AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಆಗಸ್ಟ್ 27 ರಂದು ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ವ್ಯತ್ಯಯ; ಇಲ್ಲಿದೆ ಡಿಟೇಲ್ಸ್

ಕೆ.ಆರ್.ಪುರಂನಿಂದ ಬೈಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಮತ್ತು ಕೆಂಗೇರಿಯಿಂದ ಚೆಲ್ಲಘಟ್ಟ ಮೆಟ್ರೋ ಮಾರ್ಗದ ಸೇಫ್ಟಿ ಟೆಸ್ಟ್ ಮಾಡಲಾಗುತ್ತಿದ್ದು ಈ ಹಿನ್ನಲೆ ಈ ಕೆಳಕಂಡ ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತವಾಗಲಿದೆ.

ಬೆಂಗಳೂರು: ಆಗಸ್ಟ್ 27 ರಂದು ನೇರಳೆ ಮಾರ್ಗದಲ್ಲಿ ಮೆಟ್ರೋ  ಸಂಚಾರ ವ್ಯತ್ಯಯ; ಇಲ್ಲಿದೆ ಡಿಟೇಲ್ಸ್
ನಮ್ಮ ಮೆಟ್ರೋ
Kiran Surya
| Edited By: |

Updated on:Aug 25, 2023 | 7:09 PM

Share

ಬೆಂಗಳೂರು, ಆ.25: ಭಾನುವಾರ(ಆ.27) ನಮ್ಮ ಮೆಟ್ರೋ (Metro) ಸಂಚಾರದಲ್ಲಿ ಬದಲಾವಣೆ ಆಗಲಿದೆ. ಹೌದು, ಸೇಫ್ಟಿ ಟೆಸ್ಟ್​ ಹಿನ್ನೆಲೆ ನೇರಳೆ ಮಾರ್ಗದಲ್ಲಿ (Purple Line)ಸಂಚಾರ ವ್ಯತ್ಯಯವಾಗಲಿದೆ. ಕೆ.ಆರ್.ಪುರಂನಿಂದ ಬೈಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಮತ್ತು ಕೆಂಗೇರಿಯಿಂದ ಚೆಲ್ಲಘಟ್ಟ ಮೆಟ್ರೋ ಮಾರ್ಗದಲ್ಲಿ ಸೇಫ್ಟಿ ಟೆಸ್ಟ್ ಮಾಡಲಾಗುತ್ತಿದ್ದು, ಈ ಹಿನ್ನಲೆ ಈ ಕೆಳಕಂಡ ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತವಾಗಲಿದೆ.

1) ಮೈಸೂರು ರಸ್ತೆ ನಿಲ್ದಾಣದಿಂದ ಕೆಂಗೇರಿ ನಿಲ್ದಾಣಗಳ ನಡುವೆ ಮೆಟ್ರೋ ಸ್ಥಗಿತವಾಗಲಿದೆ.

2) ಬೈಯ್ಯಪ್ಪನಹಳ್ಳಿ-ಸ್ವಾಮಿ ವಿವೇಕಾನಂದ ನಿಲ್ದಾಣಗಳ ನಡುವೆ ಸ್ಥಗಿತ

3)ವೈಟ್​ಫೀಲ್ಡ್-ಕೆ.ಆರ್.ಪುರಂ ನಿಲ್ದಾಣಗಳ ನಡುವೆ ಮೆಟ್ರೋ ಸಂಚಾರ ಸ್ಥಗಿತ

ಈ ಮಾರ್ಗಗಳಲ್ಲಿ ಭಾನುವಾರ ಬೆಳಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಮೆಟ್ರೋ ಸಂಚಾರ ಸ್ಥಗಿತವಾಗಲಿದ್ದು, ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆಗಳಿರದೆ, ಎಂದಿನಂತೆ ಕಾರ್ಯ ನಿರ್ವಹಿಸಲಿದೆ. ಈ ವೇಳೆ ಕೃಷ್ಣ ರಾಜಪುರದಿಂದ ಬೈಯಪ್ಪನಹಳ್ಳಿ ಹಾಗೂ ಕೆಂಗೇರಿಯಂದ ಚೆಲ್ಲಘಟ್ಟ ಮೆಟ್ರೋ ಮಾರ್ಗದಲ್ಲಿ ​ ಭಾನುವಾರ ಬಿಎಮ್​ಆರ್​ಸಿಎಲ್ ವಿವರವಾದ ಸುರಕ್ಷತಾ ಪರೀಕ್ಷೆ ಕೈಗೊಳ್ಳಲಿದೆ. ಇನ್ನು ಮಧ್ಯಾಹ್ನ 1ರ ನಂತರ ನೇರಳೆ ಮಾರ್ಗದಲ್ಲಿ ಪೂರ್ಣ ಪ್ರಮಾಣದ ಸಂಚಾರವಾಗಲಿದೆ.

ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:53 pm, Fri, 25 August 23

ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ