AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಖ್ಯಾತ ಸರಗಳ್ಳರ ಗ್ಯಾಂಗ್ ಬಂಧನ ಪ್ರಕರಣ; ಬಂಧನದ ಹಿಂದೆ ಇದೆ ರೋಚಕ ಸ್ಟೋರಿ

ಸರಗಳ್ಳರು ನಗರದಲ್ಲಿ ಹತ್ತಾರು ಕಡೆ ಸರಗಳ್ಳತನ ಮಾಡಿ ಪೊಲೀಸರನ್ನೇ ಯಾಮಾರಿಸಿದ್ದರು. ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೃದ್ಧೆಯ ಸರಗಳ್ಳತನ ಮಾಡಿ ಎಸ್ಕೇಪ್ ಆಗಿದ್ದರು.

ಕುಖ್ಯಾತ ಸರಗಳ್ಳರ ಗ್ಯಾಂಗ್ ಬಂಧನ ಪ್ರಕರಣ; ಬಂಧನದ ಹಿಂದೆ ಇದೆ ರೋಚಕ ಸ್ಟೋರಿ
ಪ್ರಾತಿನಿಧಿಕ ಚಿತ್ರ
TV9 Web
| Edited By: sandhya thejappa|

Updated on: Aug 26, 2021 | 9:42 AM

Share

ಬೆಂಗಳೂರು: ಕುಖ್ಯಾತ ಸರಗಳ್ಳ ಬವಾರಿಯ ಗ್ಯಾಂಗ್​ನ ಬಂಧಿಸಲು ಹಲವು ತಿಂಗಳಿಂದ ಕಾರ್ಯಾಚರಣೆ ನಡೆದಿದೆ. ರಾಹುಲ್, ಗೌರವ್, ನಿತೀನ್, ರಿಯಾಜ್ ಸೇರಿ ಐವರನ್ನು ಬಂಧನ ಮಾಡಿದ್ದ ಪೊಲೀಸರು, ಸಿನಿಮೀಯ ರೀತಿಯಲ್ಲಿ ಬವಾರಿಯ ಗ್ಯಾಂಗ್ನ ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಸೆರೆಗೆ ನೂರಾರು ಸಿಸಿ ಟಿವಿಗಳ ದೃಶ್ಯಗಳನ್ನು ಪರಿಶೀಲನೆ ಮಾಡಿದ್ದಾರೆ. ಆದರೆ ಸಿಸಿ ಟಿವಿ ದೃಶ್ಯದಲ್ಲಿಯೂ ಆರೋಪಿಗಳ ಜಾಡು ಪತ್ತೆಯಾಗಿರಲಿಲ್ಲ. ಆರೋಪಿಗಳು ಕೊನೆಯದಾಗಿ ಪತ್ತೆಯಾದ ಸ್ಥಳದಲ್ಲಿ ಶೋಧ ಕಾರ್ಯ ನಡೆಸಿ, ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಸರಗಳ್ಳರು ನಗರದಲ್ಲಿ ಹತ್ತಾರು ಕಡೆ ಸರಗಳ್ಳತನ ಮಾಡಿ ಪೊಲೀಸರನ್ನೇ ಯಾಮಾರಿಸಿದ್ದರು. ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೃದ್ಧೆಯ ಸರಗಳ್ಳತನ ಮಾಡಿ ಎಸ್ಕೇಪ್ ಆಗಿದ್ದರು. ಪೊಲೀಸರು ಘಟನೆ ನಡೆದ ಸ್ಥಳದಿಂದ 12 ಕಿಲೋಮೀಟರ್ ದೂರ ಕಾರ್ಯಚರಣೆ ನಡೆಸಿದ್ದರು. ಸರ ಕದ್ದು ಹೋಗಿರುವ ವಿಜಯನಗರದಿಂದ ಸುಬ್ರಮಣ್ಯ ನಗರದವರೆಗೆ ಸಿಸಿ ಟಿವಿ ದೃಶ್ಯಗಳನ್ನು ಪರಿಶೀಲನೆ ಮಾಡುತ್ತಾರೆ. 12 ಕಿಲೋಮೀಟರ್ ವ್ಯಾಪ್ತಿಯಲ್ಲಿ ಸುಮಾರು 100 ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಗಳನ್ನು ಗಮನಿಸಿದ ಪೊಲೀಸರಿಗೆ, ಸುಬ್ರಮಣ್ಯ ನಗರದ ಬಳಿಯಿಂದ ಸರಗಳ್ಳರು ಮುಂದೆ ಹೋಗಿರುವ ದೃಶ್ಯ ಸಿಗುವುದಿಲ್ಲ.

ಪೊಲೀಸರು ಅನುಮಾನ ಬಂದು ಸುಬ್ರಮಣ್ಯ ನಗರ ಸುತ್ತಾಮುತ್ತ ಹುಡುಕಾಟ ನಡೆಸುತ್ತಾರೆ. ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಖಾಕಿ ಪಡೆ ಜಾಲಾಡುತ್ತದೆ. ಸುಬ್ರಮಣ್ಯ ನಗರದ ಸ್ಲಂನಲ್ಲಿ ಪಲ್ಸರ್ ಬೈಕ್ ಮೇಲೆ ಟಾರ್ಪಲ್ ಹಾಕಿ ಮುಚ್ಚಿಟ್ಟಿರುವುದು ಪೊಲೀಸರಿಗೆ ಕಾಣಿಸುತ್ತೆ. ಬೈಕ್ಗೆ ನಂಬರ್ ಪ್ಲೇಟ್ ಇರೋದಿಲ್ಲ. ಬೈಕ್ ಕಳ್ಳರದ್ದೇ ಇರಬಹುದು ಎನ್ನುವ ಅನುಮಾನ ಬಲವಾಗುತ್ತೆ.

ಈ ವೇಳೆ ವಿಜಯನಗರ ಪೊಲೀಸರಿಂದ ಅಕ್ಕ ಪಕ್ಕ ಮನೆಯವರ ಬಳಿ ವಿಚಾರಿಸಿದಾಗ ಕಳ್ಳರು ಮನೆಯೊಂದರಲ್ಲಿ ಇರುವ ಮಾಹಿತಿ ಸಿಗುತ್ತೆ. ಮಾರನೆ ದಿನ ವಿಜಯನಗರ ಪೊಲೀಸ್ ತಂಡ ಮನೆ ಮೇಲೆ ದಾಳಿ ಮಾಡಿದಾಗ ಆರೋಪಿಗಳು ಸಿಕ್ಕಿಹಾಕಿಕೊಳ್ಳುತ್ತಾರೆ.

ಇದನ್ನೂ ಓದಿ

ಕತ್ತು ಕುಯ್ದು, ಸಿಕ್ಕಸಿಕ್ಕಲ್ಲೆಲ್ಲಾ ಚಾಕುವಿನಿಂದ ಚುಚ್ಚಿ ಹತ್ಯೆಗೈದ ಕಿರಾತಕರು; ಕುರಿಕೋಟಾ ಸೇತುವೆ ಬಳಿ ಗುರುತು ಸಿಗದ ಶವ ಪತ್ತೆ

‘ಮೊಘಲರೇ ನಿಜವಾಗಿ ಈ ದೇಶ ಕಟ್ಟಿದ್ದು; ಅವರ ಬಗ್ಗೆ ಕೆಟ್ಟ ಮಾತು ಸರಿಯಲ್ಲ’: ನಿರ್ದೇಶಕ ಕಬೀರ್​ ಖಾನ್​

(thrilling story of that police had been working on arresting the burglars at Bengaluru)

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ