AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

16 ಐಎಎಸ್​ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಸರ್ಕಾರ

16 IAS​ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಒಬ್ಬ ಐಎಎಸ್ ಅಧಿಕಾರಿಗೆ ಮಾತ್ರ ಸ್ಥಳ ನಿಯೋಜಿಸಿ ವರ್ಗಾವಣೆ ಮಾಡಲಾಗಿದೆ.

16 ಐಎಎಸ್​ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಸರ್ಕಾರ
ಸರ್ಕಾರ ಆದೇಶ
TV9 Web
| Edited By: |

Updated on: Apr 18, 2022 | 9:40 PM

Share

ಬೆಂಗಳೂರು: 16 ಐಎಎಸ್​ (IAS)​ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಒಬ್ಬ ಐಎಎಸ್ ಅಧಿಕಾರಿಗೆ ಮಾತ್ರ ಸ್ಥಳ ನಿಯೋಜಿಸಿ ವರ್ಗಾವಣೆ ಮಾಡಲಾಗಿದೆ, ವಿ.ಅನ್ಬುಕುಮಾರ್, ವ್ಯವಸ್ಥಾಪಕ ನಿರ್ದೇಶಕ, ಕೆಎಸ್​ಆರ್​ಟಿಸಿ, ಡಾ.ಎನ್​.ವಿ.ಪ್ರಸಾದ್​​​- ಕಾರ್ಯದರ್ಶಿ, ಸಾರಿಗೆ ಇಲಾಖೆ, ಸತ್ಯವತಿ.ಜಿ-ವ್ಯವಸ್ಥಾಪಕ ನಿರ್ದೇಶಕಿ, ಬಿಎಂಟಿಸಿ, ಡಾ.ರೇಜು.M.T-ಕಾರ್ಯದರ್ಶಿ-ಮಹಿಳಾ & ಮಕ್ಕಳ ಕಲ್ಯಾಣ, ದೀಪಾ.ಎಂ-ವ್ಯವಸ್ಥಾಪಕ ನಿರ್ದೇಶಕ, ನಗರಾಭಿವೃದ್ಧಿ ಇಲಾಖೆ, ಪಲ್ಲವಿ ಆಕುರಾತಿ-ಯೋಜನಾ ನಿರ್ದೇಶಕಿ, ಸರ್ವಶಿಕ್ಷಣ ಅಭಿಯಾನ ವೆಂಕಟೇಶ್ ಕುಮಾರ್-ಪ್ರಾದೇಶಿಕ ಆಯುಕ್ತ, ಕಲಬುರಗಿ ವಿಭಾಗ, ಡಾ. ರಾಕೇಶ್ ಕುಮಾರ್-ಆಯುಕ್ತರು-ಸಮಾಜ ಕಲ್ಯಾಣ ಇಲಾಖೆ, ರವೀಂದ್ರ.ಪಿ.ಎನ್-ವಿಶೇಷ ಆಯುಕ್ತ-ಬಿಬಿಎಂಪಿ(ಯೋಜನಾ), ಡಾ.ಅವಿನಾಶ್​ ಮೆನನ್​-ಜಿಲ್ಲಾಧಿಕಾರಿ, ರಾಮನಗರ ಜಿಲ್ಲೆ, ಚಂದ್ರಶೇಖರ್​.ಎಲ್​-ಜಿಲ್ಲಾಧಿಕಾರಿ-ರಾಯಚೂರು ಜಿಲ್ಲೆ, ವಿಜಯ್​​ ಮಹಾಂತೇಶ್​.ಬಿ.-ಜಿಲ್ಲಾಧಿಕಾರಿ-ವಿಜಯಪುರ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ:

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿ; ಇಬ್ಬರು ರೈಲ್ವೆ ಪೊಲೀಸ್​ ಸಿಬ್ಬಂದಿ ಮರಣ, ಇನ್ನೊಬ್ಬರಿಗೆ ಗಾಯ

ಪೋಸ್ಟ್ ಹಾಕಿದವನ ವಿರುದ್ಧ ಪೊಲೀಸ್ ಕ್ರಮ ತೆಗೆದುಕೊಂಡಿದ್ದರೂ ಮುಸ್ಲಿಮರು ಕಲ್ಲು ತೂರಾಟ ನಡೆಸಿದ್ದು ತಪ್ಪು: ಇಮ್ರಾನ್, ಕಾರ್ಪೊರೇಟರ್

Follow Us
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ