AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

White Topping: ನ.19ರಿಂದ ಶಾಂತಲಾ ಸರ್ಕಲ್​ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ರಸ್ತೆ ಬಂದ್

ನಗರದ ಶಾಂತಲಾ ಸರ್ಕಲ್​ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ (ರೈಲ್ವೆ ನಿಲ್ದಾಣದ ಕಡೆಯ ರಸ್ತೆ) ನಾಳೆಯಿಂದ (ನ.19) ವೈಟ್ ಟಾಪಿಂಗ್ ಕಾಮಗಾರಿ ಪ್ರಾರಂಭವಾಗಲಿದೆ.

White Topping: ನ.19ರಿಂದ ಶಾಂತಲಾ ಸರ್ಕಲ್​ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ರಸ್ತೆ ಬಂದ್
ಸಾಂಧರ್ಬಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Nov 18, 2022 | 6:58 PM

Share

ಬೆಂಗಳೂರು: ಶಾಂತಲಾ ಸರ್ಕಲ್​ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ (ರೈಲ್ವೆ ನಿಲ್ದಾಣದ ಕಡೆಯ ರಸ್ತೆ)ಯಲ್ಲಿ (Railway Station Road) ನಾಳೆಯಿಂದ (ನ.19) ವೈಟ್ ಟಾಪಿಂಗ್ (White taping) ಕಾಮಗಾರಿ ಪ್ರಾರಂಭವಾಗಲಿದೆ. ಕಾಮಗಾರಿ 19.11.2022 ರಿಂದ ಪ್ರಾರಂಭವಾಗಿ 18.12.2022 ರವರೆಗೆ ನಡೆಯುವ ಹಿನ್ನೆಲೆ ಈ ರಸ್ತೆಯಲ್ಲಿ ಸಂಚಾರಕ್ಕೆ ನಿಷೇಧಿಸಲಾಗಿದೆ.

ಬೆಂಗಳೂರಿನ ಪ್ರಮುಖ ಸಿಗ್ನಲ್​ಗಳಲ್ಲಿ ಟ್ರಾಫಿಕ್​​ಜಾಮ್​

ಬೆಂಗಳೂರಿನ ರಿಚ್​​ಮಂಡ್​ ಸಿಗ್ನಲ್, ಕಾರ್ಪೊರೇಷನ್ ಸರ್ಕಲ್ ಸಿಗ್ನಲ್, ಹಡ್ಸನ್ ಸಿಗ್ನಲ್, ಟೌನ್​ಹಾಲ್ ಸಿಗ್ನಲ್ ಸೇರಿದಂತೆ ಮಹಾನಗರದ ಹಲವು ಸಿಗ್ನಲ್​​ಗಳಲ್ಲಿ ಟ್ರಾಫಿಕ್​ಜಾಮ್ ಉಂಟಾಗಿದೆ. ಪೊಲೀಸರಿಂದ ಸಿಗ್ನಲ್​ ಸಂಬಂಧಿಸಿ ಕೆಲ ಮಾರ್ಪಾಡು ಮಾಡಿದ ಹಿನ್ನೆಲೆ ಟ್ರಾಫಿಕ್​​ಜಾಮ್ ಉಂಟಾಗಿದೆ.

ಇನ್ನು ನಗರದಲ್ಲಿ ಕಳೆದ 2 ದಿನಗಳಿಂದ ವಾಹನಗಳ ಸಂಖ್ಯೆ ಹೆಚ್ಚಳವಾಗಿದೆ. ಇದರಿಂದ ಟ್ರಾಫಿಕ್​​ಜಾಮ್​ ನಿಯಂತ್ರಿಸಲಾಗದೆ ಪೊಲೀಸರು ಪರದಾಡುತ್ತಿದ್ದಾರೆ. ಈ ಹಿನ್ನೆಲೆ ಬೆಂಗಳೂರಿನ ಪ್ರಮುಖ ಸಿಗ್ನಲ್​ಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 6:56 pm, Fri, 18 November 22

Follow Us
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ