AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Kannada News Live: ದೆಹಲಿಯಲ್ಲಿಂದು ಸಿಡಬ್ಲ್ಯುಎಂಎ ತುರ್ತು ಸಭೆ, ‘ರಾಮಾಯಣ’ ಚಿತ್ರದ ಭವ್ಯ ಟ್ರೇಲರ್ ಬಿಡುಗಡೆ

Karnataka News Today Live Updates: ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತಾರಕಕ್ಕೇರಿದೆ. ತಮಿಳುನಾಡಿಗೆ ದಿನಂಪ್ರತಿ 3,500 ಕ್ಯೂಸೆಕ್ ನೀರು ಹರಿಸುವ CWRC ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ಇಂದು ನವದೆಹಲಿಯಲ್ಲಿ ನಡೆಯಲಿದೆ. ಮಧ್ಯಾಹ್ನ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸಭೆ ನಿಗದಿಯಾಗಿದ್ದು, ಕಾವೇರಿ ಕೊಳ್ಳದ ರೈತರು ಹಾಗೂ ಸಾರ್ವಜನಿಕರು ಈ ಸಭೆಯ ಮಹತ್ವದ ನಿರ್ಧಾರಕ್ಕಾಗಿ ದೆಹಲಿಯತ್ತ ಚಿತ್ತ ನೆಟ್ಟಿದ್ದಾರೆ.

TV9 Kannada News Live: ದೆಹಲಿಯಲ್ಲಿಂದು ಸಿಡಬ್ಲ್ಯುಎಂಎ ತುರ್ತು ಸಭೆ, 'ರಾಮಾಯಣ' ಚಿತ್ರದ ಭವ್ಯ ಟ್ರೇಲರ್ ಬಿಡುಗಡೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Jul 30, 2026 | 10:10 AM

Share

LIVE NEWS & UPDATES

  • 30 Jul 2026 10:10 AM (IST)

    ಪರೀಕ್ಷಾ ಅಕ್ರಮಗಳಿಗೆ ತಡೆ: ಇಂದು ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆ 2026 ಮಂಡನೆ

    ದೇಶಾದ್ಯಂತ ಸಾರ್ವಜನಿಕ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆಯುವ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳನ್ನು ತಡೆಯಲು ಕೇಂದ್ರ ಸರ್ಕಾರ ತಂದಿರುವ ‘ಸಾರ್ವಜನಿಕ ಪರೀಕ್ಷೆ (ಅಕ್ರಮ ಮಾರ್ಗಗಳ ತಡೆ) ತಿದ್ದುಪಡಿ ಮಸೂದೆ – 2026’ (Public Examinations Prevention of Unfair Means Amendment Bill 2026) ಇಂದು ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ.

  • 30 Jul 2026 10:05 AM (IST)

    ಧರ್ಮಸ್ಥಳ ಬಂಗ್ಲೆಗುಡ್ಡೆ ಅಸ್ಥಿಪಂಜರ ಪತ್ತೆ ಪ್ರಕರಣ: ಮೂರೂ ಅಸ್ಥಿಪಂಜರಗಳ ‘ಡಿಎನ್‌ಎ’ ಮ್ಯಾಚ್, ಮೃತರ ಗುರುತು ಪತ್ತೆ

    ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿಯ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾಗಿದ್ದ ಮೂರು ಅಸ್ಥಿಪಂಜರಗಳ ರಹಸ್ಯ ಸದ್ಯ ಬಯಲಾಗಿದ್ದು, ವೈಜ್ಞಾನಿಕ ಡಿಎನ್‌ಎ (DNA) ಪರಿಶೀಲನೆಯಲ್ಲಿ ಮೃತರ ಗುರುತು ಪತ್ತೆಯಾಗಿದೆ.

  • 30 Jul 2026 09:20 AM (IST)

    ‘ರಾಮಾಯಣ’ ದೀಪಾವಳಿಗೆ ತೆರೆಗೆ

    ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ವೆಚ್ಚದಾಯಕ ಹಾಗೂ ಬಹುನಿರೀಕ್ಷಿತ ಚಿತ್ರವೆನಿಸಿಕೊಂಡಿರುವ ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ (Ramayana) ಸಿನಿಮಾದ ಭವ್ಯ ಟ್ರೇಲರ್ ಬಿಡುಗಡೆಯಾಗಿದೆ.

  • 30 Jul 2026 09:19 AM (IST)

    CWRC ಆದೇಶಕ್ಕೆ ರಾಜ್ಯದ ಮೇಲ್ಮನವಿ

    ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಹರಿಸುವಂತೆ CWRC ಸೂಚಿಸಿತ್ತು. ಆದರೆ, ಕೆಆರ್‌ಎಸ್ ಸೇರಿದಂತೆ ರಾಜ್ಯದ ಜಲಾಶಯಗಳಲ್ಲಿ ಕುಡಿಯುವ ನೀರಿಗೇ ಅಭಾವವಿರುವುದರಿಂದ ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ಸ್ಪಷ್ಟಪಡಿಸಿರುವ ರಾಜ್ಯ ಸರ್ಕಾರ, ಈ ಆದೇಶವನ್ನು ಪ್ರಶ್ನಿಸಿ CWMA ಮುಂದೆ ಮೇಲ್ಮನವಿ ಸಲ್ಲಿಸಿದೆ.

Breaking News Today Live Updates in Kannada: ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತಾರಕಕ್ಕೇರಿದ್ದು, ತಮಿಳುನಾಡಿಗೆ ದಿನಂಪ್ರತಿ 3,500 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ಇಂದು ನವದೆಹಲಿಯಲ್ಲಿ ನಡೆಯಲಿದೆ. ಇಂದು ಮಧ್ಯಾಹ್ನ 2:30ಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸಭೆ ನಿಗದಿಯಾಗಿದ್ದು, ಕಾವೇರಿ ಕೊಳ್ಳದ ರೈತರು ಹಾಗೂ ಸಾರ್ವಜನಿಕರ ಚಿತ್ತ ದೆಹಲಿ ಸಭೆಯತ್ತ ನೆಟ್ಟಿದೆ. ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ವೆಚ್ಚದಾಯಕ ಹಾಗೂ ಬಹುನಿರೀಕ್ಷಿತ ಚಿತ್ರವೆನಿಸಿಕೊಂಡಿರುವ ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ (Ramayana) ಸಿನಿಮಾದ ಭವ್ಯ ಟ್ರೇಲರ್ ಬಿಡುಗಡೆಯಾಗಿದೆ. ಕಾಮನ್‌ವೆಲ್ತ್ ಗೇಮ್ಸ್ 2026ರ 6ನೇ ದಿನದ ಕ್ರೀಡಾಕೂಟದಲ್ಲಿ ಭಾರತದ ಅಥ್ಲೀಟ್‌ಗಳು ತಮ್ಮ ಕಠಿಣ ಪರಿಶ್ರಮ ಮತ್ತು ಛಲದಿಂದ ಒಟ್ಟು 3 ಪದಕಗಳನ್ನು ಭಾರತದ ಮಡಿಲಿಗೆ ಹಾಕಿದ್ದಾರೆ. ಇದರ ಜತೆಗೆ ಸಚಿವ ಸಂಪುಟ ರಚನೆ ಹಾಗೂ ಸಚಿವ ಪಟ್ಟಿ ಬಿಡುಗಡೆ ಆಗುವ ಸಾಧ್ಯತೆ ಇದೆ.

Published On - Jul 30,2026 9:18 AM

Follow Us
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk