AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

White Topping: ನ.19ರಿಂದ ಶಾಂತಲಾ ಸರ್ಕಲ್​ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ರಸ್ತೆ ಬಂದ್

ನಗರದ ಶಾಂತಲಾ ಸರ್ಕಲ್​ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ (ರೈಲ್ವೆ ನಿಲ್ದಾಣದ ಕಡೆಯ ರಸ್ತೆ) ನಾಳೆಯಿಂದ (ನ.19) ವೈಟ್ ಟಾಪಿಂಗ್ ಕಾಮಗಾರಿ ಪ್ರಾರಂಭವಾಗಲಿದೆ.

White Topping: ನ.19ರಿಂದ ಶಾಂತಲಾ ಸರ್ಕಲ್​ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ರಸ್ತೆ ಬಂದ್
ಸಾಂಧರ್ಬಿಕ ಚಿತ್ರ
TV9 Web
| Updated By: ವಿವೇಕ ಬಿರಾದಾರ|

Updated on:Nov 18, 2022 | 6:58 PM

Share

ಬೆಂಗಳೂರು: ಶಾಂತಲಾ ಸರ್ಕಲ್​ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ (ರೈಲ್ವೆ ನಿಲ್ದಾಣದ ಕಡೆಯ ರಸ್ತೆ)ಯಲ್ಲಿ (Railway Station Road) ನಾಳೆಯಿಂದ (ನ.19) ವೈಟ್ ಟಾಪಿಂಗ್ (White taping) ಕಾಮಗಾರಿ ಪ್ರಾರಂಭವಾಗಲಿದೆ. ಕಾಮಗಾರಿ 19.11.2022 ರಿಂದ ಪ್ರಾರಂಭವಾಗಿ 18.12.2022 ರವರೆಗೆ ನಡೆಯುವ ಹಿನ್ನೆಲೆ ಈ ರಸ್ತೆಯಲ್ಲಿ ಸಂಚಾರಕ್ಕೆ ನಿಷೇಧಿಸಲಾಗಿದೆ.

ಬೆಂಗಳೂರಿನ ಪ್ರಮುಖ ಸಿಗ್ನಲ್​ಗಳಲ್ಲಿ ಟ್ರಾಫಿಕ್​​ಜಾಮ್​

ಬೆಂಗಳೂರಿನ ರಿಚ್​​ಮಂಡ್​ ಸಿಗ್ನಲ್, ಕಾರ್ಪೊರೇಷನ್ ಸರ್ಕಲ್ ಸಿಗ್ನಲ್, ಹಡ್ಸನ್ ಸಿಗ್ನಲ್, ಟೌನ್​ಹಾಲ್ ಸಿಗ್ನಲ್ ಸೇರಿದಂತೆ ಮಹಾನಗರದ ಹಲವು ಸಿಗ್ನಲ್​​ಗಳಲ್ಲಿ ಟ್ರಾಫಿಕ್​ಜಾಮ್ ಉಂಟಾಗಿದೆ. ಪೊಲೀಸರಿಂದ ಸಿಗ್ನಲ್​ ಸಂಬಂಧಿಸಿ ಕೆಲ ಮಾರ್ಪಾಡು ಮಾಡಿದ ಹಿನ್ನೆಲೆ ಟ್ರಾಫಿಕ್​​ಜಾಮ್ ಉಂಟಾಗಿದೆ.

ಇನ್ನು ನಗರದಲ್ಲಿ ಕಳೆದ 2 ದಿನಗಳಿಂದ ವಾಹನಗಳ ಸಂಖ್ಯೆ ಹೆಚ್ಚಳವಾಗಿದೆ. ಇದರಿಂದ ಟ್ರಾಫಿಕ್​​ಜಾಮ್​ ನಿಯಂತ್ರಿಸಲಾಗದೆ ಪೊಲೀಸರು ಪರದಾಡುತ್ತಿದ್ದಾರೆ. ಈ ಹಿನ್ನೆಲೆ ಬೆಂಗಳೂರಿನ ಪ್ರಮುಖ ಸಿಗ್ನಲ್​ಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 6:56 pm, Fri, 18 November 22

ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ