AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕರ ಕಚೇರಿಯಾಗಿ ಬದಲಾವಣೆಯಾದ ಬಯಲು ರಂಗಮಂದಿರ: ಶಾಸಕ ಎನ್​.ಎ.ಹ್ಯಾರಿಸ್ ವಿರುದ್ಧ ಆರೋಪ

ಬಯಲು ರಂಗಮಂದಿರ ಇರೋದು ಸಾರ್ವಜನಿಕ ಬಳಕೆಗಾಗಿ. ಆದ್ರೆ ಹೊಸ ಕಟ್ಟಡದ ಮೇಲೆ ಶಾಸಕರ ಕಚೇರಿ ಎಂಬ ನಾಮ ಫಲಕ ಹಾಕಲಾಗಿದೆ. ಹಲವು ಮಕ್ಕಳು ಖಾಲಿ ಜಾಗವನ್ನು ಆಟದ ಮೈದಾನವಾಗಿ ಬಳಸುತ್ತಿದ್ದರು.

ಶಾಸಕರ ಕಚೇರಿಯಾಗಿ ಬದಲಾವಣೆಯಾದ ಬಯಲು ರಂಗಮಂದಿರ: ಶಾಸಕ ಎನ್​.ಎ.ಹ್ಯಾರಿಸ್ ವಿರುದ್ಧ ಆರೋಪ
ಶಾಸಕ ಎನ್​.ಎ.ಹ್ಯಾರಿಸ್
TV9 Web
| Edited By: |

Updated on: May 15, 2022 | 3:26 PM

Share

ಬೆಂಗಳೂರು: ದೊಮ್ಮಲೂರು ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಬಯಲು ರಂಗ ಮಂದಿರವನ್ನು ಶಾಸಕರ ಕಚೇರಿಯಾಗಿ ಬದಲಿಸಲಾಗಿದೆ ಎಂದು ಶಾಂತಿನಗರ ಕ್ಷೇತ್ರದ ಶಾಸಕ ಎನ್.ಎ ಹ್ಯಾರೀಸ್ ವಿರುದ್ಧ ಗಂಭೀರ ಆರೋಪ ಮಾಡಲಾಗಿದೆ. ಶ್ರೀ ಶಿವಕುಮಾರ ಸ್ವಾಮಿಜಿ ಬಯಲು ರಂಗ ಮಂದಿರ ಎಂಬ ಹೆಸರನ್ನ ಇಡಲಾಗಿದೆ. ಸುಮಾರು 30 ವರ್ಷಗಳ ಹಿಂದೆ ದಿವಂಗತ ಪಟೇಲ್ ಶ್ರೀನಿವಾಸರೆಡ್ಡಿ ನಿರ್ಮಿಸಿದ್ದರು. ಬಹಳಷ್ಟು ವರ್ಷಗಳಿಂದ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆಯಾದೆ. ರಂಗಮಂದಿರ ನವೀಕರಣಕ್ಕೆ ಬಿಬಿಎಂಪಿ ಇತ್ತೀಚೆಗೆ 3.1 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು. ರಂಗ ಮಂದಿರದ ಮೊದಲ ಮಹಡಿಯಲ್ಲಿ ಸಾರ್ವಜನಿಕ ಗ್ರಂಥಾಲಯವನ್ನು ನಿರ್ಮಿಸಲು ಬಿಬಿಎಂಪಿ ತಯಾರಿ ಮಾಡಿದೆ. ಬಯಲು ರಂಗಮಂದಿರ ಪಕ್ಕದಲ್ಲೇ ಇರುವ ಶಿಥಾಲಾವಸ್ಥೆಗೆ ತಲುಪಿರೊ ಲೈಬ್ರರಿ, ಇದನ್ನ ಮೊದಲ ಮಹಡಿಗೆ ಶಿಫ್ಟ್ ಮಾಡಬೇಕೆಂದು ಬಿಬಿಎಂಪಿ ಸಿದ್ದತೆ ನಡೆಸಿತ್ತು. ಆದರೆ ಆ ಜಾಗವನ್ನ ಶಾಸಕರ ಕಚೇರಿಯಾಗಿ ಶಾಸಕ ಎನ್.ಎ. ಹ್ಯಾರೀಸ್ ಮಾರ್ಪಾಡಿಸಿದ್ದಾರೆ ಎನ್ನಲಾಗುತ್ತಿದೆ.

ಬಯಲು ರಂಗಮಂದಿರ ಇರೋದು ಸಾರ್ವಜನಿಕ ಬಳಕೆಗಾಗಿ. ಆದ್ರೆ ಹೊಸ ಕಟ್ಟಡದ ಮೇಲೆ ಶಾಸಕರ ಕಚೇರಿ ಎಂಬ ನಾಮ ಫಲಕ ಹಾಕಲಾಗಿದೆ. ಹಲವು ಮಕ್ಕಳು ಖಾಲಿ ಜಾಗವನ್ನು ಆಟದ ಮೈದಾನವಾಗಿ ಬಳಸುತ್ತಿದ್ದರು. ಈಗ ಯಾವಾಗಲೂ ಗೇಟ್‌ಗಳಿಗೆ ಬೀಗ ಹಾಕಿರುವುದರಿಂದ ಆಟವಾಡಲು ಸ್ಥಳವಿಲ್ಲದಂತ್ತಾಗಿದೆ. ತೆರಿಗೆದಾರರು ಪಾವತಿಸಿದ ಹಣದಲ್ಲಿ ಬಯಲು ರಂಗಮಂದಿರ ನಿರ್ಮಾಣ ಮಾಡಲಾಗುತ್ತಿದ್ದು, ಬಿಬಿಬಿಎಂಪಿ ಬಿಡುಗಡೆ ಮಾಡಿದ ಹಣದಲ್ಲಿ ಅನಧಿಕೃತವಾಗಿ ಶಾಸಕ ಕಚೇರಿಯಾಗಿ ಬದಲಾವಣೆ ಏಕೆ? ಇಷ್ಟು ವರ್ಷ ದೊಮ್ಮಲೂರಿನಲ್ಲಿ ಶಾಸಕರ ಕಚೇರಿ ಇರಲಿಲ್ಲ. ಈಗ ಶಾಸಕರ ಕಾಯಂ ಕಚೇರಿ ಬಯಲು ರಂಗ ಮಂದಿರದಲ್ಲಿ ಯಾಕೆ ಎಂದು ಗಂಭೀರ ಆರೋಪ ಮಾಡಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ