AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋ ಚಾಲಕ-ಬೈಕ್ ಟ್ಯಾಕ್ಸಿ ಪ್ರಯಾಣಿಕನ ಮಧ್ಯೆ ಜಟಾಪಟಿ; ಇಬ್ಬರನ್ನೂ ಕಬ್ಬನ್ ಪಾರ್ಕ್ ಠಾಣೆಗೆ ಕರೆದೊಯ್ದ ಪೊಲೀಸರು

ರ್ಯಾಪಿಡೋ ಬೈಕ್ ಆ್ಯಪ್ ನಲ್ಲಿ ನಮಗೆ ವೈಟ್ ಬೋರ್ಡ್‌ ಬೈಕ್ ಗೆ ಅವಕಾಶ ನೀಡಿದ್ದಾರೆ. ಆದ್ದರಿಂದ ನಾವು ಕೆಲಸ ಮಾಡುತಿದ್ದೇವೆ, ಅವರಿಗೆ ಸಮಸ್ಯೆ ಇದ್ದಲ್ಲಿ ರ್ಯಾಪಿಡೋ ಬೈಕ್ ವಿರುದ್ಧ ದೂರು ನೀಡಲಿ ಎಂದು ಬೈಕ್ ಚಾಲಕರು ತಿಳಿಸಿದ್ದಾರೆ.

ಆಟೋ ಚಾಲಕ-ಬೈಕ್ ಟ್ಯಾಕ್ಸಿ ಪ್ರಯಾಣಿಕನ ಮಧ್ಯೆ ಜಟಾಪಟಿ; ಇಬ್ಬರನ್ನೂ ಕಬ್ಬನ್ ಪಾರ್ಕ್ ಠಾಣೆಗೆ ಕರೆದೊಯ್ದ ಪೊಲೀಸರು
ಆಟೋ ಚಾಲಕ-ಬೈಕ್ ಟ್ಯಾಕ್ಸಿ ಪ್ರಯಾಣಿಕನ ಮಧ್ಯೆ ಜಟಾಪಟಿ; ಇಬ್ಬರನ್ನೂ ಕಬ್ಬನ್ ಪಾರ್ಕ್ ಟ್ರಾಫಿಕ್ ಠಾಣೆಗೆ ಕರೆದೊಯ್ದ ಪೊಲೀಸರು
TV9 Web
| Updated By: ಸಾಧು ಶ್ರೀನಾಥ್​|

Updated on:Jan 20, 2022 | 11:52 AM

Share

ಬೆಂಗಳೂರು: ಆಟೋ ಚಾಲಕ ಹಾಗೂ ಬೈಕ್ ಟ್ಯಾಕ್ಸಿ ಸವಾರನ ನಡುವೆ ಭಾರಿ ಜಟಾಪಟಿ ನಡೆಯುತ್ತಿದೆ. ಆಟೋ ಚಾಲಕರು ರ್ಯಾಪಿಡೋ ಬೈಕ್ ಬುಕ್ ಮಾಡಿ ಚಾಲಕರ ಜೊತೆ ಗಲಾಟೆಗೆ ಇಳಿಯುತ್ತಿರುವ ಘಟನೆಗಳು ನಡೆಯುತ್ತಿವೆ. ಸದ್ಯ ಇಂದು ಇದೇ ರೀತಿಯ ಘಟನೆ ಮರು ಕಳಿಸಿದ್ದು ಗುಂಪು ಸೇರಿದ್ದ ಕೆಲ ಆಟೋ ಚಾಲಕರು, ರ್ಯಾಪಿಡೋ ಬೈಕ್ ಸವಾರರನ್ನ ಕಬ್ಬನ್ ಪಾರ್ಕ್ ಟ್ರಾಫಿಕ್ ಠಾಣೆಗೆ ಪೊಲೀಸರು ಕರೆದೊಯ್ದು ಘಟನೆ ನಡೆದಿದೆ.

ಬೈಕ್ ಟ್ಯಾಕ್ಸಿಯಲ್ಲಿ ಕಡಿಮೆ ಬಾಡಿಗೆಗೆ ಸೇವೆ ನೀಡಲಾಗುತ್ತಿದೆ. ವೈಟ್ ಬೋರ್ಡ್ ನಲ್ಲಿ ಕಮರ್ಶಿಯಲ್ ಸೇವೆ ನೀಡುತಿದ್ದಾರೆ. ಆದ್ರೆ ಆಟೋಗೆ ಟ್ಯಾಕ್ಸ್ ಕಟ್ಟಿ ಎಲ್ಲೋ ಬೋರ್ಡ್ ಚಾಲನೆ ಮಡುತಿದ್ದೇವೆ. ರ್ಯಾಪಿಡೋ ಬೈಕ್ಸ್ ಕಾನೂನು ಬಾಹಿರ ಸೇವೆ ನೀಡುತಿದ್ದಾರೆ ಎಂದು ರ್ಯಾಪಿಡೋ ಬೈಕ್ ಸವಾರರ ಮೇಲೆ ಆಟೋ ಚಾಲಕರು ವ್ಯಕ್ತಪಡಿಸಿದ್ದಾರೆ.

ರ್ಯಾಪಿಡೋ ಬೈಕ್ ಆ್ಯಪ್ ನಲ್ಲಿ ನಮಗೆ ವೈಟ್ ಬೋರ್ಡ್‌ ಬೈಕ್ ಗೆ ಅವಕಾಶ ನೀಡಿದ್ದಾರೆ. ಆದ್ದರಿಂದ ನಾವು ಕೆಲಸ ಮಾಡುತಿದ್ದೇವೆ, ಅವರಿಗೆ ಸಮಸ್ಯೆ ಇದ್ದಲ್ಲಿ ರ್ಯಾಪಿಡೋ ಬೈಕ್ ವಿರುದ್ಧ ದೂರು ನೀಡಲಿ ಎಂದು ಬೈಕ್ ಚಾಲಕರು ತಿಳಿಸಿದ್ದಾರೆ. ಈ ವೇಳೆ ರ್ಯಾಪಿಡೋ ಬೈಕ್ ಗೆ ಅವಕಾಶ ನೀಡಲ್ಲ ಎಂದು ಆಟೋ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದು ಗುಂಪು ಸೇರಿದ್ದ ಕೆಲ ಆಟೋ ಚಾಲಕರು, ರ್ಯಾಪಿಡೋ ಬೈಕ್ ಸವಾರರನ್ನ ಕಬ್ಬನ್ ಪಾರ್ಕ್ ಟ್ರಾಫಿಕ್ ಠಾಣೆಗೆ ಪೊಲೀಸರು ಕರೆದುಕೊಂಡು ಹೋಗಿದ್ದಾರೆ.

ಕಳೆದ ವಾರ ಕೂಡ ಇದೇ ರೀತಿಯ ಘಟನೆ ಬೆಂಗಳೂರಿನ ಗಿರಿ ನಗರದಲ್ಲಿ ಸಂಭವಿಸಿತ್ತು. ಆಟೋ ಚಾಲಕರು ಱಪಿಟೋ ಬೈಕ್ ಟ್ಯಾಕ್ಸಿ ಸವಾರರನ್ನು ಕರೆಸಿ ಆಟೋ ಚಾಲಕರಿಗೆ ನಿಮ್ಮಂದ ನಷ್ಟವಾಗುತ್ತಿದೆ ಎಂದು ಗಲಾಟೆ ಮಾಡಿದ್ದರು. ಈಗ ಇದೇ ರೀತಿ ಮತ್ತೊಂದು ಘಟನೆ ನಡೆದಿದೆ. ಇತ್ತೀಚೆಗೆ ಅನೇಕ ಮಂದಿ ಱಪಿಟೋ ಬೈಕ್ ಟ್ಯಾಕ್ಸಿ ಮೊರೆ ಹೋಗಿದ್ದು ಆಟೋ ಬಳಸುವುದು ಕಡಿಮೆ ಆಗಿದೆ. ಇದರಿಂದ ಆಟೋ ಚಾಲಕರಿಗೆ ಭಾರಿ ಹೊಡೆತ ಬಿದ್ದಿದೆ.

ಇದನ್ನೂ ಓದಿ: ಬಿಬಿಎಂಪಿ ವತಿಯಿಂದ ಕೋವಿಡ್ ಸಂಚಾರಿ ಪರೀಕ್ಷಾ ಘಟಕಕ್ಕೆ ಇಂದು ಹಸಿರು ನಿಶಾನೆ

Published On - 11:51 am, Thu, 20 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ