AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪತ್ನಿಯನ್ನ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ, 2 ಸಾವಿರ ರೂ. ದಂಡ

ಪತ್ನಿಯನ್ನ ಕೊಲೆ ಮಾಡಿದ್ದ ಪತಿಗೆ ಬೆಂಗಳೂರಿನ 46ನೇ ಸಿಸಿಹೆಚ್​ ನ್ಯಾಯಾಲಯವು ಜೀವಾವಧಿ ಶಿಕ್ಷೆ, ಜೊತೆಗೆ 2 ಸಾವಿರ ರೂ. ದಂಡ ವಿಧಿಸಿದೆ.

ಬೆಂಗಳೂರು: ಪತ್ನಿಯನ್ನ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ, 2 ಸಾವಿರ ರೂ. ದಂಡ
ಪ್ರಾತಿನಿಧಿಕ ಚಿತ್ರ
ಕಿರಣ್ ಹನುಮಂತ್​ ಮಾದಾರ್
|

Updated on: Apr 26, 2023 | 7:10 AM

Share

ಬೆಂಗಳೂರು: ಪತ್ನಿಯನ್ನ ಕೊಲೆ ಮಾಡಿದ್ದ ಪತಿಗೆ ಬೆಂಗಳೂರಿನ 46ನೇ ಸಿಸಿಹೆಚ್​ ನ್ಯಾಯಾಲಯವು ಜೀವಾವಧಿ ಶಿಕ್ಷೆ, ಜೊತೆಗೆ 2 ಸಾವಿರ ರೂ. ದಂಡ ವಿಧಿಸಿದೆ. 2013ರಲ್ಲಿ ಅಪರಾಧಿ ಪತಿ ರಾಜೇಶ್, ತನ್ನ​ ಪತ್ನಿ ಶಾರದಾ ಎಂಬುವವರನ್ನ ಕೊಲೆ ಮಾಡಿದ್ದ. ಈ ಸಂಬಂಧ ಕುಮಾರಸ್ವಾಮಿ ಲೇಔಟ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಪೊಲೀಸರು ತನಿಖೆ ನಡೆಸಿ ಕೋರ್ಟ್​ಗೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಇದೀಗ 10 ವರ್ಷದ ಬಳಿಕ ಆರೋಪ ಸಾಬೀತಾದ ಹಿನ್ನೆಲೆ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ನೀಡಿದೆ.

ಇನ್ನು ಇತ ಕೊಲೆ ಮಾಡುವುದಕ್ಕೂ ಮುನ್ನ ರಾಜೇಶ್​ ಹಾಗೂ ಶಾರದಾಗೆ ಕೋರ್ಟ್​ ವಿಚ್ಛೇದನ ನೀಡಿತ್ತು. ಬಳಿಕ ಪತ್ನಿಗೆ ಜೀವನಾಂಶ ನೀಡುವಂತೆ ಕೋರ್ಟ್ ರಾಜೇಶ್​ನಿಗೆ ಆದೇಶಿಸಿತ್ತು. ಜೀವನಾಂಶ ನೀಡದಿದ್ದಕ್ಕೆ ರಾಜೇಶ್​ನನ್ನು ಜೈಲಿಗೆ ಕಳಿಸಿದ್ದ ಕೋರ್ಟ್, ಜೈಲಿನಿಂದ ಬಿಡುಗಡೆಯಾದ ಬಳಿಕ ಚಾಕುವಿನಿಂದ 52 ಬಾರಿ ಇರಿದು ಪತ್ನಿಯನ್ನ ಕೊಲೆ ಮಾಡಿದ್ದ. ಬಳಿಕ ಆರೋಪಿಯನ್ನ ಬಂಧಿಸಿ, ತನಿಖೆ ನಡೆಸಿ. ಕೋರ್ಟ್​ಗೆ ಸಲ್ಲಿಸಿದ್ದು, ಇದೀಗ ಆರೋಪಿಗೆ ಜೀವಾವಧಿ ಶಿಕ್ಷೆ ನೀಡಿದೆ.

ಇದನ್ನೂ ಓದಿ: ಕೊಲೆ ಪ್ರಕರಣದ ಅಪರಾಧಿಯೊಂದಿಗೆ ವಿವಾಹವಾಗಲು ಬಯಸಿದ ಯುವತಿ; ಪ್ರಿಯಕರನಿಗೆ ಪೆರೋಲ್ ನೀಡಿ ಆದೇಶಿಸಿದ ಕರ್ನಾಟಕ ಹೈಕೋರ್ಟ್

ವಿಸಿ ನಾಲೆಗೆ ಈಜಲು ತೆರಳಿದ್ದ ಬೆಂಗಳೂರಿನ ಐವರು ನೀರುಪಾಲು

ಮಂಡ್ಯ: ತಾಲೂಕಿನ ದೊಡ್ಡ ಕೊತ್ತಗೆರೆ ಗ್ರಾಮದ ಬಳಿ ವಿಸಿ ನಾಲೆಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲಾದ ಘಟನೆ ಮಂಗಳವಾರ ನಡೆದಿದೆ. ಮೃತ ದುರ್ದೈವಿಗಳು ಬೆಂಗಳೂರಿನ ನೀಲಸಂದ್ರ ಮೂಲದ ನಿವಾಸಿಗಳಾಗಿದ್ದು, ಮೆಹತಾ (10), ಅನಿಷಾ ಬೇಗಂ (34), ತಸ್ಮಿಯಾ (22), ಅಶ್ರಕ್ (28), ಅತೀಕ್ (22) ಎಂದು ಗುರುತಿಸಲಾಗಿದೆ. ಇವರು ರಂಜಾನ್ ಬಳಿಕ ರಜೆಗೆಂದು ಹಲ್ಲಗೆರೆಯ ಅಜ್ಜಿ ಮನೆಗೆ ಬಂದಿದ್ದರು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು ಮೂರು ಮೃತದೇಹಗಳನ್ನು ವಿಸಿ ನಾಲೆಯಿಂದ ಹೊರ ತೆಗೆಯಲಾಗಿದೆ. ಉಳಿದ ಎರಡು ಮೃತದೇಹಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಬಸರಾಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ