AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಗುಬ್ಬಿ ಕೆರೆಯಲ್ಲಿ ನೀರು ಪಾಲಾಗಿದ್ದ ಮೂವರು ಬಾಲಕರು; ಓರ್ವ ಬಾಲಕನ ಶವ ಪತ್ತೆ

ಡ್ಡಗುಬ್ಬಿ ಕೆರೆಯಲ್ಲಿ ಮೂವರು ಬಾಲಕರು ನೀರುಪಾಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಕನ ಶವ ಪತ್ತೆಯಾಗಿದೆ.

ದೊಡ್ಡಗುಬ್ಬಿ ಕೆರೆಯಲ್ಲಿ ನೀರು ಪಾಲಾಗಿದ್ದ ಮೂವರು ಬಾಲಕರು; ಓರ್ವ ಬಾಲಕನ ಶವ ಪತ್ತೆ
ಸಾಂಧರ್ಬಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:May 27, 2022 | 10:29 AM

Share

ಬೆಂಗಳೂರು: ದೊಡ್ಡಗುಬ್ಬಿ ಕೆರೆಯಲ್ಲಿ (Doddagubbi lake) ಮೂವರು ಬಾಲಕರು ನೀರುಪಾಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಕನ ಶವ ಪತ್ತೆಯಾಗಿದೆ. ನೀರುಪಾಲಾಗಿದ್ದ ಬಾಲಕ ಸಾಹಿಲ್ ಶವ ಪತ್ತೆಯಾಗಿದೆ. ೨ ಎಸ್ ಡಿ ಆರ್ ಎಫ್ (SDRF) ೧ ಅಗ್ನಿಶಾಮಕ  ಸಿಬ್ಬಂದಿಯಿಂದ (Fire Department) ಶೋಧ ಕಾರ್ಯ ನಡೆಸುತ್ತಿದ್ದಾರೆ. ನೀರುಪಾಲಾದ ಇಮ್ರಾನ್ ಮತ್ತು ಮುಬಾರಕ್​ಗಾಗಿ ಶೋಧ ಕಾರ್ಯ ಆರಂಭಗೊಂಡಿದೆ. ನಿನ್ನೆ ಮಧ್ಯಾಹ್ನ ಕೆರೆಯಲ್ಲಿ ಈಜಲು ತೆರಳಿದ್ದಾಗ ನೀರುಪಾಲಾಗಿದ್ದರು.  ಸದ್ಯ ದೊಡ್ಡಗುಬ್ಬಿ ಕೆರೆಯಲ್ಲಿ  ಇಮ್ರಾನ್, ಮುಬಾರಕ್ ಮೃತದೇಹಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಇದನ್ನು ಓದಿ: ಮುಸ್ಲಿಂ ಯುವತಿಯನ್ನು ಪ್ರೀತಿಸಿದಕ್ಕೆ ದಲಿತ ಯುವಕನ ಕೊಲೆ; ಯುವತಿ ಸಹೋದರ ಸೇರಿ ಇಬ್ಬರು ಅರೆಸ್ಟ್

ನಿನ್ನೆ (ಮೇ 26)ರಂದು ಮಧ್ಯಾಹ್ನ ಮೂವರು ಯುವಕರು ನಾಗವಾರದ ದೊಡ್ಡಗುಬ್ಬಿ ಕೆರೆಯಲ್ಲಿ ಈಜಲು ತೆರಳಿದ್ದರು. ಈ ವೇಳೆ  ಮೂವರು ಯುವಕರು ನಾಪತ್ತೆಯಾಗಿದ್ದರು. ಮಧ್ಯಾಹ್ನ 1 ಗಂಟೆಯಿಂದ ಇಮ್ರಾನ್(17), ಮುಭಾರಕ್ (17), ಸಾಹಿಲ್(15) ನಾಪತ್ತೆಯಾದವರು. ನಾಪತ್ತೆಯಾದವರಿಗಾಗಿ ರಕ್ಷಣಾ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನು ಓದಿ: 20 ನಿಮಿಷ ಮೊದಲೇ ರೈಲು ನಿಲ್ದಾಣ ತಲುಪಿದ್ದಕ್ಕೆ ಪ್ಲಾಟ್​ಫಾರ್ಮ್​ನಲ್ಲೇ ಡ್ಯಾನ್ಸ್​ ಮಾಡಿದ ಪ್ರಯಾಣಿಕರು; ವಿಡಿಯೋ ವೈರಲ್

ಘಟನೆ ಸಂಬಂಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಯೂ.ಡಿ.ಆರ್ ದಾಖಲಾಗಿದೆ. ಸರಾಯಿಪಾಳ್ಯದ ಫಾತಿಮಾ ಲೇಔಟ್ ನಿವಾಸಿ ಇಮ್ರಾನ್ ಪಾಷ (17) ಎಲಿಮೆಂಟ್ಸ್ ಮಾಲ್ ಪಿವಿಆರ್ ನಲ್ಲಿ ಹೆಲ್ಪರ್ ಕೆಲಸ ಮಾಡುತಿದ್ದ. ಮುಬಾರಕ್ (17) ಫಾತೀಮಾ ಲೇಔಟ್ ನ ಅಬೂಬ್ ಕರ್ ಮಸೀದಿ ರಸ್ತೆ ಬಳಿ ವಾಸವಾಗಿದ್ದು ವೆಲ್ಡಿಂಗ್ ಕೆಲಸ ಮಾಡುತಿದ್ದ. ಸಾಹಿಲ್ (15) ಫಾತೀಮಾ ಲೇಔಟ್ ನ ಅಬೂಬ್ ಕರ್ ಮಸೀದಿ ರಸ್ತೆ, ಫಾತೀಮಾ ಲೇಔಟ್ ನಲ್ಲಿ ವಾಸವಾಗಿದ್ದ. ಖಾಸಗಿ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಎಂಬ ಮಾಹಿತಿ ಸಿಕ್ಕಿದೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:29 am, Fri, 27 May 22

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ