AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

16 ಐಎಎಸ್​ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಸರ್ಕಾರ

16 IAS​ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಒಬ್ಬ ಐಎಎಸ್ ಅಧಿಕಾರಿಗೆ ಮಾತ್ರ ಸ್ಥಳ ನಿಯೋಜಿಸಿ ವರ್ಗಾವಣೆ ಮಾಡಲಾಗಿದೆ.

16 ಐಎಎಸ್​ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಸರ್ಕಾರ
ಸರ್ಕಾರ ಆದೇಶ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Apr 18, 2022 | 9:40 PM

Share

ಬೆಂಗಳೂರು: 16 ಐಎಎಸ್​ (IAS)​ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಒಬ್ಬ ಐಎಎಸ್ ಅಧಿಕಾರಿಗೆ ಮಾತ್ರ ಸ್ಥಳ ನಿಯೋಜಿಸಿ ವರ್ಗಾವಣೆ ಮಾಡಲಾಗಿದೆ, ವಿ.ಅನ್ಬುಕುಮಾರ್, ವ್ಯವಸ್ಥಾಪಕ ನಿರ್ದೇಶಕ, ಕೆಎಸ್​ಆರ್​ಟಿಸಿ, ಡಾ.ಎನ್​.ವಿ.ಪ್ರಸಾದ್​​​- ಕಾರ್ಯದರ್ಶಿ, ಸಾರಿಗೆ ಇಲಾಖೆ, ಸತ್ಯವತಿ.ಜಿ-ವ್ಯವಸ್ಥಾಪಕ ನಿರ್ದೇಶಕಿ, ಬಿಎಂಟಿಸಿ, ಡಾ.ರೇಜು.M.T-ಕಾರ್ಯದರ್ಶಿ-ಮಹಿಳಾ & ಮಕ್ಕಳ ಕಲ್ಯಾಣ, ದೀಪಾ.ಎಂ-ವ್ಯವಸ್ಥಾಪಕ ನಿರ್ದೇಶಕ, ನಗರಾಭಿವೃದ್ಧಿ ಇಲಾಖೆ, ಪಲ್ಲವಿ ಆಕುರಾತಿ-ಯೋಜನಾ ನಿರ್ದೇಶಕಿ, ಸರ್ವಶಿಕ್ಷಣ ಅಭಿಯಾನ ವೆಂಕಟೇಶ್ ಕುಮಾರ್-ಪ್ರಾದೇಶಿಕ ಆಯುಕ್ತ, ಕಲಬುರಗಿ ವಿಭಾಗ, ಡಾ. ರಾಕೇಶ್ ಕುಮಾರ್-ಆಯುಕ್ತರು-ಸಮಾಜ ಕಲ್ಯಾಣ ಇಲಾಖೆ, ರವೀಂದ್ರ.ಪಿ.ಎನ್-ವಿಶೇಷ ಆಯುಕ್ತ-ಬಿಬಿಎಂಪಿ(ಯೋಜನಾ), ಡಾ.ಅವಿನಾಶ್​ ಮೆನನ್​-ಜಿಲ್ಲಾಧಿಕಾರಿ, ರಾಮನಗರ ಜಿಲ್ಲೆ, ಚಂದ್ರಶೇಖರ್​.ಎಲ್​-ಜಿಲ್ಲಾಧಿಕಾರಿ-ರಾಯಚೂರು ಜಿಲ್ಲೆ, ವಿಜಯ್​​ ಮಹಾಂತೇಶ್​.ಬಿ.-ಜಿಲ್ಲಾಧಿಕಾರಿ-ವಿಜಯಪುರ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ:

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿ; ಇಬ್ಬರು ರೈಲ್ವೆ ಪೊಲೀಸ್​ ಸಿಬ್ಬಂದಿ ಮರಣ, ಇನ್ನೊಬ್ಬರಿಗೆ ಗಾಯ

ಪೋಸ್ಟ್ ಹಾಕಿದವನ ವಿರುದ್ಧ ಪೊಲೀಸ್ ಕ್ರಮ ತೆಗೆದುಕೊಂಡಿದ್ದರೂ ಮುಸ್ಲಿಮರು ಕಲ್ಲು ತೂರಾಟ ನಡೆಸಿದ್ದು ತಪ್ಪು: ಇಮ್ರಾನ್, ಕಾರ್ಪೊರೇಟರ್

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ