AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

16 ಐಎಎಸ್​ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಸರ್ಕಾರ

16 IAS​ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಒಬ್ಬ ಐಎಎಸ್ ಅಧಿಕಾರಿಗೆ ಮಾತ್ರ ಸ್ಥಳ ನಿಯೋಜಿಸಿ ವರ್ಗಾವಣೆ ಮಾಡಲಾಗಿದೆ.

16 ಐಎಎಸ್​ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಸರ್ಕಾರ
ಸರ್ಕಾರ ಆದೇಶ
TV9 Web
| Edited By: |

Updated on: Apr 18, 2022 | 9:40 PM

Share

ಬೆಂಗಳೂರು: 16 ಐಎಎಸ್​ (IAS)​ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಒಬ್ಬ ಐಎಎಸ್ ಅಧಿಕಾರಿಗೆ ಮಾತ್ರ ಸ್ಥಳ ನಿಯೋಜಿಸಿ ವರ್ಗಾವಣೆ ಮಾಡಲಾಗಿದೆ, ವಿ.ಅನ್ಬುಕುಮಾರ್, ವ್ಯವಸ್ಥಾಪಕ ನಿರ್ದೇಶಕ, ಕೆಎಸ್​ಆರ್​ಟಿಸಿ, ಡಾ.ಎನ್​.ವಿ.ಪ್ರಸಾದ್​​​- ಕಾರ್ಯದರ್ಶಿ, ಸಾರಿಗೆ ಇಲಾಖೆ, ಸತ್ಯವತಿ.ಜಿ-ವ್ಯವಸ್ಥಾಪಕ ನಿರ್ದೇಶಕಿ, ಬಿಎಂಟಿಸಿ, ಡಾ.ರೇಜು.M.T-ಕಾರ್ಯದರ್ಶಿ-ಮಹಿಳಾ & ಮಕ್ಕಳ ಕಲ್ಯಾಣ, ದೀಪಾ.ಎಂ-ವ್ಯವಸ್ಥಾಪಕ ನಿರ್ದೇಶಕ, ನಗರಾಭಿವೃದ್ಧಿ ಇಲಾಖೆ, ಪಲ್ಲವಿ ಆಕುರಾತಿ-ಯೋಜನಾ ನಿರ್ದೇಶಕಿ, ಸರ್ವಶಿಕ್ಷಣ ಅಭಿಯಾನ ವೆಂಕಟೇಶ್ ಕುಮಾರ್-ಪ್ರಾದೇಶಿಕ ಆಯುಕ್ತ, ಕಲಬುರಗಿ ವಿಭಾಗ, ಡಾ. ರಾಕೇಶ್ ಕುಮಾರ್-ಆಯುಕ್ತರು-ಸಮಾಜ ಕಲ್ಯಾಣ ಇಲಾಖೆ, ರವೀಂದ್ರ.ಪಿ.ಎನ್-ವಿಶೇಷ ಆಯುಕ್ತ-ಬಿಬಿಎಂಪಿ(ಯೋಜನಾ), ಡಾ.ಅವಿನಾಶ್​ ಮೆನನ್​-ಜಿಲ್ಲಾಧಿಕಾರಿ, ರಾಮನಗರ ಜಿಲ್ಲೆ, ಚಂದ್ರಶೇಖರ್​.ಎಲ್​-ಜಿಲ್ಲಾಧಿಕಾರಿ-ರಾಯಚೂರು ಜಿಲ್ಲೆ, ವಿಜಯ್​​ ಮಹಾಂತೇಶ್​.ಬಿ.-ಜಿಲ್ಲಾಧಿಕಾರಿ-ವಿಜಯಪುರ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ:

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿ; ಇಬ್ಬರು ರೈಲ್ವೆ ಪೊಲೀಸ್​ ಸಿಬ್ಬಂದಿ ಮರಣ, ಇನ್ನೊಬ್ಬರಿಗೆ ಗಾಯ

ಪೋಸ್ಟ್ ಹಾಕಿದವನ ವಿರುದ್ಧ ಪೊಲೀಸ್ ಕ್ರಮ ತೆಗೆದುಕೊಂಡಿದ್ದರೂ ಮುಸ್ಲಿಮರು ಕಲ್ಲು ತೂರಾಟ ನಡೆಸಿದ್ದು ತಪ್ಪು: ಇಮ್ರಾನ್, ಕಾರ್ಪೊರೇಟರ್

Follow Us
TV9 Web
TV9 Web

TV9 Kannada

Read More
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ