AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಡಿಜಿಪಿ ಅಲೋಕ್​ ಕುಮಾರ್​ ಎದುರೇ ಬೈಕ್​ ಸವಾರನ ತ್ರಿಬಲ್​ ರೈಡಿಂಗ್​​, ಪೊಲೀಸರಿಗೆ ಕ್ಲಾಸ್​​

ಕಳೆದ ಒಂದು ವಾರದ ಹಿಂದೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್​ ತಾಲೂಕಿನ ಹೆಬ್ಬಗೋಡಿ ಸಮೀಪ ವಾಹನ ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿ ಇಬ್ಬರು ಪಾದಚಾರಿಗಳು ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಇಂದು ಎಡಿಜಿಪಿ ಅಲೋಕ್​ ಕುಮಾರ್​ ಅವರು ಅಪಘಾತ ನಡೆದ ಸ್ಥಳ ಪರಿಶೀಲನೆ ನಡೆಸಿದರು.

ಎಡಿಜಿಪಿ ಅಲೋಕ್​ ಕುಮಾರ್​ ಎದುರೇ ಬೈಕ್​ ಸವಾರನ ತ್ರಿಬಲ್​ ರೈಡಿಂಗ್​​, ಪೊಲೀಸರಿಗೆ ಕ್ಲಾಸ್​​
ಅಪಘಾತ ಸ್ಥಳಕ್ಕೆ ಎಡಿಜಿಪಿ ಅಲೋಕ್​ ಕುಮಾರ್​ ಭೇಟಿ
ರಾಮು, ಆನೇಕಲ್​
| Updated By: ವಿವೇಕ ಬಿರಾದಾರ|

Updated on: Aug 11, 2023 | 12:54 PM

Share

ಆನೆಕಲ್​: ಕಳೆದ ಒಂದು ವಾರದ ಹಿಂದೆ ಬೆಂಗಳೂರು (Bengaluru) ನಗರ ಜಿಲ್ಲೆಯ ಆನೇಕಲ್​ ತಾಲೂಕಿನ ಹೆಬ್ಬಗೋಡಿ ಸಮೀಪ ವಾಹನ ಚಾಲಕನ ಅಜಾಗರೂಕತೆಯಿಂದ ಅಪಘಾತ (Accident) ಸಂಭವಿಸಿ ಇಬ್ಬರು ಪಾದಚಾರಿಗಳು ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಇಂದು (ಆ.11) ಎಡಿಜಿಪಿ ಅಲೋಕ್​ ಕುಮಾರ್ (Alok Kumar)​ ಅವರು ಅಪಘಾತ ನಡೆದ ಸ್ಥಳ ಪರಿಶೀಲನೆ ನಡೆಸುತ್ತಿರುವ ವೇಳೆ ಅವರ ಮುಂದೆಯೇ ಬೈಕ್​ ಸವಾರ ತ್ರಿಬಲ್ ರೈಡಿಂಗ್​​ನಲ್ಲಿ ಬಂದಿದ್ದಾನೆ. ಇದನ್ನು ಕಂಡ ಅಲೋಕ್​ ಕುಮಾರ್​ ಪೋಲೀಸರ ವಿರುದ್ಧ ಗರಂ ಆದರು.

ಹೆಲ್ಮೆಟ್ ಧರಿಸದೆ ಬೇಕಾಬಿಟ್ಟಿಯಾಗಿ ದ್ವಿಚಕ್ರ ವಾಹನ ಸವಾರರ ಸಂಚರಿಸುತ್ತಿದ್ದಾರೆ. ಸಂಚಾರಿ ನಿಯಮ ಪಾಲನೆ ಮಾಡದಿದ್ದರೇ ಫೈನ್ ಹಾಕಿ ಕ್ರಮ ಕೈಗೊಳ್ಳಿ ಎಂದು ಪೊಲೀಸರಿಗೆ ಸೂಚಿಸಿದರು. ಬಳಿಕ ಹೆದ್ದಾರಿಯ ಸರ್ವೀಸ್ ರಸ್ತೆ ಬದಿಯಲ್ಲಿ ಅಂಗಡಿ ಹಾಕಿಕೊಂಡಿರುವ ಸ್ಥಳಕ್ಕೆ ಭೇಟಿ ನೀಡಿದರು.

ಜನರು ಸರ್ವಿಸ್ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಿ ರಸ್ತೆ ಬದಿ ಅಂಗಡಿಗಳನ್ನು ಹಾಕಿಕೊಂಡಿದ್ದನ್ನು ಕಂಡು ಸರ್ವಿಸ್ ರಸ್ತೆ ಮಾರ್ಕೆಟ್​​ ಆಗಿ ಬಳಕೆಯಾಗುತ್ತಿದೆ. ಕೂಡಲೇ ರಸ್ತೆ ಬದಿಯ ಅಂಗಡಿಗಳನ್ನು ತೆರವು ಮಾಡಿ. ಮತ್ತು ಆಟೋ ಚಾಲಕರಿಗೆ ಬೇರೆಡೆಗೆ ಸ್ಟಾಂಡ್ ಮಾಡಿಕೊಳ್ಳುವಂತೆ ಸೂಚಿಸಿ ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?