AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಡಿಜಿಪಿ ಅಲೋಕ್​ ಕುಮಾರ್​ ಎದುರೇ ಬೈಕ್​ ಸವಾರನ ತ್ರಿಬಲ್​ ರೈಡಿಂಗ್​​, ಪೊಲೀಸರಿಗೆ ಕ್ಲಾಸ್​​

ಕಳೆದ ಒಂದು ವಾರದ ಹಿಂದೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್​ ತಾಲೂಕಿನ ಹೆಬ್ಬಗೋಡಿ ಸಮೀಪ ವಾಹನ ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿ ಇಬ್ಬರು ಪಾದಚಾರಿಗಳು ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಇಂದು ಎಡಿಜಿಪಿ ಅಲೋಕ್​ ಕುಮಾರ್​ ಅವರು ಅಪಘಾತ ನಡೆದ ಸ್ಥಳ ಪರಿಶೀಲನೆ ನಡೆಸಿದರು.

ಎಡಿಜಿಪಿ ಅಲೋಕ್​ ಕುಮಾರ್​ ಎದುರೇ ಬೈಕ್​ ಸವಾರನ ತ್ರಿಬಲ್​ ರೈಡಿಂಗ್​​, ಪೊಲೀಸರಿಗೆ ಕ್ಲಾಸ್​​
ಅಪಘಾತ ಸ್ಥಳಕ್ಕೆ ಎಡಿಜಿಪಿ ಅಲೋಕ್​ ಕುಮಾರ್​ ಭೇಟಿ
ರಾಮು, ಆನೇಕಲ್​
| Edited By: ವಿವೇಕ ಬಿರಾದಾರ|

Updated on: Aug 11, 2023 | 12:54 PM

Share

ಆನೆಕಲ್​: ಕಳೆದ ಒಂದು ವಾರದ ಹಿಂದೆ ಬೆಂಗಳೂರು (Bengaluru) ನಗರ ಜಿಲ್ಲೆಯ ಆನೇಕಲ್​ ತಾಲೂಕಿನ ಹೆಬ್ಬಗೋಡಿ ಸಮೀಪ ವಾಹನ ಚಾಲಕನ ಅಜಾಗರೂಕತೆಯಿಂದ ಅಪಘಾತ (Accident) ಸಂಭವಿಸಿ ಇಬ್ಬರು ಪಾದಚಾರಿಗಳು ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಇಂದು (ಆ.11) ಎಡಿಜಿಪಿ ಅಲೋಕ್​ ಕುಮಾರ್ (Alok Kumar)​ ಅವರು ಅಪಘಾತ ನಡೆದ ಸ್ಥಳ ಪರಿಶೀಲನೆ ನಡೆಸುತ್ತಿರುವ ವೇಳೆ ಅವರ ಮುಂದೆಯೇ ಬೈಕ್​ ಸವಾರ ತ್ರಿಬಲ್ ರೈಡಿಂಗ್​​ನಲ್ಲಿ ಬಂದಿದ್ದಾನೆ. ಇದನ್ನು ಕಂಡ ಅಲೋಕ್​ ಕುಮಾರ್​ ಪೋಲೀಸರ ವಿರುದ್ಧ ಗರಂ ಆದರು.

ಹೆಲ್ಮೆಟ್ ಧರಿಸದೆ ಬೇಕಾಬಿಟ್ಟಿಯಾಗಿ ದ್ವಿಚಕ್ರ ವಾಹನ ಸವಾರರ ಸಂಚರಿಸುತ್ತಿದ್ದಾರೆ. ಸಂಚಾರಿ ನಿಯಮ ಪಾಲನೆ ಮಾಡದಿದ್ದರೇ ಫೈನ್ ಹಾಕಿ ಕ್ರಮ ಕೈಗೊಳ್ಳಿ ಎಂದು ಪೊಲೀಸರಿಗೆ ಸೂಚಿಸಿದರು. ಬಳಿಕ ಹೆದ್ದಾರಿಯ ಸರ್ವೀಸ್ ರಸ್ತೆ ಬದಿಯಲ್ಲಿ ಅಂಗಡಿ ಹಾಕಿಕೊಂಡಿರುವ ಸ್ಥಳಕ್ಕೆ ಭೇಟಿ ನೀಡಿದರು.

ಜನರು ಸರ್ವಿಸ್ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಿ ರಸ್ತೆ ಬದಿ ಅಂಗಡಿಗಳನ್ನು ಹಾಕಿಕೊಂಡಿದ್ದನ್ನು ಕಂಡು ಸರ್ವಿಸ್ ರಸ್ತೆ ಮಾರ್ಕೆಟ್​​ ಆಗಿ ಬಳಕೆಯಾಗುತ್ತಿದೆ. ಕೂಡಲೇ ರಸ್ತೆ ಬದಿಯ ಅಂಗಡಿಗಳನ್ನು ತೆರವು ಮಾಡಿ. ಮತ್ತು ಆಟೋ ಚಾಲಕರಿಗೆ ಬೇರೆಡೆಗೆ ಸ್ಟಾಂಡ್ ಮಾಡಿಕೊಳ್ಳುವಂತೆ ಸೂಚಿಸಿ ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ