AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶೋಕದಲ್ಲಿ ಚಿನ್ನಾಭರಣ ಕಳವು, ಸಿಬ್ಬಂದಿ ವಿರುದ್ಧ ದೂರು

ಬೆಂಗಳೂರು: ನಗರದ ಐಷಾರಾಮಿ ಹೋಟೆಲ್ ಲಲಿತಾ ಅಶೋಕ್​ನಲ್ಲಿ ಕಳ್ಳತನವಾಗಿದೆ. ಹೋಟೆಲ್ ರೂಂನಲ್ಲಿದ್ದ 50 ಗ್ರಾಂ ತೂಕದ ಚಿನ್ನಾಭರಣ ಕಳವಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಪ್ರವಾಸಕ್ಕಾಗಿ ಬಂದಿದ್ದ ದೆಹಲಿ ಮೂಲದ ಕುಶಾಂಗ್ರ ಶರ್ಮ ದಂಪತಿ, ಅಶೋಕ ಹೋಟೆಲ್​ನಲ್ಲಿ ರೂಂ ಪಡೆದು ತಂಗಿದ್ರು. ದಂಪತಿ ಇಲ್ಲದ ವೇಳೆ ರೂಂ ಕ್ಲೀನ್ ಮಾಡೋದಕ್ಕೆ ಬಂದಿದ್ದ ಹೌಸ್ ಕೀಪಿಂಗ್ ಸಿಬ್ಬಂದಿ ಬೆಡ್ ಬಳಿ ಇಟ್ಟಿದ್ದ ಚಿನ್ನಾಭರಣ ಕದ್ದಿದ್ದಾರೆ ಎಂದು ಹೇಳಲಾಗುತ್ತಿದೆ. 50 ಗ್ರಾಂ ತೂಕದ ಚಿನ್ನಾಭರಣ ಕಳ್ಳತನವಾಗಿದ್ದು, ಬಂಗಾರದ ಚೈನ್, 2ಲಾಕೆಟ್, […]

ಅಶೋಕದಲ್ಲಿ ಚಿನ್ನಾಭರಣ ಕಳವು, ಸಿಬ್ಬಂದಿ ವಿರುದ್ಧ ದೂರು
ಸಾಧು ಶ್ರೀನಾಥ್​
|

Updated on:Jan 02, 2020 | 4:07 PM

Share

ಬೆಂಗಳೂರು: ನಗರದ ಐಷಾರಾಮಿ ಹೋಟೆಲ್ ಲಲಿತಾ ಅಶೋಕ್​ನಲ್ಲಿ ಕಳ್ಳತನವಾಗಿದೆ. ಹೋಟೆಲ್ ರೂಂನಲ್ಲಿದ್ದ 50 ಗ್ರಾಂ ತೂಕದ ಚಿನ್ನಾಭರಣ ಕಳವಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಪ್ರವಾಸಕ್ಕಾಗಿ ಬಂದಿದ್ದ ದೆಹಲಿ ಮೂಲದ ಕುಶಾಂಗ್ರ ಶರ್ಮ ದಂಪತಿ, ಅಶೋಕ ಹೋಟೆಲ್​ನಲ್ಲಿ ರೂಂ ಪಡೆದು ತಂಗಿದ್ರು.

ದಂಪತಿ ಇಲ್ಲದ ವೇಳೆ ರೂಂ ಕ್ಲೀನ್ ಮಾಡೋದಕ್ಕೆ ಬಂದಿದ್ದ ಹೌಸ್ ಕೀಪಿಂಗ್ ಸಿಬ್ಬಂದಿ ಬೆಡ್ ಬಳಿ ಇಟ್ಟಿದ್ದ ಚಿನ್ನಾಭರಣ ಕದ್ದಿದ್ದಾರೆ ಎಂದು ಹೇಳಲಾಗುತ್ತಿದೆ. 50 ಗ್ರಾಂ ತೂಕದ ಚಿನ್ನಾಭರಣ ಕಳ್ಳತನವಾಗಿದ್ದು, ಬಂಗಾರದ ಚೈನ್, 2ಲಾಕೆಟ್, ರುದ್ರಾಕ್ಷಿ ಇರುವ ಚಿನ್ನದ ಚೈನ್ ಕಳವಾಗಿದೆ. ದಂಪತಿ ಇಬ್ಬರು ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಹೋಟೆಲ್ ಸಿಬ್ಬಂದಿ ವಿರುದ್ಧ ದೂರು ದಾಖಲಿಸಿದ್ದಾರೆ.

Published On - 3:44 pm, Thu, 2 January 20

ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ