AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2ಎ ಪ್ರವರ್ಗಕ್ಕೆ ಲಿಂಗಾಯತ ಪಂಚಮಸಾಲಿ ಸಮುದಾಯ ಸೇಪರ್ಡಿಸುವ ನಂಬಿಕೆ ಇದೆ: ಬಸವ ಜಯ ಮೃತ್ಯುಂಜಯ ಸ್ವಾಮಿ

ಸಮುದಾಯದ ನಾಯಕರ ಜೊತೆ ಚರ್ಚೆ ಮಾಡಿ ಯಾವ ರೀತಿ ಹೋರಾಟ ಮಾಡಬೇಕು ಎಂದು ನಿರ್ಧಾರ ಮಾಡಿದ್ದಾರೆ. ಆದರೆ ಸಿಎಂ ಮೇಲೆ ತುಂಬಾ ನಂಬಿಕೆ ಇದೆ. ಇದೇ ಬಜೆಟ್ ಅಧಿವೇಶನದಲ್ಲಿಯೇ ಮೀಸಲಾತಿ ಜಾರಿ ಮಾಡುತ್ತಾರೆ ಎಂದು ಕುಡಲ ಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮಿ ತಿಳಿಸಿದ್ದಾರೆ.

2ಎ ಪ್ರವರ್ಗಕ್ಕೆ ಲಿಂಗಾಯತ ಪಂಚಮಸಾಲಿ ಸಮುದಾಯ ಸೇಪರ್ಡಿಸುವ ನಂಬಿಕೆ ಇದೆ:  ಬಸವ ಜಯ ಮೃತ್ಯುಂಜಯ ಸ್ವಾಮಿ
ಬಸವ ಜಯ ಮೃತ್ಯುಂಜಯ ಸ್ವಾಮಿ
TV9 Web
| Edited By: |

Updated on: Mar 04, 2022 | 4:24 PM

Share

ಬೆಂಗಳೂರು: ಮಲೆಗೌಡರನ್ನು 2ಎ ಗೆ ಸೇರಿಸುವ ವಿಚಾರವಾಗಿ ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಮಾಡಿದ್ದೇವೆ. ಇಂದು ಆಯೋಗ ವಿಚಾರಣೆ ನಡೆಸಿದೆ. 2ಎ ಪ್ರವರ್ಗಕ್ಕೆ ಲಿಂಗಾಯತ ಪಂಚಮಸಾಲಿ (Lingayat panchamasali) ಸಮುದಾಯ ಸೇಪರ್ಡಿಸುವ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಮೇಲೆ ನಂಬಿಕೆ ಇದೆ. ಈ ಬಜೆಟ್ ಅಧಿವೇಶನದಲ್ಲಿಯೇ ಮಿಸಲಾತಿ ಪೋಷಣೆ ಮಾಡುವ ನಂಬಿಕೆ ಇದೆ. ಒಂದು ವೇಳೆ ಈ ಬಜೆಟ್​ನಲ್ಲಿಯೂ ಬೇಡಿಕೆ ಈಡೇರಿಕೆಯಾಗದೇ ಹೋದರೆ ಹೋರಾಟ ಮಾಡುತ್ತೀವಿ ಎಂದು ಕುಡಲ ಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮಿ(Basava Jaya mruthyunjaya) ಹೇಳಿದ್ದಾರೆ.

ಸಮುದಾಯದ ನಾಯಕರ ಜೊತೆ ಚರ್ಚೆ ಮಾಡಿ ಯಾವ ರೀತಿ ಹೋರಾಟ ಮಾಡಬೇಕು ಎಂದು ನಿರ್ಧಾರ ಮಾಡಿದ್ದಾರೆ. ಆದರೆ ಸಿಎಂ ಮೇಲೆ ತುಂಬಾ ನಂಬಿಕೆ ಇದೆ. ಇದೇ ಬಜೆಟ್ ಅಧಿವೇಶನದಲ್ಲಿಯೇ ಮೀಸಲಾತಿ ಜಾರಿ ಮಾಡುತ್ತಾರೆ ಎಂದು ಕುಡಲ ಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮಿ ತಿಳಿಸಿದ್ದಾರೆ.

ಬಳಿಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಹಾಗೂ ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ ತಲಾ 100 ಕೋಟಿ ರೂ. ನೀಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು, ನಿಗಮ ಮಂಡಳಿಗೆ 100 ಕೋಟಿ ಕೊಟ್ಟಿದ್ದು, ಸ್ವಾಗತರ್ಹ. ಆದರೆ ಹಿಂದೆ ನೀಡಿರುವ 500 ಕೋಟಿ ರೂಪಾಯಿ ಹಣವೇ ಸಮರ್ಪಕ ಬಳಕೆಯಾಗಿಲ್ಲ. ಸರಿಯಾದ ಯೋಜನೆ ರೂಪಿಸಿಲ್ಲ. ಸಮರ್ಪಕ ಯೋಜನೆ ಮೂಲಕ ಅನುದಾನ ಬಳಕೆಯಾಗಬೇಕಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:

ಪಂಚಮಸಾಲಿ 3ನೇ ಪೀಠ ಅಸ್ತಿತ್ವಕ್ಕೆ: ಮಹದೇವ ಶಿವಾಚಾರ್ಯ ಪೀಠಾರೋಹಣ, ಮುಂಚೂಣಿಯಲ್ಲಿ ನಿಂತ ಮುರುಗೇಶ್ ನಿರಾಣಿ

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಮಾರ್ಚ್​ ಒಳಗಾಗಿ ಸರ್ಕಾರ ಪ್ರಕಟಿಸಬೇಕು: ಜಯಮೃತ್ಯುಂಜಯ ಸ್ವಾಮೀಜಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು