Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ನಗರದಲ್ಲಿ ಇಂದು ಕೂಡ ಟ್ರಾಫಿಕ್ ಜಾಮ್; ಕಾರಣವೇನು?

ಬೆಂಗಳೂರು ನಗರದಲ್ಲಿ ಇಂದು ಕೂಡ ಟ್ರಾಫಿಕ್ ಜಾಮ್ ಉಂಟಾಗಿದ್ದು, ಮಂದಗತಿಯ ಸಂಚಾರದಿಂದ ವಾಹನ ಸವಾರರು ಪರದಾಟ ನಡೆಸಿದರು. ಇತ್ತ ಸಂಚಾರ ಪೊಲೀಸರು ವಾಹನ ದಟ್ಟಣೆ ನಿಯಂತ್ರಿಸಲು ಹರಸಾಹಸಪಟ್ಟಿದ್ದಾರೆ.

ಬೆಂಗಳೂರು ನಗರದಲ್ಲಿ ಇಂದು ಕೂಡ ಟ್ರಾಫಿಕ್ ಜಾಮ್; ಕಾರಣವೇನು?
ಸಾಂದರ್ಭಿಕ ಚಿತ್ರ)Image Credit source: PTI/File
Follow us
Jagadisha B
| Updated By: Rakesh Nayak Manchi

Updated on: Sep 28, 2023 | 9:46 PM

ಬೆಂಗಳೂರು, ಸೆ.28: ನಗರದಲ್ಲಿ ಇಂದು ಕೂಡ ಟ್ರಾಫಿಕ್ ಜಾಮ್ (Bengaluru Traffic) ಉಂಟಾಗಿದ್ದು, ಮಂದಗತಿಯ ಸಂಚಾರದಿಂದ ವಾಹನ ಸವಾರರು ಪರದಾಟ ನಡೆಸಿದರು. ಇತ್ತ ಸಂಚಾರ ಪೊಲೀಸರು ವಾಹನ ದಟ್ಟಣೆ ನಿಯಂತ್ರಿಸಲು ಹರಸಾಹಸಪಟ್ಟಿದ್ದಾರೆ.

ನಗರದ ಕಾರ್ಪೊರೇಷನ್ ಸುತ್ತಮುತ್ತ ಹಾಗೂ ಮೈಸೂರು ರಸ್ತೆಯಲ್ಲಿ ಟ್ರಾಫಿಕ್ ​ಜಾಮ್ ಉಂಟಾಗಿ ವಾಹನಗಳು ನಿಂತಲ್ಲೇ ನಿಂತಿದ್ದವು. ಅಲ್ಲದೆ ಭಾರೀ ಮಂದಗತಿಯಲ್ಲಿ ಸಾಗಿದವು. ವಾಹನ ದಟ್ಟಣೆ ಹಿನ್ನೆಲೆ ರಸ್ತೆಯಲ್ಲಿ ನಿಂತು ಪೊಲೀಸರು ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ವಾಹನ ದಟ್ಟಣೆಗೆ ಕಾರಣವೇನು?

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆ ಇಂದು ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಇದಕ್ಕೆ ಕಾರಣವೇನೆಂದರೆ, ಕರ್ನಾಟಕ ಬಂದ್ ಹಾಗೂ ರಜಾ ದಿನಗಳು. ಹೌದು, ಬೆಂಗಳೂರು ಬಂದ್​ ನಂತರ ನಗರದಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗಲು ಆರಂಭವಾಗಿದೆ.

ಇದನ್ನೂ ಓದಿ: ಬೆಂಗಳೂರು ಟ್ರಾಫಿಕ್​ ಜಾಮ್​ನಲ್ಲೇ ಕಾರಲ್ಲಿ ಕುಳಿತು ಪಿಜ್ಜಾಗೆ ಆರ್ಡರ್ ಮಾಡಿದ ಚಾಲಕ; ವಿಡಿಯೋ ವೈರಲ್

ಇಂದು ಈದ್ ಮಿಲಾದ್, ನಾಳೆ ಕರ್ನಾಟಕ ಬಂದ್, ಶನಿವಾರ ಮತ್ತು ಭಾನುವಾರ ವಾರಾಂತ್ಯ ಹಾಗೂ ಸೋಮವಾರದಂದು ಗಾಂಧಿ ಜಯಂತಿ ಇವೆ. ಈ ಎಲ್ಲಾ ದಿನಗಳು ರಜಾ ದಿನಗಳಾಗಿವೆ. ಹೀಗಾಗಿ ಒಂದುಷ್ಟು ಜನರು ನಿನ್ನೇ ನಗರ ಬಿಟ್ಟು ಊರು ಸೇರಿಕೊಂಡಿದ್ದು, ಇನ್ನೊಂದಷ್ಟು ಮಂದು ಇಂದು ನಗರದಿಂದ ಊರಿನತ್ತ ಮುಖ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ