AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಟೋಯಿಂಗ್ ವ್ಯವಸ್ಥೆ ಮತ್ತೆ ಜಾರಿ ಮಾಡುವುದಿಲ್ಲ -ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ

ಬೆಂಗಳೂರಿನಲ್ಲಿ ಸ್ಥಗಿತಗೊಳಿಸಲಾಗಿರುವ ಟೋಯಿಂಗ್ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸಲಾಗುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಟೋಯಿಂಗ್ ವ್ಯವಸ್ಥೆ ಮತ್ತೆ ಜಾರಿ ಮಾಡುವುದಿಲ್ಲ -ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ
ಗೃಹ ಸಚಿವ ಆರಗ ಜ್ಞಾನೇಂದ್ರ
TV9 Web
| Edited By: |

Updated on:Sep 17, 2022 | 2:08 PM

Share

ಬೆಂಗಳೂರು: ನಗರದಲ್ಲಿ ಸ್ಥಗಿತಗೊಳಿಸಲಾಗಿರುವ ಟೋಯಿಂಗ್(Towing) ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವ ಯಾವುದೇ ಪ್ರಸ್ತಾವನೆ ಸದ್ಯಕ್ಕೆ ಸರಕಾರದ ಮುಂದಿಲ್ಲವೆಂದು ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ ಸಾರ್ವಜನಿಕ ಸ್ನೇಹಿ ಮತ್ತು ಸುಗಮ ವಾಹನ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ವಿಸ್ತೃತವಾದ ಚರ್ಚೆ ಹಾಗೂ ತಜ್ಞರ ಸಲಹೆ ಪಡೆದು ತೀರ್ಮಾನ ಕೈಗೊಳ್ಳಲಾಗುವುದು. ಸಿಎಂ ಕೂಡಾ ಈ ಬಗ್ಗೆ ಚರ್ಚೆ ನಡೆಸಿದ್ದು ಟೋಯಿಂಗ್ ಬಗ್ಗೆ ಯಾವುದೇ ಅಂತಿಮ ತೀರ್ಮಾನವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರಿಂದ ಟೋಯಿಂಗ್ ವ್ಯವಸ್ಥೆ ಬಗ್ಗೆ ಇದ್ದ ಜನಾಕ್ರೋಶ ಹಾಗೂ ಕಿರುಕುಳಗಳ ಬಗ್ಗೆ ಬಂದ ದೂರುಗಳ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿತ್ತು. ಸದ್ಯ ಹಳೆಯ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸಲಾಗುವುದಿಲ್ಲ ಎಂದು ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:48 pm, Sat, 17 September 22

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್