AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಆಗಸ್ಟ್ 27 ರಂದು ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ವ್ಯತ್ಯಯ; ಇಲ್ಲಿದೆ ಡಿಟೇಲ್ಸ್

ಕೆ.ಆರ್.ಪುರಂನಿಂದ ಬೈಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಮತ್ತು ಕೆಂಗೇರಿಯಿಂದ ಚೆಲ್ಲಘಟ್ಟ ಮೆಟ್ರೋ ಮಾರ್ಗದ ಸೇಫ್ಟಿ ಟೆಸ್ಟ್ ಮಾಡಲಾಗುತ್ತಿದ್ದು ಈ ಹಿನ್ನಲೆ ಈ ಕೆಳಕಂಡ ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತವಾಗಲಿದೆ.

ಬೆಂಗಳೂರು: ಆಗಸ್ಟ್ 27 ರಂದು ನೇರಳೆ ಮಾರ್ಗದಲ್ಲಿ ಮೆಟ್ರೋ  ಸಂಚಾರ ವ್ಯತ್ಯಯ; ಇಲ್ಲಿದೆ ಡಿಟೇಲ್ಸ್
ನಮ್ಮ ಮೆಟ್ರೋ
ಕಿರಣ್​ ಸೂರ್ಯ
| Edited By: |

Updated on:Aug 25, 2023 | 7:09 PM

Share

ಬೆಂಗಳೂರು, ಆ.25: ಭಾನುವಾರ(ಆ.27) ನಮ್ಮ ಮೆಟ್ರೋ (Metro) ಸಂಚಾರದಲ್ಲಿ ಬದಲಾವಣೆ ಆಗಲಿದೆ. ಹೌದು, ಸೇಫ್ಟಿ ಟೆಸ್ಟ್​ ಹಿನ್ನೆಲೆ ನೇರಳೆ ಮಾರ್ಗದಲ್ಲಿ (Purple Line)ಸಂಚಾರ ವ್ಯತ್ಯಯವಾಗಲಿದೆ. ಕೆ.ಆರ್.ಪುರಂನಿಂದ ಬೈಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಮತ್ತು ಕೆಂಗೇರಿಯಿಂದ ಚೆಲ್ಲಘಟ್ಟ ಮೆಟ್ರೋ ಮಾರ್ಗದಲ್ಲಿ ಸೇಫ್ಟಿ ಟೆಸ್ಟ್ ಮಾಡಲಾಗುತ್ತಿದ್ದು, ಈ ಹಿನ್ನಲೆ ಈ ಕೆಳಕಂಡ ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತವಾಗಲಿದೆ.

1) ಮೈಸೂರು ರಸ್ತೆ ನಿಲ್ದಾಣದಿಂದ ಕೆಂಗೇರಿ ನಿಲ್ದಾಣಗಳ ನಡುವೆ ಮೆಟ್ರೋ ಸ್ಥಗಿತವಾಗಲಿದೆ.

2) ಬೈಯ್ಯಪ್ಪನಹಳ್ಳಿ-ಸ್ವಾಮಿ ವಿವೇಕಾನಂದ ನಿಲ್ದಾಣಗಳ ನಡುವೆ ಸ್ಥಗಿತ

3)ವೈಟ್​ಫೀಲ್ಡ್-ಕೆ.ಆರ್.ಪುರಂ ನಿಲ್ದಾಣಗಳ ನಡುವೆ ಮೆಟ್ರೋ ಸಂಚಾರ ಸ್ಥಗಿತ

ಈ ಮಾರ್ಗಗಳಲ್ಲಿ ಭಾನುವಾರ ಬೆಳಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಮೆಟ್ರೋ ಸಂಚಾರ ಸ್ಥಗಿತವಾಗಲಿದ್ದು, ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆಗಳಿರದೆ, ಎಂದಿನಂತೆ ಕಾರ್ಯ ನಿರ್ವಹಿಸಲಿದೆ. ಈ ವೇಳೆ ಕೃಷ್ಣ ರಾಜಪುರದಿಂದ ಬೈಯಪ್ಪನಹಳ್ಳಿ ಹಾಗೂ ಕೆಂಗೇರಿಯಂದ ಚೆಲ್ಲಘಟ್ಟ ಮೆಟ್ರೋ ಮಾರ್ಗದಲ್ಲಿ ​ ಭಾನುವಾರ ಬಿಎಮ್​ಆರ್​ಸಿಎಲ್ ವಿವರವಾದ ಸುರಕ್ಷತಾ ಪರೀಕ್ಷೆ ಕೈಗೊಳ್ಳಲಿದೆ. ಇನ್ನು ಮಧ್ಯಾಹ್ನ 1ರ ನಂತರ ನೇರಳೆ ಮಾರ್ಗದಲ್ಲಿ ಪೂರ್ಣ ಪ್ರಮಾಣದ ಸಂಚಾರವಾಗಲಿದೆ.

ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:53 pm, Fri, 25 August 23

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ