AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಬೆಂಗಳೂರಿನಲ್ಲಿ ಎಮ್ಮೆಗಳ ವಿರುದ್ಧ ಟೆಕ್ಕಿಗಳ ದೂರು

ಬೆಳಿಗ್ಗೆ ಆಫೀಸ್​ಗೆ ಹೋಗುವಾಗ ನಗರದ ಕಸವನಹಳ್ಳಿ ರೋಡ್​ನಲ್ಲಿ ಪ್ರತಿನಿತ್ಯ ಎಮ್ಮೆಗಳಿಂದ ಟ್ರಾಫಿಕ್​ ಜಾಮ್​ ಆಗುತ್ತಿದೆ ಎಂದು ಐಟಿ-ಬಿಟಿ ಕಂಪನಿ ಉದ್ಯೋಗಿಗಳು ದೂರು ನೀಡಿದ್ದಾರೆ.

Bengaluru News: ಬೆಂಗಳೂರಿನಲ್ಲಿ ಎಮ್ಮೆಗಳ ವಿರುದ್ಧ ಟೆಕ್ಕಿಗಳ ದೂರು
ಎಮ್ಮೆಗಳು
TV9 Web
| Edited By: |

Updated on: Jan 22, 2023 | 11:13 AM

Share

ಬೆಂಗಳೂರು: ಮನುಷ್ಯರು ತೊಂದರೆ ಕೊಡುತ್ತಿದ್ದರೇ ದೂರು ಕೊಡುವುದನ್ನು ನೋಡಿದ್ದೇವೆ ಆದರೆ ಎಮ್ಮೆಗಳು ತೊಂದರೆ ಕೊಡುತ್ತಿವೆ ಎಂದು ಬೆಂಗಳೂರಿನ (Bengaluru) ಎಮ್ಮೆಗಳ (Buffalo) ವಿರುದ್ಧ ಟೆಕ್ಕಿಗಳು (Techie) ದೂರು ನೀಡಿದ್ದಾರೆ. ಹೌದು ಐಟಿ-ಬಿಟಿ ಕಂಪನಿ ಉದ್ಯೋಗಿಗಳು ಬೆಳಿಗ್ಗೆ ಆಫೀಸ್​ಗೆ ಹೋಗುವಾಗ ನಗರದ ಕಸವನಹಳ್ಳಿ ರೋಡ್​ನಲ್ಲಿ ಪ್ರತಿನಿತ್ಯ ಎಮ್ಮೆಗಳು ಸರತಿ ಸಾಲಿನಲ್ಲಿ ಮಾರ್ಚ್ ಫಾಸ್ಟ್ ಮಾಡುತ್ತಾ ರೋಡ್​​ನಲ್ಲಿ ಹೋಗುತ್ತಿವೆ. ಇದರಿಂದ ದಿನನಿತ್ಯ 45 ನಿಮಿಷ ಟ್ರಾಫಿಕ್ ಜಾಮ್ ಆಗುತ್ತಿದ್ದು, ಟೆಕ್ಕಿಗಳು ಹೈರಾಣಾಗಿ ಹೋಗಿದ್ದಾರೆ.

ಈ ಹಿನ್ನೆಲೆ MNC ಟೆಕ್ಕಿಗಳು ಕಳೆದ 6-7 ತಿಂಗಳಿಂದ ಎಮ್ಮೆ ಸಮ್ಯಸೆಯಿಂದ. ಎಮ್ಮೆಗಳಿಂದ ಟ್ರಾಫಿಕ್ ಜಾಮ್ ಆಗಿ ಆಫೀಸ್​ಗೆ ನಿತ್ಯ ತಡವಾಗುತ್ತಿದೆ. ಹೀಗಾಗಿ ಸೂಕ್ತ ಕ್ರಮ ಕೈಗೊಳ್ಳಿ ಅಂತ ಟೀಟ್ವರ್​ನಲ್ಲಿ ಪಶುಸಂಗೋಪನಾ ಇಲಾಖೆ, ಟ್ರಾಫಿಕ್ ಪೋಲಿಸ್, ಬಿಬಿಎಂಪಿಗೆ ಟ್ಯಾಗ್ ಮಾಡಿ ದೂರು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!