AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶೋಕದಲ್ಲಿ ಚಿನ್ನಾಭರಣ ಕಳವು, ಸಿಬ್ಬಂದಿ ವಿರುದ್ಧ ದೂರು

ಬೆಂಗಳೂರು: ನಗರದ ಐಷಾರಾಮಿ ಹೋಟೆಲ್ ಲಲಿತಾ ಅಶೋಕ್​ನಲ್ಲಿ ಕಳ್ಳತನವಾಗಿದೆ. ಹೋಟೆಲ್ ರೂಂನಲ್ಲಿದ್ದ 50 ಗ್ರಾಂ ತೂಕದ ಚಿನ್ನಾಭರಣ ಕಳವಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಪ್ರವಾಸಕ್ಕಾಗಿ ಬಂದಿದ್ದ ದೆಹಲಿ ಮೂಲದ ಕುಶಾಂಗ್ರ ಶರ್ಮ ದಂಪತಿ, ಅಶೋಕ ಹೋಟೆಲ್​ನಲ್ಲಿ ರೂಂ ಪಡೆದು ತಂಗಿದ್ರು. ದಂಪತಿ ಇಲ್ಲದ ವೇಳೆ ರೂಂ ಕ್ಲೀನ್ ಮಾಡೋದಕ್ಕೆ ಬಂದಿದ್ದ ಹೌಸ್ ಕೀಪಿಂಗ್ ಸಿಬ್ಬಂದಿ ಬೆಡ್ ಬಳಿ ಇಟ್ಟಿದ್ದ ಚಿನ್ನಾಭರಣ ಕದ್ದಿದ್ದಾರೆ ಎಂದು ಹೇಳಲಾಗುತ್ತಿದೆ. 50 ಗ್ರಾಂ ತೂಕದ ಚಿನ್ನಾಭರಣ ಕಳ್ಳತನವಾಗಿದ್ದು, ಬಂಗಾರದ ಚೈನ್, 2ಲಾಕೆಟ್, […]

ಅಶೋಕದಲ್ಲಿ ಚಿನ್ನಾಭರಣ ಕಳವು, ಸಿಬ್ಬಂದಿ ವಿರುದ್ಧ ದೂರು
ಸಾಧು ಶ್ರೀನಾಥ್​
|

Updated on:Jan 02, 2020 | 4:07 PM

Share

ಬೆಂಗಳೂರು: ನಗರದ ಐಷಾರಾಮಿ ಹೋಟೆಲ್ ಲಲಿತಾ ಅಶೋಕ್​ನಲ್ಲಿ ಕಳ್ಳತನವಾಗಿದೆ. ಹೋಟೆಲ್ ರೂಂನಲ್ಲಿದ್ದ 50 ಗ್ರಾಂ ತೂಕದ ಚಿನ್ನಾಭರಣ ಕಳವಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಪ್ರವಾಸಕ್ಕಾಗಿ ಬಂದಿದ್ದ ದೆಹಲಿ ಮೂಲದ ಕುಶಾಂಗ್ರ ಶರ್ಮ ದಂಪತಿ, ಅಶೋಕ ಹೋಟೆಲ್​ನಲ್ಲಿ ರೂಂ ಪಡೆದು ತಂಗಿದ್ರು.

ದಂಪತಿ ಇಲ್ಲದ ವೇಳೆ ರೂಂ ಕ್ಲೀನ್ ಮಾಡೋದಕ್ಕೆ ಬಂದಿದ್ದ ಹೌಸ್ ಕೀಪಿಂಗ್ ಸಿಬ್ಬಂದಿ ಬೆಡ್ ಬಳಿ ಇಟ್ಟಿದ್ದ ಚಿನ್ನಾಭರಣ ಕದ್ದಿದ್ದಾರೆ ಎಂದು ಹೇಳಲಾಗುತ್ತಿದೆ. 50 ಗ್ರಾಂ ತೂಕದ ಚಿನ್ನಾಭರಣ ಕಳ್ಳತನವಾಗಿದ್ದು, ಬಂಗಾರದ ಚೈನ್, 2ಲಾಕೆಟ್, ರುದ್ರಾಕ್ಷಿ ಇರುವ ಚಿನ್ನದ ಚೈನ್ ಕಳವಾಗಿದೆ. ದಂಪತಿ ಇಬ್ಬರು ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಹೋಟೆಲ್ ಸಿಬ್ಬಂದಿ ವಿರುದ್ಧ ದೂರು ದಾಖಲಿಸಿದ್ದಾರೆ.

Published On - 3:44 pm, Thu, 2 January 20

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ