AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಬೆಂಗಳೂರಿನಲ್ಲಿ ಎಮ್ಮೆಗಳ ವಿರುದ್ಧ ಟೆಕ್ಕಿಗಳ ದೂರು

ಬೆಳಿಗ್ಗೆ ಆಫೀಸ್​ಗೆ ಹೋಗುವಾಗ ನಗರದ ಕಸವನಹಳ್ಳಿ ರೋಡ್​ನಲ್ಲಿ ಪ್ರತಿನಿತ್ಯ ಎಮ್ಮೆಗಳಿಂದ ಟ್ರಾಫಿಕ್​ ಜಾಮ್​ ಆಗುತ್ತಿದೆ ಎಂದು ಐಟಿ-ಬಿಟಿ ಕಂಪನಿ ಉದ್ಯೋಗಿಗಳು ದೂರು ನೀಡಿದ್ದಾರೆ.

Bengaluru News: ಬೆಂಗಳೂರಿನಲ್ಲಿ ಎಮ್ಮೆಗಳ ವಿರುದ್ಧ ಟೆಕ್ಕಿಗಳ ದೂರು
ಎಮ್ಮೆಗಳು
TV9 Web
| Edited By: |

Updated on: Jan 22, 2023 | 11:13 AM

Share

ಬೆಂಗಳೂರು: ಮನುಷ್ಯರು ತೊಂದರೆ ಕೊಡುತ್ತಿದ್ದರೇ ದೂರು ಕೊಡುವುದನ್ನು ನೋಡಿದ್ದೇವೆ ಆದರೆ ಎಮ್ಮೆಗಳು ತೊಂದರೆ ಕೊಡುತ್ತಿವೆ ಎಂದು ಬೆಂಗಳೂರಿನ (Bengaluru) ಎಮ್ಮೆಗಳ (Buffalo) ವಿರುದ್ಧ ಟೆಕ್ಕಿಗಳು (Techie) ದೂರು ನೀಡಿದ್ದಾರೆ. ಹೌದು ಐಟಿ-ಬಿಟಿ ಕಂಪನಿ ಉದ್ಯೋಗಿಗಳು ಬೆಳಿಗ್ಗೆ ಆಫೀಸ್​ಗೆ ಹೋಗುವಾಗ ನಗರದ ಕಸವನಹಳ್ಳಿ ರೋಡ್​ನಲ್ಲಿ ಪ್ರತಿನಿತ್ಯ ಎಮ್ಮೆಗಳು ಸರತಿ ಸಾಲಿನಲ್ಲಿ ಮಾರ್ಚ್ ಫಾಸ್ಟ್ ಮಾಡುತ್ತಾ ರೋಡ್​​ನಲ್ಲಿ ಹೋಗುತ್ತಿವೆ. ಇದರಿಂದ ದಿನನಿತ್ಯ 45 ನಿಮಿಷ ಟ್ರಾಫಿಕ್ ಜಾಮ್ ಆಗುತ್ತಿದ್ದು, ಟೆಕ್ಕಿಗಳು ಹೈರಾಣಾಗಿ ಹೋಗಿದ್ದಾರೆ.

ಈ ಹಿನ್ನೆಲೆ MNC ಟೆಕ್ಕಿಗಳು ಕಳೆದ 6-7 ತಿಂಗಳಿಂದ ಎಮ್ಮೆ ಸಮ್ಯಸೆಯಿಂದ. ಎಮ್ಮೆಗಳಿಂದ ಟ್ರಾಫಿಕ್ ಜಾಮ್ ಆಗಿ ಆಫೀಸ್​ಗೆ ನಿತ್ಯ ತಡವಾಗುತ್ತಿದೆ. ಹೀಗಾಗಿ ಸೂಕ್ತ ಕ್ರಮ ಕೈಗೊಳ್ಳಿ ಅಂತ ಟೀಟ್ವರ್​ನಲ್ಲಿ ಪಶುಸಂಗೋಪನಾ ಇಲಾಖೆ, ಟ್ರಾಫಿಕ್ ಪೋಲಿಸ್, ಬಿಬಿಎಂಪಿಗೆ ಟ್ಯಾಗ್ ಮಾಡಿ ದೂರು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್