AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ಸೆಂ.ಮೀ ಉದ್ದದ ಗಣೇಶ ವಿಗ್ರಹವನ್ನು ನುಂಗಿದ 3 ವರ್ಷದ ಬಾಲಕ

ಆಟವಾಡುತ್ತಿದ್ದ ಬಾಲಕ ತಿಳಿಯದೇ 5 ಸೆಂಟಿ ಮೀಟರ್ ಉದ್ದದ ಗಣೇಶ ವಿಗ್ರಹವನ್ನು ನುಂಗಿದ್ದಾನೆ. ಗಂಟಲು ನೋವು ಮತ್ತು ಎಸೆದಲ್ಲಿ ನೋವು ಕಾಣಿಸಿಕೊಂಡಿದ್ದರಿಂದ ಹತ್ತಿರದ ಓಲ್ಡ್ ಏರ್ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ಕಳೆದ ಶುಕ್ರವಾರ ದಾಖಲಿಸಲಾಯಿತು.

5 ಸೆಂ.ಮೀ ಉದ್ದದ ಗಣೇಶ ವಿಗ್ರಹವನ್ನು ನುಂಗಿದ 3 ವರ್ಷದ ಬಾಲಕ
TV9 Web
| Edited By: |

Updated on:Jul 26, 2021 | 11:56 AM

Share

ಮೂರು ವರ್ಷದ ಬಾಲಕ ಗಣೇಶ ವಿಗ್ರಹವನ್ನು ನುಂಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆಹಾರ ಮತ್ತು ಲಾಲಾರಸವನ್ನು ನುಂಗಲು ಎದೆ ನೋವು ಎಂದು ಹೇಳುತ್ತಿದ್ದ ಬಾಲಕನನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಎಕ್ಸರೆ ಮೂಲಕ ಗಣೇಶ ವಿಗ್ರಹ ಬಾಲಕನ ಎದೆ ಭಾಗದಲ್ಲಿ ಸಿಲುಕೊಂಡಿರುವುದು ತಿಳಿದು ಬಂದಿದೆ.

ಮಗುವಿನ ಹೆಸರು ಬಸವ. ಮೂರು ವರ್ಷದ ಬಾಲಕ. ಆಟವಾಡುತ್ತಿದ್ದ ಬಾಲಕ ತಿಳಿಯದೇ 5 ಸೆಂಟಿ ಮೀಟರ್ ಉದ್ದದ ಗಣೇಶ ವಿಗ್ರಹವನ್ನು ನುಂಗಿದ್ದಾನೆ. ಗಂಟಲು ನೋವು ಮತ್ತು ಎದೆಯಲ್ಲಿ ನೋವು ಕಾಣಿಸಿಕೊಂಡಿದ್ದರಿಂದ ಹತ್ತಿರದ ಓಲ್ಡ್ ಏರ್ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ಕಳೆದ ಶುಕ್ರವಾರ ದಾಖಲಿಸಲಾಯಿತು. ಬಾಲಕ ಗಣೇಶ ವಿಗ್ರಹವನ್ನು ನುಂಗಿರುವುದು ತಿಳಿದು ಬಂದಿದೆ.

ಎಂಡಸ್ಕೋಪಿ ವಿಧಾನದ ಮೂಲಕ ವೈದ್ಯರು ವಿಗ್ರಹವನ್ನು ತೆಗೆದಿದ್ದಾರೆ. ಬಾಲಕನಿಗೆ ಯಾವುದೇ ಅಪಾಯವಾಗಿಲ್ಲ ಎಂಬುದು ತಿಳಿದು ಬಂದಿದೆ. ಬಾಲಕ ಸುರಕ್ಷಿತನಾಗಿದ್ದರಿಂದ ಶುಕ್ರವಾರ ಸಂಜೆಯ ವೇಳೆಗೆ ಬಾಲಕನನ್ನು ಡಿಸ್ಚಾರ್ಜ್ ಮಾಡಲಾಗಿದೆ.

ಬಾಲಕ ವಿಗ್ರಹವನ್ನು ನುಂಗಿದ್ದರಿಂದ ಆತನಿಗೆ ನೀರು ಕುಡಿಯಲೂ ಸಾಧ್ಯವಾಗತ್ತಿರಲಿಲ್ಲ. ಎದೆಯ ಭಾಗದಲ್ಲಿ ವಿಗ್ರಹ ಸಿಲುಕಿಕೊಂಡಿತ್ತು. ಇದರಿಂದ ಅನ್ನನಾಳಕ್ಕೆ ತೊಂದರೆಯುಂಟಾಗುತ್ತಿತ್ತು. ಜತೆಗೆ ಬಾಲಕ ಅಪಾಯವನ್ನು ಎದುರಿಸಬೇಕಾಗುವ ಸಂಭವವಿತ್ತು. ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ದಾಖಲಾದ್ದರಿಂದ ಚಿಕಿತ್ಸೆಯ ಮೂಲಕ ಬಾಲಕನಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವೈದ್ಯರಾದ ಡಾ.ಶ್ರೀಕಾತ್ ಕೆ.ಪಿ ಹೇಳಿದ್ದಾರೆ.

ಇದನ್ನೂ ಓದಿ:

ಬಾಲಕಿಯ ಹತ್ಯೆಗೆ ಕಾರಣವಾದ ಜೀನ್ಸ್​​; ಅಜ್ಜ, ಇಬ್ಬರು ಚಿಕ್ಕಪ್ಪಂದಿರೇ ಆರೋಪಿಗಳು

Shocking News: ಬಾವಿಗೆ ಬಿದ್ದ 8 ವರ್ಷದ ಬಾಲಕಿಯನ್ನು ರಕ್ಷಿಸಲು ಹೋಗಿ ಬಾವಿ ಪಾಲಾದ 40 ಜನ; ಮೂವರು ಸಾವು, 11 ಮಂದಿ ಕಣ್ಮರೆ

(Three Years boy swallows lord Ganesha idol in Bangalore)

Published On - 11:43 am, Mon, 26 July 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?