AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ವಿಧಾನಸೌಧದಲ್ಲಿ ರಾಷ್ಟ್ರಪತಿಯವರಿಗೆ ಪೌರ ಸನ್ಮಾನ ಕಾರ್ಯಕ್ರಮ; ವಿಧಾನಸೌಧದ ಎಲ್ಲಾ ಕಚೇರಿಗಳಿಗೆ ರಜೆ

ನಾಳೆ ವಿಧಾನಸೌಧದಲ್ಲಿ ಬ್ಯಾಂಕ್ವೆಟ್ ಹಾಲ್​ನಲ್ಲಿ ರಾಷ್ಟ್ರಪತಿರವರಿಗೆ ಪೌರ ಸನ್ಮಾನ ಕಾರ್ಯಕ್ರಮ ಆಯೋಜಿಸಿರುವ ಹಿನ್ನೆಲೆ ಭದ್ರತಾ ದೃಷ್ಟಿಯಿಂದ ವಿಧಾನಸೌಧದ ಎಲ್ಲಾ ಕಚೇರಿಗಳಿಗೆ ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ.

ನಾಳೆ ವಿಧಾನಸೌಧದಲ್ಲಿ ರಾಷ್ಟ್ರಪತಿಯವರಿಗೆ ಪೌರ ಸನ್ಮಾನ ಕಾರ್ಯಕ್ರಮ; ವಿಧಾನಸೌಧದ ಎಲ್ಲಾ ಕಚೇರಿಗಳಿಗೆ ರಜೆ
ವಿಧಾನ ಸೌಧ
TV9 Web
| Edited By: ವಿವೇಕ ಬಿರಾದಾರ|

Updated on:Sep 26, 2022 | 8:42 PM

Share

ಬೆಂಗಳೂರು: ನಾಳೆ ವಿಧಾನಸೌಧದಲ್ಲಿ ಬ್ಯಾಂಕ್ವೆಟ್ ಹಾಲ್​ನಲ್ಲಿ ರಾಷ್ಟ್ರಪತಿರವರಿಗೆ ಪೌರ ಸನ್ಮಾನ ಕಾರ್ಯಕ್ರಮ ಆಯೋಜಿಸಿರುವ ಹಿನ್ನೆಲೆ ಭದ್ರತಾ ದೃಷ್ಟಿಯಿಂದ ವಿಧಾನಸೌಧದ ಎಲ್ಲಾ ಕಚೇರಿಗಳಿಗೆ ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ. ವಿಧಾನಸೌಧದಲ್ಲಿ ಕಾರ್ಯನಿರ್ವಹಿಸುವ ಡಿಪಿಎಆರ್​, ಆರ್ಥಿಕ, ಒಳಾಡಳಿತ ಮತ್ತು ಕಾನೂನು ಮತ್ತು ಸಂಸದೀಯ ವ್ಯವಿಧಾನಸೌಧದಲ್ಲಿ ರಾಷ್ಟ್ರಪತಿಯವರಿಗೆ ಪೌರ ಸನ್ಮಾನ ಕಾರ್ಯಕ್ರಮವಹಾರಗಳ ಇಲಾಖೆ ಕಚೇರಿಗಳಿಗೆ ರಜೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:33 pm, Mon, 26 September 22

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು