AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸಂಚಾರದಟ್ಟಣೆ ಹಿನ್ನೆಲೆ‌: ಸಂಘಟನೆಗಳ‌ ಮೆರವಣಿಗೆಗೆ ಅನುಮತಿ ನಿರಾಕರಿಸಿದ ಹೈಕೋರ್ಟ್

ಮೇ 1ರಂದು ಬೆಂಗಳೂರಿನಲ್ಲಿ ಮೆರವಣಿಗೆಗೆ ಅನುಮತಿ ಕೋರಿದ್ದರು. ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್​​ವರೆಗೆ ಮೆರವಣಿಗೆ ಮಾಡಲಾಗುತ್ತಿದ್ದು, ಟೌನ್​ಹಾಲ್​ನಿಂದ ಫ್ರೀಡಂಪಾರ್ಕ್​ಗೆ ಅನುಮತಿ ಕೋರಿದ್ದರು.

ಬೆಂಗಳೂರಿನಲ್ಲಿ ಸಂಚಾರದಟ್ಟಣೆ ಹಿನ್ನೆಲೆ‌: ಸಂಘಟನೆಗಳ‌ ಮೆರವಣಿಗೆಗೆ ಅನುಮತಿ ನಿರಾಕರಿಸಿದ ಹೈಕೋರ್ಟ್
ಹೈಕೋರ್ಟ್
TV9 Web
| Edited By: |

Updated on: Apr 28, 2022 | 8:17 PM

Share

ಬೆಂಗಳೂರು: ನಗರದಲ್ಲಿ ಸಂಚಾರದಟ್ಟಣೆಗೆ ಕಾರಣವಾಗುವ ಹಿನ್ನೆಲೆ‌ ಎಐಟಿಯುಸಿ ಸೇರಿದಂತೆ ಸಂಘಟನೆಗಳ‌ ಮೆರವಣಿಗೆ ಅನುಮತಿಯನ್ನು ಹೈಕೋರ್ಟ್ (High Court) ನಿರಾಕರಿಸಿದೆ. ಹೈಕೋರ್ಟ್ ಮೆಟ್ಟಿಲೇರಿದ್ದ ಕಾರ್ಮಿಕ ಸಂಘಟನೆಗಳು, ಮೇ 1ರಂದು ಬೆಂಗಳೂರಿನಲ್ಲಿ ಮೆರವಣಿಗೆಗೆ ಅನುಮತಿ ಕೋರಿದ್ದರು. ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್​​ವರೆಗೆ ಮೆರವಣಿಗೆ ಮಾಡಲಾಗುತ್ತಿದ್ದು, ಟೌನ್​ಹಾಲ್​ನಿಂದ ಫ್ರೀಡಂಪಾರ್ಕ್​ಗೆ ಅನುಮತಿ ಕೋರಿದ್ದರು. ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್​ಗೆ ತೆರಳಲು ಅನುಮತಿ ಬೇಕಿಲ್ಲ. ಆದರೆ ಮೆರವಣಿಗೆ ನಡೆಸಲು ಅನುಮತಿ ಸಾಧ್ಯವಿಲ್ಲ ಎಂದು ನ್ಯಾ.ಆರ್.ದೇವದಾಸ್, ನ್ಯಾ. ಕೆ.ಎಸ್. ಹೇಮಲೇಖಾ ಅಭಿಪ್ರಾಯ ಪಟ್ಟಿದ್ದಾರೆ. ಪ್ರತಿಭಟನೆ, ಮೆರವಣಿಗೆಗಳಿಂದ ಸಂಚಾರದಟ್ಟಣೆ ಹಿನ್ನೆಲೆ ಬೆಂಗಳೂರಿನಲ್ಲಿ ಪ್ರತಿಭಟನೆ, ಮೆರವಣಿಗೆಗೆ ಹೈಕೋರ್ಟ್ ನಿರ್ಬಂಧ ವಿಧಿಸಿತ್ತು. ಫ್ರೀಡಂಪಾರ್ಕ್​ನಲ್ಲಿ ಮಾತ್ರ ಹೈಕೋರ್ಟ್ ಅನುಮತಿ ನೀಡಿದೆ.

ಸಂಚಾರದಟ್ಟಣೆಗೆ ಕಾರಣವಾಗದಂತೆ ಬೆಂಗಳೂರು ಕರಗ ಮೆರವಣಿಗೆಗೆ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ

ಬೆಂಗಳೂರಿನಲ್ಲಿ ಕರಗ ಮೆರವಣಿಗೆಗೆ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ. ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಗೆ ಕಾರಣವಾಗುವಂತಹ ಮೆರವಣಿಗೆ, ಪ್ರತಿಭಟನೆಗಳನ್ನು ನಿರ್ಬಂಧಿಸಲಾಗಿತ್ತು. ಹೈಕೋರ್ಟ್ ವಿಭಾಗೀಯ ಪೀಠ ಹಿಂದಿನ ಆದೇಶ ಮಾರ್ಪಡಿಸಿದೆ. ಕರಗ ಆಚರಣೆಗೆ ಅನುಮತಿ ಕೋರಿ ವಕೀಲ ವಿವೇಕ್ ರೆಡ್ಡಿ ಅರ್ಜಿ ಸಲ್ಲಿಸಿದ್ದರು. ಕರಗ ಬೆಂಗಳೂರಿನ 300 ವರ್ಷ ಹಳೆಯ ಸಾಂಸ್ಕೃತಿಕ ಆಚರಣೆ. ಹಿಂದೂ ಮುಸ್ಲಿಂ ಭಾವೈಕ್ಯತೆಯ ಪ್ರತೀಕವೆಂದು ವಾದ ಹಿನ್ನೆಲೆ ಸಂಚಾರದಟ್ಟಣೆಗೆ ಕಾರಣವಾಗದಂತೆ ಆಚರಣೆ ನಡೆಸಲು ಕರಗ ಮೆರವಣಿಗೆಗೆ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ.

ಇದನ್ನೂ ಓದಿ;

ರಾಜ್ಯದ ಹಲವೆಡೆ ಧಾರಾಕಾರ ಮಳೆ: ಸಿಡಿಲು ಬಡಿದು ಓರ್ವ ವ್ಯಕ್ತಿ ಹಾಗೂ ಮೇಕೆಗಳು ಸಾವು

Solar Eclipse 2022: ಸೂರ್ಯಗ್ರಹಣದ ಸಂದರ್ಭದಲ್ಲಿ ಏನು ಮಾಡಬೇಕು? ಏನು ಮಾಡಬಾರದು?

Follow Us
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!