AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

White Topping: ನ.19ರಿಂದ ಶಾಂತಲಾ ಸರ್ಕಲ್​ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ರಸ್ತೆ ಬಂದ್

ನಗರದ ಶಾಂತಲಾ ಸರ್ಕಲ್​ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ (ರೈಲ್ವೆ ನಿಲ್ದಾಣದ ಕಡೆಯ ರಸ್ತೆ) ನಾಳೆಯಿಂದ (ನ.19) ವೈಟ್ ಟಾಪಿಂಗ್ ಕಾಮಗಾರಿ ಪ್ರಾರಂಭವಾಗಲಿದೆ.

White Topping: ನ.19ರಿಂದ ಶಾಂತಲಾ ಸರ್ಕಲ್​ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ರಸ್ತೆ ಬಂದ್
ಸಾಂಧರ್ಬಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Nov 18, 2022 | 6:58 PM

Share

ಬೆಂಗಳೂರು: ಶಾಂತಲಾ ಸರ್ಕಲ್​ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ (ರೈಲ್ವೆ ನಿಲ್ದಾಣದ ಕಡೆಯ ರಸ್ತೆ)ಯಲ್ಲಿ (Railway Station Road) ನಾಳೆಯಿಂದ (ನ.19) ವೈಟ್ ಟಾಪಿಂಗ್ (White taping) ಕಾಮಗಾರಿ ಪ್ರಾರಂಭವಾಗಲಿದೆ. ಕಾಮಗಾರಿ 19.11.2022 ರಿಂದ ಪ್ರಾರಂಭವಾಗಿ 18.12.2022 ರವರೆಗೆ ನಡೆಯುವ ಹಿನ್ನೆಲೆ ಈ ರಸ್ತೆಯಲ್ಲಿ ಸಂಚಾರಕ್ಕೆ ನಿಷೇಧಿಸಲಾಗಿದೆ.

ಬೆಂಗಳೂರಿನ ಪ್ರಮುಖ ಸಿಗ್ನಲ್​ಗಳಲ್ಲಿ ಟ್ರಾಫಿಕ್​​ಜಾಮ್​

ಬೆಂಗಳೂರಿನ ರಿಚ್​​ಮಂಡ್​ ಸಿಗ್ನಲ್, ಕಾರ್ಪೊರೇಷನ್ ಸರ್ಕಲ್ ಸಿಗ್ನಲ್, ಹಡ್ಸನ್ ಸಿಗ್ನಲ್, ಟೌನ್​ಹಾಲ್ ಸಿಗ್ನಲ್ ಸೇರಿದಂತೆ ಮಹಾನಗರದ ಹಲವು ಸಿಗ್ನಲ್​​ಗಳಲ್ಲಿ ಟ್ರಾಫಿಕ್​ಜಾಮ್ ಉಂಟಾಗಿದೆ. ಪೊಲೀಸರಿಂದ ಸಿಗ್ನಲ್​ ಸಂಬಂಧಿಸಿ ಕೆಲ ಮಾರ್ಪಾಡು ಮಾಡಿದ ಹಿನ್ನೆಲೆ ಟ್ರಾಫಿಕ್​​ಜಾಮ್ ಉಂಟಾಗಿದೆ.

ಇನ್ನು ನಗರದಲ್ಲಿ ಕಳೆದ 2 ದಿನಗಳಿಂದ ವಾಹನಗಳ ಸಂಖ್ಯೆ ಹೆಚ್ಚಳವಾಗಿದೆ. ಇದರಿಂದ ಟ್ರಾಫಿಕ್​​ಜಾಮ್​ ನಿಯಂತ್ರಿಸಲಾಗದೆ ಪೊಲೀಸರು ಪರದಾಡುತ್ತಿದ್ದಾರೆ. ಈ ಹಿನ್ನೆಲೆ ಬೆಂಗಳೂರಿನ ಪ್ರಮುಖ ಸಿಗ್ನಲ್​ಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 6:56 pm, Fri, 18 November 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ