AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆಗಾಗಿ ವರ್ಗಾವಣೆಗೊಂಡಿದ್ದ ಅಧಿಕಾರಿಗಳನ್ನ ಮರು ವರ್ಗಾವಣೆ ಮಾಡಿ ಸರ್ಕಾರ ಆದೇಶ

ಚುನಾವಣೆಯ ವೇಳೆ "ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ" ಕೆಲ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿತ್ತು. ಇದೀಗ ಚುನಾವಣೆಗಾಗಿ ವರ್ಗಾವಣೆಗೊಂಡಿದ್ದ ಅಧಿಕಾರಿಗಳನ್ನ ಮರು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.

ಚುನಾವಣೆಗಾಗಿ ವರ್ಗಾವಣೆಗೊಂಡಿದ್ದ ಅಧಿಕಾರಿಗಳನ್ನ ಮರು ವರ್ಗಾವಣೆ ಮಾಡಿ ಸರ್ಕಾರ ಆದೇಶ
ಅಧಿಕಾರಿಗಳ ಮರು ವರ್ಗಾವಣೆ ಮಾಡಿ ಆದೇಶಿಸಿದ ಸರ್ಕಾರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Jun 27, 2024 | 6:57 PM

Share

ಬೆಂಗಳೂರು, ಜೂ.27: ಚುನಾವಣಾ(Election) ಹಿನ್ನೆಲೆ ವರ್ಗಾವಣೆಗೊಂಡಿದ್ದ ಅಧಿಕಾರಿಗಳನ್ನು ಮರು ವರ್ಗಾವಣೆ (Transfer) ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಚುನಾವಣೆಯ ವೇಳೆ “ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ” ಕೆಲ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿತ್ತು. ಇದೀಗ ಆ ಅಧಿಕಾರಿಗಳ ಮರು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.

ಮರು ವರ್ಗಾವಣೆಗೊಂಡ ಅಧಿಕಾರಿಗಳು

* ಪಿ.ನಾಗೇಶ್ ಕುಮಾರ್ -ಹೆಸ್ಕಾಂ ಜಾಗೃತ ದಳ ಹೆಚ್ಚುವರಿ ಅಧೀಕ್ಷಕರು- ಬೆಂ.ಗ್ರಾಮಾಂತರ ಜಿಲ್ಲೆಗೆ ವರ್ಗಾವಣೆ.

* ಲಕ್ಷ್ಮಣ ನಾಯ್ಕ್ ವೈ – ಹೆಸ್ಕಾಂ ಜಾಗೃತ ದಳದ ಹೆಚ್ಚುವರಿ ಅಧೀಕ್ಷಕರು-  ಹುಬ್ಬಳ್ಳಿಗೆ ವರ್ಗಾವಣೆ

* ಅಬ್ದುಲ್ ಖಾದರ್ – ಹೆಚ್ಚುವರಿ ಎಸ್ಪಿ ಚಿತ್ರದುರ್ಗಕ್ಕೆ ವರ್ಗಾವಣೆ

* ರಾಮಚಂದ್ರಯ್ಯ ಎನ್ ಹೆಚ್. ಹೆಚ್ಚುವರಿ‌ ಎಸ್ಪಿ ತುಮಕೂರಿಗೆ ವರ್ಗಾವಣೆ

* ಲಕ್ಷ್ಮೀನಾರಯಣ ಎವಿ ಹೆಚ್ಚುವರಿ ಎಸ್ಪಿ ರಾಮನಗರಕ್ಕೆ ವರ್ಗಾವಣೆ

* ಜಗದೀಶ್‌ಎಂ- ಉ.ಕ ಹೆಚ್ಚುವರಿ ಎಸ್ಪಿಯಾಗಿ ವರ್ಗಾವಣೆ

* ಉಮೇಶ್ ಪಿ, ಡಿಸಿಪಿ ಸಿಎಆರ್ ಮಂಗಳೂರು ನಗರಕ್ಕೆ ವರ್ಗಾವಣೆ

*ಸಿದ್ಧನಗೌಡ ಯಂಕನಗೌಡ ಪಾಟೀಲ್ – ಡಿಸಿಪಿ ಸಿಎಆರ್ ಬೆಳಗಾವಿ ನಗರಕ್ಕೆ ವರ್ಗಾವಣೆ

ಇದನ್ನೂ ಓದಿ:ಬಾಲಭವನಕ್ಕೆ ಬರುವ ಪ್ರವಾಸಿಗರಿಂದ ಸ್ವಂತ ಖಾತೆಗೆ ಹಣ ವರ್ಗಾವಣೆ; ಇಬ್ಬರು ಸಿಬ್ಬಂದಿ ವಜಾ, ಮತ್ತಿಬ್ಬರು ಅಮಾನತು

ಚುನಾವಣೆ ವೇಳೆ ಹಲವು ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿತ್ತು. ಇದೀಗ ಪುನಃ ವರ್ಗಾವಣೆ ಆಗಿದ್ದ ಅಧಿಕಾರಿಗಳ ಮರು ವರ್ಗಾವಣೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:51 pm, Thu, 27 June 24

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?