AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

White Topping: ನ.19ರಿಂದ ಶಾಂತಲಾ ಸರ್ಕಲ್​ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ರಸ್ತೆ ಬಂದ್

ನಗರದ ಶಾಂತಲಾ ಸರ್ಕಲ್​ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ (ರೈಲ್ವೆ ನಿಲ್ದಾಣದ ಕಡೆಯ ರಸ್ತೆ) ನಾಳೆಯಿಂದ (ನ.19) ವೈಟ್ ಟಾಪಿಂಗ್ ಕಾಮಗಾರಿ ಪ್ರಾರಂಭವಾಗಲಿದೆ.

White Topping: ನ.19ರಿಂದ ಶಾಂತಲಾ ಸರ್ಕಲ್​ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ರಸ್ತೆ ಬಂದ್
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Nov 18, 2022 | 6:58 PM

Share

ಬೆಂಗಳೂರು: ಶಾಂತಲಾ ಸರ್ಕಲ್​ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ (ರೈಲ್ವೆ ನಿಲ್ದಾಣದ ಕಡೆಯ ರಸ್ತೆ)ಯಲ್ಲಿ (Railway Station Road) ನಾಳೆಯಿಂದ (ನ.19) ವೈಟ್ ಟಾಪಿಂಗ್ (White taping) ಕಾಮಗಾರಿ ಪ್ರಾರಂಭವಾಗಲಿದೆ. ಕಾಮಗಾರಿ 19.11.2022 ರಿಂದ ಪ್ರಾರಂಭವಾಗಿ 18.12.2022 ರವರೆಗೆ ನಡೆಯುವ ಹಿನ್ನೆಲೆ ಈ ರಸ್ತೆಯಲ್ಲಿ ಸಂಚಾರಕ್ಕೆ ನಿಷೇಧಿಸಲಾಗಿದೆ.

ಬೆಂಗಳೂರಿನ ಪ್ರಮುಖ ಸಿಗ್ನಲ್​ಗಳಲ್ಲಿ ಟ್ರಾಫಿಕ್​​ಜಾಮ್​

ಬೆಂಗಳೂರಿನ ರಿಚ್​​ಮಂಡ್​ ಸಿಗ್ನಲ್, ಕಾರ್ಪೊರೇಷನ್ ಸರ್ಕಲ್ ಸಿಗ್ನಲ್, ಹಡ್ಸನ್ ಸಿಗ್ನಲ್, ಟೌನ್​ಹಾಲ್ ಸಿಗ್ನಲ್ ಸೇರಿದಂತೆ ಮಹಾನಗರದ ಹಲವು ಸಿಗ್ನಲ್​​ಗಳಲ್ಲಿ ಟ್ರಾಫಿಕ್​ಜಾಮ್ ಉಂಟಾಗಿದೆ. ಪೊಲೀಸರಿಂದ ಸಿಗ್ನಲ್​ ಸಂಬಂಧಿಸಿ ಕೆಲ ಮಾರ್ಪಾಡು ಮಾಡಿದ ಹಿನ್ನೆಲೆ ಟ್ರಾಫಿಕ್​​ಜಾಮ್ ಉಂಟಾಗಿದೆ.

ಇನ್ನು ನಗರದಲ್ಲಿ ಕಳೆದ 2 ದಿನಗಳಿಂದ ವಾಹನಗಳ ಸಂಖ್ಯೆ ಹೆಚ್ಚಳವಾಗಿದೆ. ಇದರಿಂದ ಟ್ರಾಫಿಕ್​​ಜಾಮ್​ ನಿಯಂತ್ರಿಸಲಾಗದೆ ಪೊಲೀಸರು ಪರದಾಡುತ್ತಿದ್ದಾರೆ. ಈ ಹಿನ್ನೆಲೆ ಬೆಂಗಳೂರಿನ ಪ್ರಮುಖ ಸಿಗ್ನಲ್​ಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 6:56 pm, Fri, 18 November 22

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!