AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಧನ ಭೀತಿಯಲ್ಲಿ ಕದ್ದಿದ್ದ ಸರದ ತುಂಡನ್ನು ನುಂಗಿದ ಕಳ್ಳ

ಸಾರ್ವಜನಿಕರ ಕೈಯಲ್ಲಿ ತಗಲಾಕಿಕೊಂಡಿದ್ದ ಆರೋಪಿ ಕದ್ದ ಸರದ ಅರ್ಧ ತುಂಡನ್ನು ನುಂಗುತ್ತಾನೆ. ಪೊಲೀಸರು ವಿಚಾರಣೆ ನಡೆಸಿದ ಬಳಿಕ ತಾನು ಸರ ನುಂಗಿರುವ ಬಗ್ಗೆ ಬಾಯಿ ಬಿಡುತ್ತಾನೆ.

ಬಂಧನ ಭೀತಿಯಲ್ಲಿ ಕದ್ದಿದ್ದ ಸರದ ತುಂಡನ್ನು ನುಂಗಿದ ಕಳ್ಳ
ಸರದ ತುಂಡನ್ನು ನುಂಗಿದ ಆರೋಪಿ ವಿಜಿ
TV9 Web
| Edited By: |

Updated on:Aug 23, 2021 | 3:33 PM

Share

ಬೆಂಗಳೂರು: ಪೊಲೀಸರು ಬಂಧಿಸುತ್ತಾರೆ ಎಂಬ ಭಯದಲ್ಲಿ ಕಳ್ಳನೊಬ್ಬ ತಾನು ಕದ್ದಿದ್ದ ಚಿನ್ನದ ಸರದ ತುಂಡನ್ನು ನುಂಗಿದ್ದಾನೆ. ಈ ಘಟನೆ ಬೆಂಗಳೂರಿನ ಕೆ.ಆರ್.ಮಾರ್ಕೆಟ್ನಲ್ಲಿ (KR Market) ನಡೆದಿದೆ. ಎಂ.ಟಿ.ಸ್ಟ್ರೀಟ್ ಬಳಿ ಸರಗಳ್ಳತನ ಮಾಡಿ ಪರಾರಿಯಾಗಲು ಯತ್ನಿಸಿದ್ದ. ಆದರೆ ಸಾರ್ವಜನಿಕರ ಕೈಯಲ್ಲಿ ಸಿಕ್ಕಿಬಿದ್ದಿದ್ದ. ಈ ವೇಳೆ ಕೈಯಲ್ಲಿದ್ದ ಚಿನ್ನದ ಸರದ ತುಂಡನ್ನು ಆರೋಪಿ ನುಂಗಿದ್ದಾನೆ. ವಿಜಿ ಎಂಬುವವನು ಸರವನ್ನು ನುಂಗಿದ ಆರೋಪಿ. ಪೊಲೀಸರು ಠಾಣೆಗೆ ಕರೆದೊಯ್ದು ವಿಚಾರಣೆ ಮಾಡಿದಾಗ ಸರದ ತುಂಡು ನುಂಗಿರುವ ಬಗ್ಗೆ ಬಾಯಿಬಿಟ್ಟಿದ್ದಾನೆ.

ಸರಗಳ್ಳರು ಸಾರ್ವಜನಿಕರ ಕೈಯಲ್ಲಿ ತಗಲಾಕಿಕೊಂಡಿದ್ದರು. ಅದರಲ್ಲಿ ಓರ್ವ ಆರೋಪಿ ಕದ್ದ ಸರದ ಅರ್ಧ ತುಂಡನ್ನು ನುಂಗುತ್ತಾನೆ. ಪೊಲೀಸರು ವಿಚಾರಣೆ ನಡೆಸಿದ ಬಳಿಕ ತಾನು ಸರ ನುಂಗಿರುವ ಬಗ್ಗೆ ಬಾಯಿ ಬಿಡುತ್ತಾನೆ. ಆಸ್ಪತ್ರೆಗೆ ದಾಖಲಿಸಿ ಆರೋಪಿ ವಿಜಿಗೆ ಸ್ಕ್ಯಾನಿಂಗ್ ಮಾಡಿಸಿದಾಗ ಆತನ ಹೊಟ್ಟೆಯಲ್ಲಿ ಚಿನ್ನದ ತುಂಡುಗಳಿರುವುದು ಪತ್ತೆಯಾಗಿದೆ.

ಇನ್ನೊಬ್ಬ ಆರೋಪಿ ಸಂಜಯ್

ಸರವನ್ನು ನುಂಗಿದ್ದ ಸಾಕುನಾಯಿ ಈ ಹಿಂದೆ ಕೊಪ್ಪಳದಲ್ಲಿ ನಾಯಿಯೊಂದು ಬಂಗಾರದ ಸರವನ್ನು ನುಂಗಿದ ವಿಚಿತ್ರ ಘಟನೆಯೊಂದು ನಡೆದಿತ್ತು. ರಾತ್ರಿ ಮಲಗುವ ಮುನ್ನ ಬಿಚ್ಚಿಟ್ಟ ಸುಮಾರು 80 ಸಾವಿರ ಬೆಲೆಬಾಳುವ ಬಂಗಾರದ ಚೈನ್ನ ಸಾಕು ನಾಯಿ ನುಂಗಿಹಾಕಿತ್ತು. ರಾತ್ರಿ ಮಲಗುವಾಗ ಕಾರಟಗಿ ನಿವಾಸಿ ದಿಲೀಪ್ ಅವರು ಬಂಗಾರದ ಚೈನ್ನ ತೆಗೆದು ಮಲಗಿದ್ದರು. ಆದರೆ ರಾತ್ರಿ ಅವರ ಸಾಕುನಾಯಿ ಆ ಬಂಗಾರದ ಚೈನ್ನ್ನು ನುಂಗಿಬಿಟ್ಟಿತ್ತು. ಮಾರನೇ ದಿನ ಬಂಗಾರದ ಚೈನ್ ನಾಪತ್ತೆಯಾದದ್ದು ಬೆಳಕಿಗೆ ಬಂದ ತಕ್ಷಣವೇ ದಿಲೀಪ್ ಅವರಿಗೆ ಅನುಮಾನ ಬಂದಿತ್ತು. ಆದರೆ ಚೈನ್ ಕಳುವಾಗಿರಲು ಸಾಧ್ಯವಿರಲಿಲ್ಲ. ರಾತ್ರಿ ಹತ್ತಿರವೇ ಇದ್ದ ನಾಯಿ ನುಂಗಿರುವ ಅನುಮಾನ ಬಂದು ಪಶು ವೈದ್ಯರ ಬಳಿ ಪರೀಕ್ಷೆ ನಡೆಸಿದ್ದರು.

ಇದನ್ನೂ ಓದಿ

ಮೂರು ಪತ್ನಿಯರನ್ನ ಬಿಟ್ಟು ಇನ್ನೊಂದು ಮಹಿಳೆ ಜತೆ ಪರಾರಿ; ದೇವರ ಹೆಸರಲ್ಲಿ ಮೋಸ

ಗರ್ಭಿಣಿಯಂತೆ ನಟಿಸಲು ಹೊಟ್ಟೆಗೆ ಕಲ್ಲಂಗಡಿ ಹಣ್ಣು ಕಟ್ಟಿಕೊಂಡು ಮಲಗಿದ ವ್ಯಕ್ತಿಯ ಪಜೀತಿ ನೋಡಿ!

(thief swallowed a piece of Gold chain in fear at bengaluru)

Published On - 3:01 pm, Mon, 23 August 21

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ