AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋ ಚಾಲಕ-ಬೈಕ್ ಟ್ಯಾಕ್ಸಿ ಪ್ರಯಾಣಿಕನ ಮಧ್ಯೆ ಜಟಾಪಟಿ; ಇಬ್ಬರನ್ನೂ ಕಬ್ಬನ್ ಪಾರ್ಕ್ ಠಾಣೆಗೆ ಕರೆದೊಯ್ದ ಪೊಲೀಸರು

ರ್ಯಾಪಿಡೋ ಬೈಕ್ ಆ್ಯಪ್ ನಲ್ಲಿ ನಮಗೆ ವೈಟ್ ಬೋರ್ಡ್‌ ಬೈಕ್ ಗೆ ಅವಕಾಶ ನೀಡಿದ್ದಾರೆ. ಆದ್ದರಿಂದ ನಾವು ಕೆಲಸ ಮಾಡುತಿದ್ದೇವೆ, ಅವರಿಗೆ ಸಮಸ್ಯೆ ಇದ್ದಲ್ಲಿ ರ್ಯಾಪಿಡೋ ಬೈಕ್ ವಿರುದ್ಧ ದೂರು ನೀಡಲಿ ಎಂದು ಬೈಕ್ ಚಾಲಕರು ತಿಳಿಸಿದ್ದಾರೆ.

ಆಟೋ ಚಾಲಕ-ಬೈಕ್ ಟ್ಯಾಕ್ಸಿ ಪ್ರಯಾಣಿಕನ ಮಧ್ಯೆ ಜಟಾಪಟಿ; ಇಬ್ಬರನ್ನೂ ಕಬ್ಬನ್ ಪಾರ್ಕ್ ಠಾಣೆಗೆ ಕರೆದೊಯ್ದ ಪೊಲೀಸರು
ಆಟೋ ಚಾಲಕ-ಬೈಕ್ ಟ್ಯಾಕ್ಸಿ ಪ್ರಯಾಣಿಕನ ಮಧ್ಯೆ ಜಟಾಪಟಿ; ಇಬ್ಬರನ್ನೂ ಕಬ್ಬನ್ ಪಾರ್ಕ್ ಟ್ರಾಫಿಕ್ ಠಾಣೆಗೆ ಕರೆದೊಯ್ದ ಪೊಲೀಸರು
TV9 Web
| Edited By: ಸಾಧು ಶ್ರೀನಾಥ್​|

Updated on:Jan 20, 2022 | 11:52 AM

Share

ಬೆಂಗಳೂರು: ಆಟೋ ಚಾಲಕ ಹಾಗೂ ಬೈಕ್ ಟ್ಯಾಕ್ಸಿ ಸವಾರನ ನಡುವೆ ಭಾರಿ ಜಟಾಪಟಿ ನಡೆಯುತ್ತಿದೆ. ಆಟೋ ಚಾಲಕರು ರ್ಯಾಪಿಡೋ ಬೈಕ್ ಬುಕ್ ಮಾಡಿ ಚಾಲಕರ ಜೊತೆ ಗಲಾಟೆಗೆ ಇಳಿಯುತ್ತಿರುವ ಘಟನೆಗಳು ನಡೆಯುತ್ತಿವೆ. ಸದ್ಯ ಇಂದು ಇದೇ ರೀತಿಯ ಘಟನೆ ಮರು ಕಳಿಸಿದ್ದು ಗುಂಪು ಸೇರಿದ್ದ ಕೆಲ ಆಟೋ ಚಾಲಕರು, ರ್ಯಾಪಿಡೋ ಬೈಕ್ ಸವಾರರನ್ನ ಕಬ್ಬನ್ ಪಾರ್ಕ್ ಟ್ರಾಫಿಕ್ ಠಾಣೆಗೆ ಪೊಲೀಸರು ಕರೆದೊಯ್ದು ಘಟನೆ ನಡೆದಿದೆ.

ಬೈಕ್ ಟ್ಯಾಕ್ಸಿಯಲ್ಲಿ ಕಡಿಮೆ ಬಾಡಿಗೆಗೆ ಸೇವೆ ನೀಡಲಾಗುತ್ತಿದೆ. ವೈಟ್ ಬೋರ್ಡ್ ನಲ್ಲಿ ಕಮರ್ಶಿಯಲ್ ಸೇವೆ ನೀಡುತಿದ್ದಾರೆ. ಆದ್ರೆ ಆಟೋಗೆ ಟ್ಯಾಕ್ಸ್ ಕಟ್ಟಿ ಎಲ್ಲೋ ಬೋರ್ಡ್ ಚಾಲನೆ ಮಡುತಿದ್ದೇವೆ. ರ್ಯಾಪಿಡೋ ಬೈಕ್ಸ್ ಕಾನೂನು ಬಾಹಿರ ಸೇವೆ ನೀಡುತಿದ್ದಾರೆ ಎಂದು ರ್ಯಾಪಿಡೋ ಬೈಕ್ ಸವಾರರ ಮೇಲೆ ಆಟೋ ಚಾಲಕರು ವ್ಯಕ್ತಪಡಿಸಿದ್ದಾರೆ.

ರ್ಯಾಪಿಡೋ ಬೈಕ್ ಆ್ಯಪ್ ನಲ್ಲಿ ನಮಗೆ ವೈಟ್ ಬೋರ್ಡ್‌ ಬೈಕ್ ಗೆ ಅವಕಾಶ ನೀಡಿದ್ದಾರೆ. ಆದ್ದರಿಂದ ನಾವು ಕೆಲಸ ಮಾಡುತಿದ್ದೇವೆ, ಅವರಿಗೆ ಸಮಸ್ಯೆ ಇದ್ದಲ್ಲಿ ರ್ಯಾಪಿಡೋ ಬೈಕ್ ವಿರುದ್ಧ ದೂರು ನೀಡಲಿ ಎಂದು ಬೈಕ್ ಚಾಲಕರು ತಿಳಿಸಿದ್ದಾರೆ. ಈ ವೇಳೆ ರ್ಯಾಪಿಡೋ ಬೈಕ್ ಗೆ ಅವಕಾಶ ನೀಡಲ್ಲ ಎಂದು ಆಟೋ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದು ಗುಂಪು ಸೇರಿದ್ದ ಕೆಲ ಆಟೋ ಚಾಲಕರು, ರ್ಯಾಪಿಡೋ ಬೈಕ್ ಸವಾರರನ್ನ ಕಬ್ಬನ್ ಪಾರ್ಕ್ ಟ್ರಾಫಿಕ್ ಠಾಣೆಗೆ ಪೊಲೀಸರು ಕರೆದುಕೊಂಡು ಹೋಗಿದ್ದಾರೆ.

ಕಳೆದ ವಾರ ಕೂಡ ಇದೇ ರೀತಿಯ ಘಟನೆ ಬೆಂಗಳೂರಿನ ಗಿರಿ ನಗರದಲ್ಲಿ ಸಂಭವಿಸಿತ್ತು. ಆಟೋ ಚಾಲಕರು ಱಪಿಟೋ ಬೈಕ್ ಟ್ಯಾಕ್ಸಿ ಸವಾರರನ್ನು ಕರೆಸಿ ಆಟೋ ಚಾಲಕರಿಗೆ ನಿಮ್ಮಂದ ನಷ್ಟವಾಗುತ್ತಿದೆ ಎಂದು ಗಲಾಟೆ ಮಾಡಿದ್ದರು. ಈಗ ಇದೇ ರೀತಿ ಮತ್ತೊಂದು ಘಟನೆ ನಡೆದಿದೆ. ಇತ್ತೀಚೆಗೆ ಅನೇಕ ಮಂದಿ ಱಪಿಟೋ ಬೈಕ್ ಟ್ಯಾಕ್ಸಿ ಮೊರೆ ಹೋಗಿದ್ದು ಆಟೋ ಬಳಸುವುದು ಕಡಿಮೆ ಆಗಿದೆ. ಇದರಿಂದ ಆಟೋ ಚಾಲಕರಿಗೆ ಭಾರಿ ಹೊಡೆತ ಬಿದ್ದಿದೆ.

ಇದನ್ನೂ ಓದಿ: ಬಿಬಿಎಂಪಿ ವತಿಯಿಂದ ಕೋವಿಡ್ ಸಂಚಾರಿ ಪರೀಕ್ಷಾ ಘಟಕಕ್ಕೆ ಇಂದು ಹಸಿರು ನಿಶಾನೆ

Published On - 11:51 am, Thu, 20 January 22

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು