿರಬಹುದಾ ಎಂದು ಕೂಡ ಪೊಲೀಸರು ತನಿಖೆ ಮಾಡ್ತಿದ್ದಾರೆ. ಅಥವಾ ಪೊಲೀಸರನ್ನು ಡೈವರ್ಟ್ ಮಾಡಲು ಚೊಂಬು ಇಟ್ಟಿರಬಹದಾ ಎಂಬ ಆಂಗಲ್​ನಲ್ಲೂ ತನಿಖೆ ನಡೆಯುತ್ತಿದೆ. 2000 ಮುಖಬೆಲೆಯ ಜೆರಾಕ್ಸ್ ನೋಟ್ ಪತ್ತೆಗೆ ಅಸಲಿ ಕಾರಣ ಪತ್ತೆ ಹಚ್ಚುವುದು ಪೊಲೀಸರಿಗೂ ತಲೆನೋವಾಗಿದೆ. ಎಲ್ಲಾ ಮಾದರಿಯಲ್ಲೂ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Weekly Horoscope: ಜೂನ್​ 9 ರಿಂದ 15 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 9 ರಿಂದ 15 ರವರೆಗಿನ ವಾರ ಭವಿಷ್ಯ
ರಾಹುಕಾಲದಲ್ಲಿ ಮಾಡುವ ಪೂಜೆಯ ರಹಸ್ಯ ಮತ್ತು ಮಹತ್ವ ತಿಳಿಯಿರಿ
ರಾಹುಕಾಲದಲ್ಲಿ ಮಾಡುವ ಪೂಜೆಯ ರಹಸ್ಯ ಮತ್ತು ಮಹತ್ವ ತಿಳಿಯಿರಿ
Daily Horoscope: ಉದ್ಯೋಗ ಬದಲಾವಣೆ ಸಾಧ್ಯತೆ, ಆದಾಯದಲ್ಲಿ ಏರಿಕೆ
Daily Horoscope: ಉದ್ಯೋಗ ಬದಲಾವಣೆ ಸಾಧ್ಯತೆ, ಆದಾಯದಲ್ಲಿ ಏರಿಕೆ
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ