ಆಟೋ ಚಾಲಕ-ಬೈಕ್ ಟ್ಯಾಕ್ಸಿ ಪ್ರಯಾಣಿಕನ ಮಧ್ಯೆ ಜಟಾಪಟಿ; ಇಬ್ಬರನ್ನೂ ಕಬ್ಬನ್ ಪಾರ್ಕ್ ಠಾಣೆಗೆ ಕರೆದೊಯ್ದ ಪೊಲೀಸರು

ರ್ಯಾಪಿಡೋ ಬೈಕ್ ಆ್ಯಪ್ ನಲ್ಲಿ ನಮಗೆ ವೈಟ್ ಬೋರ್ಡ್‌ ಬೈಕ್ ಗೆ ಅವಕಾಶ ನೀಡಿದ್ದಾರೆ. ಆದ್ದರಿಂದ ನಾವು ಕೆಲಸ ಮಾಡುತಿದ್ದೇವೆ, ಅವರಿಗೆ ಸಮಸ್ಯೆ ಇದ್ದಲ್ಲಿ ರ್ಯಾಪಿಡೋ ಬೈಕ್ ವಿರುದ್ಧ ದೂರು ನೀಡಲಿ ಎಂದು ಬೈಕ್ ಚಾಲಕರು ತಿಳಿಸಿದ್ದಾರೆ.

ಆಟೋ ಚಾಲಕ-ಬೈಕ್ ಟ್ಯಾಕ್ಸಿ ಪ್ರಯಾಣಿಕನ ಮಧ್ಯೆ ಜಟಾಪಟಿ; ಇಬ್ಬರನ್ನೂ ಕಬ್ಬನ್ ಪಾರ್ಕ್ ಠಾಣೆಗೆ ಕರೆದೊಯ್ದ ಪೊಲೀಸರು
ಆಟೋ ಚಾಲಕ-ಬೈಕ್ ಟ್ಯಾಕ್ಸಿ ಪ್ರಯಾಣಿಕನ ಮಧ್ಯೆ ಜಟಾಪಟಿ; ಇಬ್ಬರನ್ನೂ ಕಬ್ಬನ್ ಪಾರ್ಕ್ ಟ್ರಾಫಿಕ್ ಠಾಣೆಗೆ ಕರೆದೊಯ್ದ ಪೊಲೀಸರು
Follow us
| Updated By: ಸಾಧು ಶ್ರೀನಾಥ್​

Updated on:Jan 20, 2022 | 11:52 AM

ಬೆಂಗಳೂರು: ಆಟೋ ಚಾಲಕ ಹಾಗೂ ಬೈಕ್ ಟ್ಯಾಕ್ಸಿ ಸವಾರನ ನಡುವೆ ಭಾರಿ ಜಟಾಪಟಿ ನಡೆಯುತ್ತಿದೆ. ಆಟೋ ಚಾಲಕರು ರ್ಯಾಪಿಡೋ ಬೈಕ್ ಬುಕ್ ಮಾಡಿ ಚಾಲಕರ ಜೊತೆ ಗಲಾಟೆಗೆ ಇಳಿಯುತ್ತಿರುವ ಘಟನೆಗಳು ನಡೆಯುತ್ತಿವೆ. ಸದ್ಯ ಇಂದು ಇದೇ ರೀತಿಯ ಘಟನೆ ಮರು ಕಳಿಸಿದ್ದು ಗುಂಪು ಸೇರಿದ್ದ ಕೆಲ ಆಟೋ ಚಾಲಕರು, ರ್ಯಾಪಿಡೋ ಬೈಕ್ ಸವಾರರನ್ನ ಕಬ್ಬನ್ ಪಾರ್ಕ್ ಟ್ರಾಫಿಕ್ ಠಾಣೆಗೆ ಪೊಲೀಸರು ಕರೆದೊಯ್ದು ಘಟನೆ ನಡೆದಿದೆ.

ಬೈಕ್ ಟ್ಯಾಕ್ಸಿಯಲ್ಲಿ ಕಡಿಮೆ ಬಾಡಿಗೆಗೆ ಸೇವೆ ನೀಡಲಾಗುತ್ತಿದೆ. ವೈಟ್ ಬೋರ್ಡ್ ನಲ್ಲಿ ಕಮರ್ಶಿಯಲ್ ಸೇವೆ ನೀಡುತಿದ್ದಾರೆ. ಆದ್ರೆ ಆಟೋಗೆ ಟ್ಯಾಕ್ಸ್ ಕಟ್ಟಿ ಎಲ್ಲೋ ಬೋರ್ಡ್ ಚಾಲನೆ ಮಡುತಿದ್ದೇವೆ. ರ್ಯಾಪಿಡೋ ಬೈಕ್ಸ್ ಕಾನೂನು ಬಾಹಿರ ಸೇವೆ ನೀಡುತಿದ್ದಾರೆ ಎಂದು ರ್ಯಾಪಿಡೋ ಬೈಕ್ ಸವಾರರ ಮೇಲೆ ಆಟೋ ಚಾಲಕರು ವ್ಯಕ್ತಪಡಿಸಿದ್ದಾರೆ.

ರ್ಯಾಪಿಡೋ ಬೈಕ್ ಆ್ಯಪ್ ನಲ್ಲಿ ನಮಗೆ ವೈಟ್ ಬೋರ್ಡ್‌ ಬೈಕ್ ಗೆ ಅವಕಾಶ ನೀಡಿದ್ದಾರೆ. ಆದ್ದರಿಂದ ನಾವು ಕೆಲಸ ಮಾಡುತಿದ್ದೇವೆ, ಅವರಿಗೆ ಸಮಸ್ಯೆ ಇದ್ದಲ್ಲಿ ರ್ಯಾಪಿಡೋ ಬೈಕ್ ವಿರುದ್ಧ ದೂರು ನೀಡಲಿ ಎಂದು ಬೈಕ್ ಚಾಲಕರು ತಿಳಿಸಿದ್ದಾರೆ. ಈ ವೇಳೆ ರ್ಯಾಪಿಡೋ ಬೈಕ್ ಗೆ ಅವಕಾಶ ನೀಡಲ್ಲ ಎಂದು ಆಟೋ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದು ಗುಂಪು ಸೇರಿದ್ದ ಕೆಲ ಆಟೋ ಚಾಲಕರು, ರ್ಯಾಪಿಡೋ ಬೈಕ್ ಸವಾರರನ್ನ ಕಬ್ಬನ್ ಪಾರ್ಕ್ ಟ್ರಾಫಿಕ್ ಠಾಣೆಗೆ ಪೊಲೀಸರು ಕರೆದುಕೊಂಡು ಹೋಗಿದ್ದಾರೆ.

ಕಳೆದ ವಾರ ಕೂಡ ಇದೇ ರೀತಿಯ ಘಟನೆ ಬೆಂಗಳೂರಿನ ಗಿರಿ ನಗರದಲ್ಲಿ ಸಂಭವಿಸಿತ್ತು. ಆಟೋ ಚಾಲಕರು ಱಪಿಟೋ ಬೈಕ್ ಟ್ಯಾಕ್ಸಿ ಸವಾರರನ್ನು ಕರೆಸಿ ಆಟೋ ಚಾಲಕರಿಗೆ ನಿಮ್ಮಂದ ನಷ್ಟವಾಗುತ್ತಿದೆ ಎಂದು ಗಲಾಟೆ ಮಾಡಿದ್ದರು. ಈಗ ಇದೇ ರೀತಿ ಮತ್ತೊಂದು ಘಟನೆ ನಡೆದಿದೆ. ಇತ್ತೀಚೆಗೆ ಅನೇಕ ಮಂದಿ ಱಪಿಟೋ ಬೈಕ್ ಟ್ಯಾಕ್ಸಿ ಮೊರೆ ಹೋಗಿದ್ದು ಆಟೋ ಬಳಸುವುದು ಕಡಿಮೆ ಆಗಿದೆ. ಇದರಿಂದ ಆಟೋ ಚಾಲಕರಿಗೆ ಭಾರಿ ಹೊಡೆತ ಬಿದ್ದಿದೆ.

ಇದನ್ನೂ ಓದಿ: ಬಿಬಿಎಂಪಿ ವತಿಯಿಂದ ಕೋವಿಡ್ ಸಂಚಾರಿ ಪರೀಕ್ಷಾ ಘಟಕಕ್ಕೆ ಇಂದು ಹಸಿರು ನಿಶಾನೆ

Published On - 11:51 am, Thu, 20 January 22

ತಾಜಾ ಸುದ್ದಿ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್