AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ವಾರ ವ್ಯಾಪಾರಿಗಳಿಂದ ಚಿಕ್ಕಪೇಟೆ ಸ್ವಯಂ ಲಾಕ್‌ಡೌನ್

ಬೆಂಗಳೂರು: ಕೊರಾನಾ ಹೆಮ್ಮಾರಿ ದಿನೇ ದಿನೇ ತನ್ನ ಆರ್ಭಟವನ್ನ ಹೆಚ್ಚಿಸ್ತಾನೆ ಇದೆ. ಅದ್ರಲ್ಲೂ ಬೆಂಗಳೂರಿನ ಚಿಕ್ಕಪೇಟೆಯಲ್ಲಿ ಕೊರೊನಾದ ಭಯ ಮತ್ತು ಆತಂಕ ಹೆಚ್ಚಾಗಿಯೇ ಇದೆ. ಹೀಗಾಗಿ ಇಲ್ಲಿನ ವ್ಯಾಪಾರಿಗಳು ಸ್ವಯಂಪ್ರೇರಿತರಾಗಿ ಒಂದು ವಾರಗಳ ಕಾಲ ಚಿಕ್ಕಪೇಟೆಯನ್ನ ಲಾಕ್‌ಡೌನ್‌ ಮಾಡಲು ಮುಂದಾಗಿದ್ದಾರೆ. ಈ ಸಂಬಂಧ ಪ್ರಮುಖ ವ್ಯಾಪಾರಿಗಳ ಸಂಘಟನೆಗಳಾದ ಎಲೆಕ್ಟ್ರಿಕ್ ಮರ್ಚೆಂಟ್ ಅಸೋಸಿಯೇಷನ್, ಜ್ಯುವೆಲರಿ ಅಸೋಸಿಯೇಷನ್, ಸಿಲ್ವರ್ ಅಂಡ್ ಗೋಲ್ಡ್ ತಯಾರಕರ ಸಂಘ, ಸ್ವರ್ಣಕಾರ್ ಅಸೋಸಿಯೇಷನ್, ಜೆಮ್ಸ್ & ಪರ್ಲ್ಸ್ ಅಸೋಸಿಯೇಷನ್, ಸಿಲ್ಕ್ ಕ್ಲಾತ್ ಅಸೋಸಿಯೇಷನ್ , ಸ್ವಿಚ್ […]

ಒಂದು ವಾರ ವ್ಯಾಪಾರಿಗಳಿಂದ ಚಿಕ್ಕಪೇಟೆ ಸ್ವಯಂ ಲಾಕ್‌ಡೌನ್
Guru
| Edited By: |

Updated on: Jun 21, 2020 | 6:20 PM

Share

ಬೆಂಗಳೂರು: ಕೊರಾನಾ ಹೆಮ್ಮಾರಿ ದಿನೇ ದಿನೇ ತನ್ನ ಆರ್ಭಟವನ್ನ ಹೆಚ್ಚಿಸ್ತಾನೆ ಇದೆ. ಅದ್ರಲ್ಲೂ ಬೆಂಗಳೂರಿನ ಚಿಕ್ಕಪೇಟೆಯಲ್ಲಿ ಕೊರೊನಾದ ಭಯ ಮತ್ತು ಆತಂಕ ಹೆಚ್ಚಾಗಿಯೇ ಇದೆ. ಹೀಗಾಗಿ ಇಲ್ಲಿನ ವ್ಯಾಪಾರಿಗಳು ಸ್ವಯಂಪ್ರೇರಿತರಾಗಿ ಒಂದು ವಾರಗಳ ಕಾಲ ಚಿಕ್ಕಪೇಟೆಯನ್ನ ಲಾಕ್‌ಡೌನ್‌ ಮಾಡಲು ಮುಂದಾಗಿದ್ದಾರೆ.

ಈ ಸಂಬಂಧ ಪ್ರಮುಖ ವ್ಯಾಪಾರಿಗಳ ಸಂಘಟನೆಗಳಾದ ಎಲೆಕ್ಟ್ರಿಕ್ ಮರ್ಚೆಂಟ್ ಅಸೋಸಿಯೇಷನ್, ಜ್ಯುವೆಲರಿ ಅಸೋಸಿಯೇಷನ್, ಸಿಲ್ವರ್ ಅಂಡ್ ಗೋಲ್ಡ್ ತಯಾರಕರ ಸಂಘ, ಸ್ವರ್ಣಕಾರ್ ಅಸೋಸಿಯೇಷನ್, ಜೆಮ್ಸ್ & ಪರ್ಲ್ಸ್ ಅಸೋಸಿಯೇಷನ್, ಸಿಲ್ಕ್ ಕ್ಲಾತ್ ಅಸೋಸಿಯೇಷನ್ , ಸ್ವಿಚ್ ಗೇರ್ ಅಸೋಸಿಯೇಷನ್ ಮತ್ತು ಹಾರ್ಡ್ ವೇರ್ ಅಸೋಸಿಯೇಷನ್‌ಗಳು ಸಭೆ ಸೇರಿ ಲಾಕ್‌ಡೌನ್‌ ಮಾಡಲು ತಿರ್ಮಾನಿಸಿವೆ.

ವ್ಯಾಪಾರಿ ಸಂಘಟನೆಗಳು ಹೀಗೆ ಸ್ವಯಂ ಪ್ರೇರಿತರಾಗಿ ವಿಧಿಸಿಕೊಳ್ಳಲಿರುವ ಈ ಲಾಕ್‌ಡೌನ್‌ ಒಂದು ವಾರಗಳ ಕಾಲ ಇರಲಿದೆ. ಹೀಗಾಗಿ ಸೋಮವಾರದಿಂದ ಒಂದು ವಾರ ಕಾಲ ಅಂದರೆ ಮುಂದಿನ ಭಾನುವಾರದ ವರೆಗೆ ಚಿಕ್ಕಪೇಟೆಯಲ್ಲಿ ಯಾವುದೇ ವ್ಯಾಪಾರ ವಹಿವಾಟು ಇರುವುದಿಲ್ಲ.

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು