AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tomato Rate: ಟೊಮೆಟೊ ದರದಲ್ಲಿ ಮತ್ತೆ ಏರಿಕೆ! ರೇಟ್ ಹೀಗಿದೆ

ರಾಜ್ಯದ ಹಲವು ಕಡೆ ಭಾರಿ ಮಳೆಯಾಗುತ್ತಿದೆ. ಧಾರಾಕಾರ ಮಳೆಗೆ ರೈತರು ಬೆಳೆದ ತರಕಾರಿ ನಾಶವಾಗುತ್ತಿದೆ. ಅಲ್ಲದೇ ಹೊರ ರಾಜ್ಯಗಳಿಂದ ಬರುತ್ತಿದ್ದ ಟೊಮೆಟೊ ಸದ್ಯ ಬರುತ್ತಿಲ್ಲ.

Tomato Rate: ಟೊಮೆಟೊ ದರದಲ್ಲಿ ಮತ್ತೆ ಏರಿಕೆ! ರೇಟ್ ಹೀಗಿದೆ
ಟೊಮೆಟೊ
TV9 Web
| Edited By: |

Updated on: Oct 11, 2021 | 9:13 AM

Share

ಬೆಂಗಳೂರು: ಟೊಮೆಟೊ ದರ (Tomato Rate) ಮತ್ತೆ ಏರಿಕೆಯಾಗಿದ್ದು, ಜನ ಸಾಮಾನ್ಯರಿಗೆ ಹೊಡೆತ ಬಿದ್ದಿದೆ. ನಿನ್ನೆಗಿಂತ ಇಂದಿನ ದರದಲ್ಲಿ ಏರಿಕೆ ಕಂಡಿದೆ. ನಿನ್ನೆ 1 ಕೆ.ಜಿ ಟೊಮೆಟೊ ಬೆಲೆ 60 ರಿಂದ 70 ರೂ ವರೆಗೆ ಇತ್ತು. ಇಂದು ಮತ್ತೆ ದರ ಹೆಚ್ಚಳವಾಗಿದೆ. ಒಂದು ಕೆ.ಜಿ ಟೊಮೆಟೊ ಬೆಲೆ 70ರೂ. ನಿಂದ 80ರೂ.ಗೆ ಏರಿಕೆಯಾಗಿದೆ. ಪ್ರತಿ ತರಕಾರಿ ಮೇಲೂ ಕೆ.ಜಿಗೆ 10 ರಿಂದ 20 ರೂಪಾಯಿ ಏರಿಕೆಯಾಗಿದೆ. ಕೆ ಆರ್ ಮಾರ್ಕೆಟ್​ನಲ್ಲಿ ಸುನಾಮಿ ಟೊಮೆಟೊ ದರ 30 ರಿಂದ 40 ರೂ. ಇದೆ. ಮಳೆ ಹೀಗೆ ಮುಂದುವರೆದರೆ ಗ್ರಾಹಕರಿಗೆ ಮತ್ತಷ್ಟು ಹೊರೆಯಾಗುತ್ತದೆ.

ರಾಜ್ಯದ ಹಲವು ಕಡೆ ಭಾರಿ ಮಳೆಯಾಗುತ್ತಿದೆ. ಧಾರಾಕಾರ ಮಳೆಗೆ ರೈತರು ಬೆಳೆದ ತರಕಾರಿ ನಾಶವಾಗುತ್ತಿದೆ. ಅಲ್ಲದೇ ಹೊರ ರಾಜ್ಯಗಳಿಂದ ಬರುತ್ತಿದ್ದ ಟೊಮೆಟೊ ಸದ್ಯ ಬರುತ್ತಿಲ್ಲ. ಹೀಗಾಗಿ ಒಂದು ಕೆ.ಜಿಗೆ 10ರಿಂದ 15 ರೂ. ಇದ್ದ ಟೊಮೆಟೊ ದರ ದಿಢೀರನೆ ಏರಿಕೆಯಾಗಿದೆ. ಯಶವಂತಪುರ ಎಪಿಎಂಸಿಯಲ್ಲಿ 20-22 ಕೆ.ಜಿಯ ಒಂದು ಬಾಕ್ಸ್ ಟೊಮೆಟೊ ದರ 1,200 ರಿಂದ 1,400ಕ್ಕೆ ಹೆಚ್ಚಳವಾಗಿದೆ.

ಆನ್ಲೈನ್ನಲ್ಲೂ ಒಂದು ಕೆ.ಜಿ ಟೊಮೆಟೊ ದರ 90 ರೂ. ದಾಟಿದೆ. ಉತ್ತಮ ಕ್ವಾಲಿಟಿಯ ಟೊಮೆಟೊ ಕೆಲವೆಡೆ ಮಾತ್ರ ಲಭ್ಯವಾಗಿದೆ. ಟೊಮೆಟೊ ಜೊತೆಗೆ ಕೆಲ ತರಕಾರಿ ಬೆಲೆಯೂ ಹೆಚ್ಚಳವಾಗಿದೆ. ಹೂವುಗಳ ದರದಲ್ಲೂ ಏರಿಕೆ ಕಂಡಿದೆ.

ನಿನ್ನೆ ತರಕಾರಿಗಿದ್ದ ದರ ಕೊತ್ತಂಬರಿ ಸೊಪ್ಪು ಒಂದು ಕಟ್ಟಿಗೆ 30 ರಿಂದ 40 ರೂ ಹಸಿ ಮೆಣಸಿನಕಾಯಿ ಕೆ.ಜಿ 50 ರಿಂದ 70 ರೂ ಬೆಂಡೇಕಾಯಿ 40 ರಿಂದ 60 ರೂ ಹೂಕೋಸು ಕೆಜಿ 30 ರಿಂದ 40 ರೂ ಬದನೆಕಾಯಿ 30 ರಿಂದ 40 ರೂ ಹಾಗಲಕಾಯಿ 40 ರಿಂದ 50 ರೂ

ಇದನ್ನೂ ಓದಿ

Bengaluru Vegetable Price List: ತರಕಾರಿ ಬೆಲೆಗಳಲ್ಲಿ ದಿಢೀರ್ ಏರಿಕೆ; ಯಾವ ತರಕಾರಿಗೆ ಎಷ್ಟು? ಬೆಲೆ ಏರಿಕೆಗೆ ಕಾರಣವೇನು?

Tomato Rate Increase: ದಿಢೀರ್ ಏರಿಕೆ ಕಂಡ ಟೊಮೆಟೊ; ಕೆ.ಜಿಗೆ 60 ರಿಂದ 70 ರೂ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ