AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಉತ್ತರ ಕರ್ನಾಟಕ ಭಾಗದ ಓಲಾ, ಊಬರ್ ಚಾಲಕರೇ ಟಾರ್ಗೆಟ್; ಪ್ರಯಾಣಿಕನ ಸೋಗಿನಲ್ಲಿ ಬುಕ್ ಮಾಡಿ ಚಾಕು ತೋರಿಸಿ ಸುಲಿಗೆ

ಉತ್ತರ ಕರ್ನಾಟಕ ಭಾಗದಿಂದ ಬಂದಿರುವ ಓಲಾ, ಉಬರ್​ ಚಾಲಕರನ್ನೇ ಟಾರ್ಗೆಟ್ ಮಾಡಿ, ಪ್ರಯಾಣಿಕನ ಸೋಗಿನಲ್ಲಿ ಬುಕ್ ಮಾಡುವ ಮೂಲಕ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಚಾಕು ತೋರಿಸಿ ಸುಲಿಗೆ ಮಾಡುತ್ತಿದ್ದ ಆರೋಪಿಯನ್ನ ಅರೆಸ್ಟ್ ಮಾಡಲಾಗಿದೆ.​

Bengaluru: ಉತ್ತರ ಕರ್ನಾಟಕ ಭಾಗದ ಓಲಾ, ಊಬರ್ ಚಾಲಕರೇ ಟಾರ್ಗೆಟ್; ಪ್ರಯಾಣಿಕನ ಸೋಗಿನಲ್ಲಿ ಬುಕ್ ಮಾಡಿ ಚಾಕು ತೋರಿಸಿ ಸುಲಿಗೆ
ಆರೋಪಿ ಅರೆಸ್ಟ್​
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Jun 17, 2023 | 11:11 AM

Share

ಬೆಂಗಳೂರು: ಮಹಾನಗರಕ್ಕೆ ಬದುಕು ಕಟ್ಟಿಕೊಳ್ಳಲು ಬರುವವರಲ್ಲಿ ಉತ್ತರ ಕರ್ನಾಟಕ(North Karnataka) ಭಾಗದ ಜನರೇ ಹೆಚ್ಚು. ಅದೆಷ್ಟೋ ಕನಸುಗಳನ್ನ ಹೊತ್ತು ಬಂದ ಇವರು ಹೊಟ್ಟೆಪಾಡಿಗಾಗಿ, ಜೀವನದ ಬಂಡಿ ನೂಕಲು ಮಾಡದ ಕೆಲಸಗಳಿಲ್ಲ. ಅದರಂತೆ ಕೆಲವರು ಓಲಾ(Ola), ಉಬರ್(Uber) ಚಾಲಕರಾಗಿ ಕೆಲಸ ಮಾಡುತ್ತಾರೆ. ಇಂತಹವರನ್ನೇ ಟಾರ್ಗೆಟ್ ಮಾಡಿದ ಕೆಲವರು ಇದೀಗ ಸುಲಿಗೆಗೆ ನಿಂತಿದ್ದಾರೆ. ಹೌದು ಉತ್ತರ ಕರ್ನಾಟಕ ಭಾಗದಿಂದ ಬಂದಿರುವ ಓಲಾ, ಉಬರ್​ ಚಾಲಕರನ್ನೇ ಟಾರ್ಗೆಟ್ ಮಾಡಿ, ಪ್ರಯಾಣಿಕನ ಸೋಗಿನಲ್ಲಿ ಬುಕ್ ಮಾಡುವ ಮೂಲಕ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಚಾಕು ತೋರಿಸಿ ಸುಲಿಗೆಗೆ ಇಳಿದಿದ್ದ ಓರ್ವ ಆರೋಪಿ ವಿನಯ್ ಎಂಬಾತನನ್ನ ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.

ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಚಾಕು ತೋರಿಸಿ ಸುಲಿಗೆ

ಹೌದು ಪೊಲೀಸರಿಗೆ ದೂರು ಕೊಡದಂತೆ ಹೆದರಿಸಿ, ಹೆಚ್​ಎಎಲ್, ಬಾಣಸವಾಡಿ, ಹೈ ಗ್ರೌಂಡ್ಸ್, ಎಂ.ಜಿ ರೋಡ್ ಈ ಭಾಗಗಳಿಂದ ಕ್ಯಾಬ್ ಬುಕ್ ಮಾಡಿ, ಬಳಿಕ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ, ಅಲ್ಲಿ ಚಾಕು ತೋರಿಸಿ ಸುಲಿಗೆ ಮಾಡುತ್ತಿದ್ದ. ಅಷ್ಟೇ ಅಲ್ಲ ಚಾಲಕನ ಕಡೆಯಿಂದ ಅವರ ಕುಟುಂಬಸ್ಥರಿಗೆ ಕರೆ ಮಾಡಿ, ಬೆದರಿಕೆ ಹಾಕಿ ಪೋನ್ ಫೇ ಮೂಲಕ ಹಣ ಹಾಕಿಸಿಕೊಳ್ಳುತ್ತಿದ್ದ. ‘ನಾನು ಆಸ್ಪತ್ರೆಗೆ ಸೇರಿದ್ದೀನಿ, ನನಗೆ ಹಣದ ಅವಶ್ಯಕತೆಯಿದೆ ಎಂದು ಚಾಲಕರ ಕುಟುಂಬಸ್ಥರಿಗೆ ಕರೆ ಮಾಡಿಸುತ್ತಿದ್ದ. ಇದೀಗ ಆರೋಪಿಯನ್ನ ಬಂಧಿಸಿ, ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಇನ್ನು ವಿಚಾರಣೆ ವೇಳೆ ಮತ್ತೆ ನಾಲ್ಕು ಸುಲಿಗೆ ಪ್ರಕರಣಗಳು ಬೆಳಕಿಗೆ ಬಂದಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ